ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಪದ್ಮಶ್ರೀ ಪ್ರಶಸ್ತಿ – ಅರ್ಜಿ ಆಹ್ವಾನ

Tuesday, June 23rd, 2020
Padmasree

ಮಂಗಳೂರು : ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ, 2021ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ‘ಪದ್ಮ ವಿಭೂಷಣ’, ‘ಪದ್ಮ ಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ದಿನದ ಹಿಂದಿನ ದಿನಾಂಕದಂದು ಕೇಂದ್ರ ಸರಕಾರದಿಂದ ಪ್ರಕಟಿಸಲಾಗುತ್ತದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ವ್ಯಕ್ತಿಯು ಅತ್ಯುತ್ತಮ ಗುಣಮಟ್ಟ ಹೊಂದಿರಬೇಕು. ಅಲ್ಲದೆ ಆ ವ್ಯಕ್ತಿಯು ಜೀವನ ಪರ್ಯಂತ ಸಾಧಿಸಿರುವ ಪ್ರಗತಿಯನ್ನು ಹಾಗೂ ಅವರು ಸಮಾಜಕ್ಕೆ ಸಲ್ಲಿಸಿರುವ ಸೇವೆಯನ್ನು ಗಮನದಲ್ಲಿಟ್ಟುಕೊಂಡು ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಅರ್ಹ ಅರ್ಜಿದಾರರು ನಿಗದಿತ ನಮೂನೆಯನ್ನು ಕಚೇರಿಯಿಂದ ಪಡೆದು ವೈಯಕ್ತಿಕ […]