ಭಾರತದ ಸೆಕ್ಯೂಲರ್ ಗಳು ನೇಪಾಳದ ಮುಸಲ್ಮಾನರನ್ನ ನೋಡಿ ಕಲಿಯುವುದು ಬಹಳಷ್ಟಿದೆ !

Friday, March 19th, 2021
Nepal

ಕಾಟ್ಮಾಂಡು : ಭಾರತವನ್ನೇನಾದರೂ ಹಿಂದೂ ರಾಷ್ಟ್ರವೆಂದು ಘೋಷಿಸುವ ಬಗ್ಗೆ ಮಾತನಾಡಿದರೆ ಸಾಕು ಭಾರತದಲ್ಲಿ ಭೂಕಂಪವಾಗಿ ಲಕ್ಷಾಂತರ, ಕೋಟ್ಯಾಂತರ ಜನ ಸತ್ತೇ ಹೋಗಿಬಿಡುತ್ತಾರೆ ಅನ್ನೋ ರೀತಿಯಲ್ಲಿ ಭಾರತದ ಬುದ್ಧಿಜೀವಿಗಳು, ಸೆಕ್ಯೂಲರ್ ಗಳು ಬೊಬ್ಬೆಯಿಡೋಕೆ ಶುರು ಮಾಡುತ್ತಾರೆ. ಆದರೆ ನೇಪಾಳದ ಮುಸಲ್ಮಾನರ ಪ್ರಕಾರ ಅವರಿಗೆ ಹಿಂದೂ ರಾಷ್ಟ್ರವೇ ಹೆಚ್ಚು ಸುರಕ್ಷಿತವೆಂಬ ಭಾವನೆ ಮೂಡಿತ್ತಿದೆಯಂತೆ. ನೇಪಾಳದ ಮುಸಲ್ಮಾನರು ಕೇವಲ ಹಿಂದೂ ರಾಷ್ಟ್ರಕ್ಕಾಗಿ ಸಮರ್ಥನೆಯನ್ನಷ್ಟೇ ನೀಡಿದ್ದಲ್ಲದೆ ನೇಪಾಳವನ್ನ ಮತ್ತೆ ಹಿಂದೂ ರಾಷ್ಟ್ರವೆಂದು ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ. ಹಿಂದೂ ರಾಷ್ಟ್ರಕ್ಕೆ ಸಂಬಂಧಿಸಿದ ಅಭಿಯಾನದ ಕುರಿತಾಗಿ ಅವರು […]