ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನೂತನ ಆಕ್ಸಿಜನ್ ಉತ್ಪಾದನಾ ಘಟಕ ಉದ್ಘಾಟನೆ

Wednesday, October 6th, 2021
Putturu-Oxygen-Plant

ಪುತ್ತೂರು:  ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡಿರುವ ನೂತನ ಆಕ್ಸಿಜನ್ ಉತ್ಪಾದನಾ ಘಟಕವನ್ನು ಸಚಿವ ಎಸ್.ಅಂಗಾರ ಬುಧವಾರ ಉದ್ಘಾಟನೆಗೊಳಿಸಿದರು. ಕ್ಯಾಂಪ್ಕೋ ಮತ್ತು ಜಿಲ್ಲಾಡಳಿತದ ಸಹಯೋಗದೊಂದಿಗೆ ಸುಮಾರು ಒಂದು ಕೋಟಿ ವೆಚ್ಚದಲ್ಲಿ  ಆಕ್ಸಿಜನ್ ಘಟಕ ಸಿದ್ಧಗೊಂಡಿದೆ.  ಕಾಂಪ್ಕೋ ಸಂಸ್ಥೆ 78 ಲಕ್ಷರೂ ವೆಚ್ಚ ಭರಿಸಿದೆ. ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಆನ್‌ಲೈನ್ ಮೂಲಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೋವಿಡ್ ಪ್ರಥಮ ಮತ್ತು ಎರಡನೇ ಅಲೆಯಲ್ಲಿ ಆಮ್ಲಜಕದ ಬೇಡಿಕೆಯನ್ನು ಗಮನಿಸಿ ಆಮ್ಲಜನಕದ ಬೇಡಿಕೆಗೆ ಶಾಶ್ವತ ಪರಿಹಾರಕ್ಕಾಗಿ ನಮ್ಮ ಸರಕಾರ ನಿರಂತರ ಶ್ರಮ […]

ಕ್ಯಾಂಪ್ಕೋ ದಿಲ್ವಾಲ ಚಾಕೋಲೇಟ್

Saturday, November 14th, 2020
CampcoDilwala

ಎ.9 ರಿಂದ ಕ್ಯಾಂಪ್ಕೋದಿಂದ ಕೊಕ್ಕೋ ಖರೀದಿ ಆರಂಭ

Tuesday, April 7th, 2020
coco

ಮಂಗಳೂರು  :  ಕ್ಯಾಂಪ್ಕೋ ವತಿಯಿಂದ ಏ.9 ರಿಂದ ಕೊಕ್ಕೋ ಖರೀದಿ ಆರಂಭವಾಗಲಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ. ಏ.9 ರಿಂದ ಪ್ರತೀ ಗುರುವಾರ ಸುಳ್ಯ, ವಿಟ್ಲ, ಅಡ್ಯನಡ್ಕ, ಕಡಬ ದ ಕ್ಯಾಂಪ್ಕೋ ಶಾಖೆಗಳಲ್ಲಿ ಕೊಕ್ಕೋ ಖರೀದಿ. ಏ.10 ರಿಂದ ಪ್ರತೀ ಶುಕ್ರವಾರ ಪುತ್ತೂರು ಶಾಖೆಯಲ್ಲಿ ಕೊಕ್ಕೋ ಖರೀದಿ , ಏ.13 ರಿಂದ ಪ್ರತೀ ಸೋಮವಾರ ಬೆಳ್ತಂಗಡಿ ಶಾಖೆಯಲ್ಲಿ ಕೊಕ್ಕೋ ಖರೀದಿ ಮಾಡಲಾಗುತ್ತದೆ. ಬೆಳಗ್ಗೆ 9 ರಿಂದ 12 ಗಂಟೆಯವರೆಗೆ ಕೊಕ್ಕೋ ಖರೀದಿ ನಡೆಯುತ್ತದೆ ಎಂದು ಕ್ಯಾಂಪ್ಕೋ […]

ಕ್ಯಾಂಪ್ಕೋ  ವತಿಯಿಂದ “ಅಡಿಕೆ ಕೌಶಲ್ಯ ಪಡೆ” ಅರ್ಜಿ ಆಹ್ವಾನ

Friday, November 2nd, 2018
Areca-nut

ಪುತ್ತೂರು: ಅಡಿಕೆ ಮರ ಏರುವ ಕುಶಲಕರ್ಮಿಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ  ಕ್ಯಾಂಪ್ಕೋ   ನೇತೃತ್ವದಲ್ಲಿ “ಅಡಿಕೆ ಕೌಶಲ್ಯ ಪಡೆ” ತರಬೇತಿ ಶಿಬಿರ ನಡೆಯಲಿದೆ. ಡಿ.5 ರಿಂದ  ನಡೆಯುವ ಈ ಶಿಬಿರಕ್ಕೆ  ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಿಕೊಳ್ಳಬಹುದು ಎಂದು  ಕ್ಯಾಂಪ್ಕೋ   ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಿಪಿಸಿಆರ್‍ಐ , ಎ ಆರ್ ಡಿ ಎಫ್ , ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾನಿಲಯ ಶಿವಮೊಗ್ಗ , ತೋಟಗಾರಿಕಾ ಇಲಾಖೆ, ಅಡಿಕೆ ಪತ್ರಿಕೆ ಮತ್ತು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ಇತರ ಸಂಘಟನೆಗಳು ಈ […]

ಅಡಿಕೆ ಕ್ಯಾನ್ಸರ್ ಕಾರಕವಲ್ಲ , ಔಷಧೀಯ ಗುಣಾ ಹೊಂದಿದೆ: ಕ್ಯಾಂಪ್ಕೋ ಅಧ್ಯಕ್ಷ

Tuesday, April 10th, 2018
campco-2

ಮಂಗಳೂರು: ಅಡಿಕೆಯಲ್ಲಿರುವ ಔಷಧೀಯ ಅಂಶಗಳ ಬಗ್ಗೆ ಸಂಕಲನಗೊಳಿಸಿರುವ ಮಧ್ಯಂತರ ವರದಿಯನ್ನು ಕೇಂದ್ರ ಸರಕಾರಕ್ಕೆ ಎಪ್ರಿಲ್ 5ರಂದು ಸಲ್ಲಿಸಲಾಗಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಡಿಕೆ ಕ್ಯಾನ್ಸರ್ ಕಾರಕವಲ್ಲ. ಬದಲಾಗಿ ಅದು ಕ್ಯಾನ್ಸರನ್ನು ಗುಣಪಡಿಸುತ್ತದೆ ಎಂಬುದು ಇತ್ತೀಚಿನ ಸಂಶೋಧನೆಯಿಂದ ದೃಢಪಟ್ಟಿದೆ. ಈ ವರದಿಯನ್ನು ಕೇಂದ್ರ ಸರಕಾರದ ಕೃಷಿ ಸಚಿವ ರಾಧಮೋಹನ್ ಸಿಂಗ್ ಮತ್ತು ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಕ್ಯಾಂಪ್ಕೋ ಮತ್ತು ಕರ್ನಾಟಕ ರಾಜ್ಯ ಅಡಿಕೆ ಫೆಡರೇಶನ್‌ನ ಪ್ರತಿನಿಧಿಗಳು ಕೇಂದ್ರ […]

ಕಾಳುಮೆಣಸಿನ ಪಾರಂಪರಿಕ-ಮೌಲ್ಯವರ್ಧಿತ ಉತ್ಪನ್ನ ತಯಾರಿಕೆಯತ್ತ ಕ್ಯಾಂಪ್ಕೋ ಹೆಜ್ಜೆ

Thursday, September 15th, 2016
campco

ಮಂಗಳೂರು: ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಇದೀಗ ಕಾಳುಮೆಣಸು ಮಾರುಕಟ್ಟೆ ಪ್ರವೇಶಿಸಲು ಉದ್ದೇಶಿಸಿದೆ. ಕಾಳುಮೆಣಸಿನ ಪಾರಂಪರಿಕ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಯತ್ತ ಮಹತ್ವದ ಹೆಜ್ಜೆಯಿಟ್ಟಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ತಿಳಿಸಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ನೂತನ ಉತ್ಪನ್ನ `ಡಾರ್ಕ್‌ ಟ್ಯಾನ್’ ಸತ್ವಯುತ ಚಾಕೊಲೇಟ್‌ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ಉತ್ತರ ಭಾರತದಲ್ಲಿ ಕಾಳುಮೆಣಸಿನ ಉತ್ಪನ್ನಗಳಿಗೆ ಸಿಗಬಹುದಾದ ಮಾರುಕಟ್ಟೆ ಮತ್ತಿತರ ವಿಚಾರಗಳ ಕುರಿತು ಈಗಾಗಲೇ ಅಧ್ಯಯನ ನಡೆಸಲಾಗಿದೆ. ಇನ್ನು ಮುಂದೆ 30 ಮಂದಿ ಅಧಿಕಾರಿಗಳ ತಂಡವನ್ನು […]

ಪುತ್ತೂರು :ಕೃಷಿ ಯಂತ್ರಮೇಳ 2012 ರ ಉದ್ಘಾಟನಾ ಸಮಾರಂಭ

Saturday, November 3rd, 2012
Krushi Yantra Mela

ಪುತ್ತೂರು: ಪ್ರತಿಷ್ಠಿತ ಸಹಕಾರ ಸಂಸ್ಥೆ ಕ್ಯಾಂಪ್ಕೋ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಮತ್ತು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಶುಕ್ರವಾರದಿಂದ ರವಿವಾರ ತನಕ ವಿವೇಕಾನಂದ ತಾಂತ್ರಿಕ ಮಹಾ ವಿದ್ಯಾಲಯದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಕೃಷಿ ಯಂತ್ರಮೇಳ -2012 ಇದರ ಉದ್ಘಾಟನೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಮಾಹಿತಿ ತಂತ್ರಜ್ಞಾನ ಕ್ಷೇತ್ರವು ಸಾರ್ವಜನಿಕ ರಂಗದಲ್ಲಿ ವಿಶೇಷವಾದ ಸಾಧನೆ ಮಾಡಿದ ಕ್ಷೇತ್ರವಾಗಿದ್ದು ಕೃಷಿ ರಂಗಕ್ಕೆ ಅಗತ್ಯವಾದ ಆಧುನಿಕತೆಯನ್ನು ಪರಿಚಯಿಸುವಲ್ಲಿ ಐಟಿ ಕ್ಷೇತ್ರದ […]