ತಂಬಾಕು ತಿಂದು ಉಗುಳಿದರೆ ಕ್ರಿಮಿನಲ್‌ ಕೇಸು, ರಾಜ್ಯದಾದ್ಯಂತ ಗುಟ್ಕಾ, ತಂಬಾಕು ನಿಷೇಧ

Saturday, May 30th, 2020
Tobaco

ಹುಬ್ಬಳ್ಳಿ : ಉತ್ತರ ಕರ್ನಾಟಕದಲ್ಲಿ ಹೆಚ್ಚಾಗಿ ಜನರು ಎಲೆ, ಅಡಿಕೆಯೊಂದಿಗೆ ತಂಬಾಕು ಸೇವನೆ ಸಾಮಾನ್ಯವಾಗಿರಿಸಿಕೊಂಡಿರುತ್ತಾರೆ. ಇನ್ನು ಕೆಲವರು ಗುಟ್ಕಾ ತಿನ್ನುವ ಅಭ್ಯಾಸ ಮಾಡಿಕೊಂಡರೆ, ಕೆಲವರು ತಂಬಾಕು, ಸುಣ್ಣ ತಿನ್ನುವ ರೂಢಿ ಮಾಡಿಕೊಂಡಿರುತ್ತಾರೆ. ಚಟಗಳಿಲ್ಲದೇ ಬದುಕುವುದು ಇಂಥಹವರಿಗೆ ಕಷ್ಟವೇ ಸರಿ. ಆದರೆ, ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್‌ ಗೆ ಕಾರಣವಾಗುತ್ತದೆ ಎಂದು ರಾಜ್ಯ ಸರಕಾರ ತಕ್ಷಣಕ್ಕೆ ಜಾರಿಗೆ ಬರುವಂತೆ ರಾಜ್ಯದ ಎಲ್ಲ 30 ಜಿಲ್ಲೆಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ […]

ಅನರ್ಹರಿಗೆ ಬಿಪಿಎಲ್ ಕಾರ್ಡ್ – ಕ್ರಿಮಿನಲ್ ಕೇಸು ದಾಖಲಿಸಲು ಉಸ್ತುವಾರಿ ಕಾರ್ಯದರ್ಶಿ ಸೂಚನೆ

Wednesday, October 16th, 2019
ZP-meeting

ಮಂಗಳೂರು :  ಬಡ ಕುಟುಂಬಗಳಿಗೆ ವಿತರಿಸಲಾಗುತ್ತಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಸುಳ್ಳು ಮಾಹಿತಿ ನೀಡಿ ಕಾರ್ಡು ಪಡೆದು, ಸರಕಾರಕ್ಕೆ ವಂಚನೆ ಮಾಡಿರುವವರ ವಿರುದ್ಧ ಐಪಿಸಿ 420 ಅಡಿ ಕ್ರಿಮಿನಲ್ ಕೇಸು ದಾಖಲಿಸಲು ರಾಜ್ಯ ಸರಕಾರದ ಕಂದಾಯ ಪ್ರಧಾನ ಕಾರ್ಯದರ್ಶಿ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಸೂಚಿಸಿದ್ದಾರೆ. ಅವರು ಬುಧವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ […]