ಕಂದಾಯ ಸಚಿವ ಆರ್ ಅಶೋಕ್ ರಿಂದ ಸಾವಿರಕ್ಕೂ ಹೆಚ್ಚು ದಿನಸಿ ಕಿಟ್ ವಿತರಣೆ

Sunday, July 4th, 2021
Padmanabha nagara

ಬೆಂಗಳೂರು  : “ಕೋವಿಡ್ ನಮಗೆ ಮಾನವೀಯತೆ ಮಹತ್ವ ಎಷ್ಟು ದೊಡ್ಡದು ಎನ್ನುವ ಪಾಠ ಕಲಿಸಿದೆ. ಈ ಸಂದರ್ಭದಲ್ಲಿ ಸಂಕಷ್ಟದಲ್ಲಿ ಇರುವವರಿಗೆ ನಾವು ಸಹಾಯ ಮಾಡಬೇಕಿದೆ” ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಇಂದು ಪದ್ಮನಾಭನಗರದ ಕಾರ್ಮೆಲ್ ಸ್ಕೂಲ್ ಆಟದ ಮೈದಾನದಲ್ಲಿ, ಆಟೊ, ಕ್ಯಾಬ್ ಚಾಲಕರು ಮತ್ತು ದಿನಗೂಲಿ ನೌಕರರಿಗೆ ದಿನಸಿ ಕಿಟ್ ವಿತರಿಸಿ, ಮಾತನಾಡಿದ ಸಚಿವರು “ಕೋವಿಡ್ ಸೋಂಕಿತ ತಂದೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಮಗನೇ ನಿರಾಕರಿಸಿದ್ದು, ಎಷ್ಟೋ ಜನರು ಅವರ ಮನೆಯವರ ಶವವನ್ನು ಬಿಟ್ಟುಹೋಗಿದ್ದು ಇಂತಹ […]