ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯ ಫುಟ್ಬಾಲ್ ಪಂದ್ಯಾಟ ಉದ್ಘಾಟನೆ

Friday, September 15th, 2023
football

ಮಂಗಳೂರು : ಪಂದ್ಯಾಟ ದಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ, ಕ್ರೀಡಾಕೂಟ ಹಬ್ಬದ ವಾತಾವರಣದಲ್ಲಿ ನಡೆಯುತ್ತಿದ್ದು ಸಂಸ್ಥೆ ಅಚ್ಚುಕಟ್ಟಾಗಿ ನಿರ್ವಹಿಸಿದೆ ಎಂದು ಬಿ.ಎಂ. ಶಾಲೆಯ ಸಂಚಾಲಕ ಎಸ್.ಎಸ್.ಸಾಲಿನ್ ಅಭಿಪ್ರಾಯಪಟ್ಟರು. ಉಳ್ಳಾಲ ಬಿ.ಎಂ.ಶಾಲೆಯ ಆಶ್ರಯದಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ಎರಡು ದಿನ ನಡೆಯಲಿರುವ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗ ಬಾಲಕ-ಬಾಲಕಿಯರ ಫುಟ್ಬಾಲ್ ಪಂದ್ಯಾಟದ ಶುಕ್ರವಾರ ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್. ಈಶ್ವರ್ ಉದ್ಘಾಟಿಸಿ, ಜೀವನದಲ್ಲಿ ಏನೇ […]

ಇಂದಿನ ರಾಶಿ ಫಲ : ಮಿಥುನ ರಾಶಿಯವರಿಗೆ ಕ್ರೀಡಾಕೂಟಗಳಲ್ಲಿ ಜಯ ಸಂಪಾದನೆ

Saturday, November 16th, 2019
Durga Anjaneya

ಶ್ರೀ ದುರ್ಗಾ ಆಂಜನೇಯಸ್ವಾಮಿ ಅನುಗ್ರಹದಿಂದ ಈ ದಿನದ ಭವಿಷ್ಯವಾಣಿಯನ್ನು ತಿಳಿಯೋಣ. ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ. ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ 9380281393 ವಿಕಾರಿ ನಾಮ ಸಂವತ್ಸರ ಭಾದ್ರಪದ ಮಾಸ ನಕ್ಷತ್ರ : ಆರಿದ್ರ ಋತು : ಶರದ್ ರಾಹುಕಾಲ 09:12 – 10:38 ಗುಳಿಕ ಕಾಲ 06:20 – 07:46 ಸೂರ್ಯೋದಯ 06:19:36 ಸೂರ್ಯಾಸ್ತ 17:48:54 ತಿಥಿ : ಚತುರ್ಥಿ ಪಕ್ಷ : ಕೃಷ್ಣ ಮೇಷ ರಾಶಿ ನಿಮ್ಮನ್ನು ಅನಗತ್ಯವಾಗಿ ಪ್ರೇರೇಪಣೆ ನೀಡಿ […]

ಪತ್ರಕರ್ತರ ಕ್ರೀಡಾಕೂಟ 2018

Monday, December 17th, 2018
press-3

ಮಂಗಳೂರು: ಕ್ರೀಡೆ ದೈಹಿಕ ಹಾಗೂ ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಸಾಧ್ಯ. ಒತ್ತಡದಿಂದ ಕಾರ್ಯನಿರ್ವಹಿಸುವ ಮಾಧ್ಯಮ ಕ್ಷೇತ್ರದ ಪ್ರತಿನಿಧಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ವೃತ್ತಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್.ರವಿಕಾಂತೇ ಗೌಡ ಅಭಿಪ್ರಾಯ ಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಇದರ ವತಿಯಿಂದ ಭಾನುವಾರ ನಗರದ ಪುಟ್ಭಾಲ್ ಮೈದಾನದಲ್ಲಿ ನಡೆದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು […]

ಧರ್ಮಸ್ಥಳ ಕಾಲೇಜು ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Wednesday, May 23rd, 2018
Harish Poonja

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು, ಉಜಿರೆ ಇದೇ ವಾರ್ಷಿಕ ಕ್ರೀಡಾಕೂಟವನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ  ಹರೀಶ್ ಪೂಂಜ ಇವರು ಉದ್ಘಾಟಿಸಿದರು. ಉಜಿರೆಯ ಪ್ರಕೃತಿ ವಿಜ್ಞಾನ ಮತ್ತು ಯೋಗ ಕಾಲೇಜು ಇತ್ತೀಚಿನ ದಿನದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಪಡೆದಿದೆ. ಭಾರತದ ವಿವಿಧ ರಾಜ್ಯಗಳಿಂದ ಮತ್ತು ವಿದೇಶದಿಂದ ಬಂದು ವ್ಯಾಸಾಂಗ ಮಾಡುತ್ತಿರುವುದು ಸಂತೋಷದ ವಿಷಯವಾಗಿದೆ. ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ.ಧ.ಮ. ಎಜುಕೇಶನ್ ಟ್ರಸ್ಟ್‌ನ ಕಾರ್ಯನಿರ್ವಾಹಣ ಅಧಿಕಾರಿ ವಂದಿಸಿದರು. ವೇದಿಕೆಯಲ್ಲಿ […]

ಅಂತಾರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಲು ಶ್ರೀಲಂಕಾದ ಕ್ರೀಡಾಪಟುಗಳ ಆಗಮನ

Thursday, November 24th, 2016
Sulya-kabaddi team

ಸುಳ್ಯ: ತಾಲೂಕಿನ ಪಂಜದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಲು ಶ್ರೀಲಂಕಾದ ಕ್ರೀಡಾಪಟುಗಳು ಬುಧವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು. ಇಲ್ಲಿಯ ರೇಸಾರ್ಟ್‌ವೊಂದಕ್ಕೆ ಆಗಮಿಸಿದ ಕ್ರೀಡಾಪಟುಗಳನ್ನು ಹಿರಿಯರ ಕ್ರೀಡಾ ಒಕ್ಕೂಟದ ಕಾರ್ಯದರ್ಶಿ ಜೆರಾಲ್ಡ್‌ .ಡಿ.ಸೋಜಾ ಮತ್ತು ಕ್ರೀಡಾಭಿವೃದ್ಧಿ ಸಮತಿಯ ಕೋಶಾಧಿಕಾರಿ ಡಾ. ಪ್ರಕಾಶ್‌ ಮತ್ತು ಶಶಿಧರ ಪಳಂಗಾವ್‌ ಸ್ವಾಗತಿಸಿದರು. ಶ್ರೀಲಂಕಾದ ಮರ್ಕಂಟೈಲ್‍ ಅಥ್ಲೆಟಿಕ್ ಪೆಡರೇಷನ್‍ ಅಧ್ಯಕ್ಷ ಸಿಡ್ನಿ ಆಫ್‌ ನಾಯಕನ ನೇತೃತ್ವದಲ್ಲಿ ಸುಮಾರು 45ಕ್ಕೂ ಅಧಿಕ ಕ್ರೀಡಾಳುಗಳು ಗ್ರಾಮೀಣ ಪ್ರದೇಶಕ್ಕೆ ಆಗಮಿಸಿದ್ದಾರೆ. ಬಳಿಕ ಇವರು ಪಂಜದ ಕೋಟಿ […]

ತಿರುನಲ್ವೇಲಿ ಕ್ರೀಡಾಕೂಟದಲ್ಲಿ ಕೊಂಡೆವೂರಿನ ಪ್ರತಿಭೆ ರಾಷ್ಟ್ರಮಟ್ಟಕ್ಕೆ

Thursday, October 23rd, 2014
Kondevoor students

ಉಪ್ಪಳ : ತಮಿಳುನಾಡಿನ ತಿರುನಲ್ವೇಲಿಯಲ್ಲಿ ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡುಗಳನ್ನೊಳಗೊಂಡ ದಕ್ಷಿಣ ಕ್ಷೇತ್ರೀಯ ಕ್ರೀಡಾಕೂಟವು ಅಕ್ಟೋಬರ್10 ರಿಂದ 12 ವರೆಗೆ ಜರಗಿತು. ಇದರಲ್ಲಿ ಕೊಂಡೆವೂರಿನ ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದ 10ನೇ ತರಗತಿ ವಿದ್ಯಾರ್ಥಿನಿ ಕು. ನಿಶಾ ವಿಜಯ್ 5000 ಮೀ ನಡುಗೆ ಸ್ಪರ್ಧೆಯಲ್ಲಿ 2 ನೇ ಸ್ಥಾನ,ಹ್ಯಾಮರ್ ಎಸೆತದಲ್ಲಿ 3 ನೇ ಸ್ಥಾನ, 9 ನೇ ತರಗತಿಯ ಕು. ಶ್ರೇಯಾ ಬಿ.ಎಮ್ 3000 ಮೀ ರೇಸ್ ನಲ್ಲಿ 3 ನೇ ಸ್ಥಾನ ಮತ್ತು 9 […]