ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ತಾಯಿ ವನಿತಾದೇವಿ ನಿಧನ

Tuesday, October 29th, 2019
Vanithadevi

ಮಂಗಳೂರು : ಕ್ಯಾಂಪ್ಕೋ ಸಹಕಾರಿ ಸಂಸ್ಥೆಯ ಮಾಜಿ ಅಧ್ಯಕ್ಷ, ಕೆಪಿಎಸ್‌ಸಿ ಮಾಜಿ ಸದಸ್ಯ ಎಸ್. ಆರ್. ರಂಗಮೂರ್ತಿ, ಕ್ಯಾಂಪ್ಕೋ ಸಂಸ್ಥೆಯ ಹಾಲಿ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಅವರ ಮಾತೃಶ್ರೀ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಹಿರಿಯ ಕಾರ್ಯಕರ್ತರಾಗಿದ್ದ ಪುಣಚ ದಿ. ರಮೇಶ್ವಂದ್ರ ನಾಯಕ್ ಅವರ ಧರ್ಮಪತ್ನಿ ವನಿತಾದೇವಿ ಎಸ್.ಆರ್.(83) ಅವರು ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ಪರಿಸ್ಥಿಯ ಸಮಯದಲ್ಲಿ ಪತಿ ಬಂಧನಕ್ಕೊಳಗಾಗಿದ್ದರೂ, ಊರಲ್ಲಿ ಎದುರಾದ ಪರಿಸ್ಥಿತಿಗಳನ್ನು ದಿಟ್ಟತನದಿಂದ […]