ಕೊಟ್ಟಾರ ಚೌಕಿ ಸರ್ಕಲ್ ಗೆ ಕ್ಯಾಪ್ಟನ್ ಪ್ರಾಂಜಲ್ ಹೆಸರು : ಡಾ.ಭರತ್ ಶೆಟ್ಟಿ ವೈ

Monday, November 27th, 2023
pranjal

ಮಂಗಳೂರು : ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವಕೊಟ್ಟಾರಚೌಕಿ ಜಂಕ್ಷನ್ ಸರ್ಕಲ್ ಗೆ ಹೆಸರು ಇಡಲಾಗುದು ಎಂದು ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ತಿಳಿಸಿದ್ದಾರೆ. ಕೊಟ್ಟಾರಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ.ಇದರ ಜತೆಗೆ ಮಂಗಳೂರಿನಲ್ಲಿ ಕಲಿತು ,ಬೆಳೆದು ಅವಿನಾಭಾವ ಸಂಬಂಧ ಹೊಂದಿರುವ ಕ್ಯಾ.ಪ್ರಾಂಜಲ್ ಹೆಸರಿಡುವುದು ಸೂಕ್ತವಾಗಿದೆ .ಈ ಬಗ್ಗೆ ಮಂಗಳೂರು ಪಾಲಿಕೆ ಕ್ರಮ ಕೈಗೊಳ್ಳುವಂತೆ […]