ಮಂಗಳೂರಿನಲ್ಲಿ 10 ಮಂದಿ ರೌಡಿಗಳ ಗಡೀಪಾರು ಮಾಡುವ ಸಿದ್ಧತೆ

Thursday, October 12th, 2023
Rowdy-sheeter-parade

ಮಂಗಳೂರು: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳೂರು ನಗರದ ಎಲ್ಲಾ ಪೊಲೀಸ್ ಠಾಣೆಗಳ ಸಕ್ರೀಯ ರೌಡಿಗಳ ಪರೇಡ್‌ನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್‌ ಅನುಪಮ್‌ ಅಗರ್ವಾಲ್ ಅವರ ನೇತೃತ್ವದಲ್ಲಿ ನಡೆಯಿತು. ಹಳೇ ರೌಡಿಶೀಟರ್‌ಗಳು, ಕ್ರಿಮಿನಲ್‌ ಹಿನ್ನೆಲೆಯುಳ್ಳವರು, ಹತ್ತು ಹಲವು ಪ್ರಕರಣಗಳನ್ನು ದಾಖಲಿಸಿಕೊಂಡವರನ್ನು ಕರೆಸಿ ಅವರ ಪೂರ್ವಾಪರಗಳನ್ನು ಪೊಲೀಸ್ ಕಮಿಷನರ್ ವಿಚಾರಿಸಿದರು. ಈ ಸಂದರ್ಭದಲ್ಲಿ ಕ್ರಿಮಿನಲ್‌ ಗಳಿಗೆ ಎಚ್ಚರಿಕೆ ನೀಡಿದ ಅವರು, ಇನ್ನು ಮುಂದೆ ಕಾನೂನು ಉಲ್ಲಂಘನೆ ಮಾಡಿದರೆ, ಅವರ ಬಾಂಡ್‌ ರದ್ದುಮಾಡಿ ಆಸ್ತಿ ಮತ್ತು ಹಣವನ್ನು ಮುಟ್ಟುಗೋಲು […]

ಪೆಟ್ರೋಲ್ ಬಂಕ್‌ನ ಮ್ಯಾನೇಜರ್ ದರೋಡೆ, ಮಾಜಿ ಉದ್ಯೋಗಿ ಸೇರಿ, ನಾಲ್ವರ ಬಂಧನ

Tuesday, October 5th, 2021
Petrol Bunk

ಮಂಗಳೂರು : ಆರ್ಶೀವಾದ್ ಪೆಟ್ರೋಲ್ ಬಂಕ್‌ನ ಮ್ಯಾನೇಜರ್ ಗೆ ಬ್ಯಾಟ್‌‌ನಿಂದ ಹಲ್ಲೆ ನಡೆಸಿ, 4.20 ಲಕ್ಷ ರೂ. ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೆಟ್ರೋಲ್ ಬಂಕ್‌ನ ಮ್ಯಾನೇಜರ್ ಬೋಜಪ್ಪನವರು ಸೆಪ್ಟೆಂಬರ್ 28 ರಂದು ಹಣ ಕಟ್ಟಲು ಬ್ಯಾಂಕಿಗೆ ಹೋಗುತ್ತಿದ್ದಾಗ ಘಟನೆ ನಡೆದಿತ್ತು. ಬಂಧಿತ ಆರೋಪಿಗಳನ್ನು ಶಕ್ತಿನಗರದ ಶ್ಯಾಮ್ ಶಂಕರ್, ಕುಡುಪು ಮೂಲದ ಅಭಿಷೇಕ್, ಕಾರ್ತಿಕ್ ಮತ್ತು ಸಾಗರ್ ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ  ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಆರೋಪಿ  ಶ್ಯಾಮ್ ಶಂಕರ್ ಅದೇ ಪೆಟ್ರೋಲ್ […]

ವಾಟ್ಸ್ ಆಪ್ ಸದಸ್ಯರ ಪೋಸ್ಟ್ ಗಳಿಗೆ ಗ್ರೂಪ್ ನ ನಿರ್ವಾಹಕರು ಹೊಣೆಯಲ್ಲ : ಹೈಕೋರ್ಟ್

Tuesday, April 27th, 2021
whatsApp

ಮುಂಬಯಿ : ಕ್ರಿಮಿನಲ್ ಪ್ರಕರಣವೊಂದನ್ನು ಪರಿಶೀಲಿಸಿದ  ನಂತರ  ವಾಟ್ಸ್ ಆಪ್ ಸದಸ್ಯರ ಪೋಸ್ಟ್ ಗಳಿಗೆ ಗ್ರೂಪ್ ನ ನಿರ್ವಾಹಕರು ಹೊಣೆಯಲ್ಲ ಎಂದು ಬಾಂಬೆ ಹೈಕೋರ್ಟ್ನ ಪೀಠ ಮಹತ್ವದ ಆದೇಶ ಪ್ರಕಟಿಸಿದೆ. ಮಹಿಳೆಗೆ ಸಂಬಂಧಿಸಿದಂತೆ ವಾಟ್ಸ್ ಆಪ್ ಗ್ರೂಪ್ ಒಂದರ ಸದಸ್ಯರೊಬ್ಬರು ಆಕ್ಷೇಪಾರ್ಹವಾಗಿ ಪೋಸ್ಟ್ ನ್ನು ಹಾಕಿದ್ದರು. ಇದರ ವಿರುದ್ಧ ವಾಟ್ಸ್ ಆಪ್ ಗ್ರೂಪ್ ನ ನಿರ್ವಾಹಕರಾದ ಕಿಶೋರ್ ಟ್ಯಾರೋನ್ (33) ಎಂಬಾತನ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ಮಹಿಳೆಯೊಬ್ಬರು ದಾಖಲಿಸಿದ್ದರು. ಮಹಿಳೆಯ ಕುರಿತಾದ ಆಕ್ಷೇಪಾರ್ಹ ಪೋಸ್ಟ್ ನ್ನು ನಿರ್ವಾಹಕರು ಡಿಲೀಟ್ […]

ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಎನ್ ಕೌಂಟರ್ : ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ ಪೊಲೀಸರು

Monday, February 17th, 2020
dehali

ಹೊಸದಿಲ್ಲಿ : ಇಂದು ಬೆಳ್ಳಂಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ದೆಹಲಿ ಪೊಲೀಸರು ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ್ದಾರೆ. ಇಂದು ಬೆಳಿಗ್ಗೆ ಸುಮಾರು 5 ಗಂಟೆ ಸಮಯಕ್ಕೆ ದಿಲ್ಲಿಯ ಪ್ರಹ್ಲಾದ್ ಪುರ ಪ್ರದೇಶದಲ್ಲಿ ಎನ್ ಕೌಂಟರ್ ನಡೆದಿದ್ದು, ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಹತ್ಯೆಯಾದವರು. ಈ ಇಬ್ಬರು ಆರೋಪಿಗಳು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವರು ಎನ್ನಲಾಗಿದೆ. ಇತ್ತೀಚೆಗೆ ದಿಲ್ಲಿಯ ಕರವಾಲ್ ನಗರದಲ್ಲಿ ನಡೆದ ಕೊಲೆ ಪ್ರಕರಣದಲ್ಲೂ ಈ ಆರೋಪಿಗಳು ಭಾಗಿಯಾಗಿದ್ದರು ಎನ್ನಲಾಗಿದೆ. ವರದಿಯ ಪ್ರಕಾರ, ಪೊಲೀಸರು […]