ಹಂಪನಕಟ್ಟೆ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಕ್ಯಾಗಣೇಶ್ ಕಾರ್ಣಿಕ್

Friday, June 8th, 2018
Ganesh Karnik

ಮಂಗಳೂರು : ನೈರುತ್ಯ ಪದವೀಧರ, ಶಿಕ್ಷಕರ ಕ್ಷೇತ್ರ ಪರಿಷತ್ ಚುನಾವಣೆಗೆ ಮತದಾನ ಪ್ರಕ್ರಿಯೆ ಮಂಗಳೂರು ಸೇರದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನಿಂದ ನಡೆಯುತ್ತಿದೆ. ಮುಂಜಾನೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವೀಧರ ಕ್ಷೇತ್ರಕ್ಕೆ 23 ಮತಗಟ್ಟೆಗಳು ಹಾಗು ಶಿಕ್ಷಕರ ಕ್ಷೇತ್ರದಲ್ಲಿ 14 ಮತಗಟ್ಟೆ ಸ್ಥಾಪಿಸಲಾಗಿದೆ. ಬೆಳಿಗ್ಗೆ 11 ರ ಹೊತ್ತಿಗೆ ಪದವೀಧರರ ಕ್ಷೇತ್ರ ದಲ್ಲಿ 22.18, ಶಿಕ್ಷಕರ ಕ್ಷೇತ್ರದಲ್ಲಿ 25.91 ಶೇಕಡಾ  ಮತದಾನವಾಗಿದೆ. ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಬಳಕೆಯನ್ನು ಹಾಗೂ ಧ್ವನಿವರ್ಧಕ […]