ಬಂಟ ಕ್ರೀಡೋತ್ಸವ ಉದ್ಘಾಟನೆ, ಕ್ರೀಡೆಯನ್ನು ಪ್ರೋತ್ಸಾಹಿಸಲು ಅಜಿತ್ ಕುಮಾರ್ ರೈ ಕರೆ

Sunday, September 10th, 2023
ಬಂಟ ಕ್ರೀಡೋತ್ಸವ ಉದ್ಘಾಟನೆ, ಕ್ರೀಡೆಯನ್ನು ಪ್ರೋತ್ಸಾಹಿಸಲು ಅಜಿತ್ ಕುಮಾರ್ ರೈ ಕರೆ

ಮಂಗಳೂರು: ಕ್ರೀಡೆಯಲ್ಲಿ ತೊಡಗಿಕೊಂಡಾಗ ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಕ್ರೀಡೆ ಆರೋಗ್ಯ ದೃಷ್ಟಿಯಿಂದಲೂ ಒಳ್ಳೆಯದು. ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮಕ್ಕಳನ್ನು ಪ್ರೋತ್ಸಾಹಿಸುವುದು ಅಗತ್ಯ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ತಿಳಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡಿನ ವಿವಿಧ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಶ್ರೀ […]

ಆಳ್ವಾಸ್ ಸಾರಥ್ಯ|ಕ್ರೀಡೆಗೆ ಬೌದ್ಧಿಕ, ಮಾನಸಿಕ, ದೈಹಿಕ ಸಮಸ್ಥಿತಿ ಮುಖ್ಯ : ಏಕಲವ್ಯ ಪ್ರಶಸ್ತಿ ಪುರಸ್ಕೃತ ಎಮ್.ಎಸ್.ಪುಟ್ಟರಾಜು

Wednesday, January 29th, 2020
badmitan

ಮೂಡಬಿದಿರೆ : ಕ್ರೀಡಾಪಟು ಸ್ಪರ್ಧೆಗೆ ಇಳಿಯುವುದಕ್ಕಿಂತ ಮೊದಲು ಕ್ರೀಡಾ ಮನೋಧರ್ಮವನ್ನು ಹೊಂದಿದವನಾಗಿರಬೇಕು. ಕ್ರೀಡಾ ಸ್ಫೂರ್ತಿಯಿಂದ ಕ್ರೀಡೆಯಲ್ಲಿ ಸೋಲು ಗೆಲುವನ್ನು ಸ್ವೀಕರಿಸಬೇಕೆಂದು ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ತಂಡದ ಮಾಜಿ ಆಟಗಾರ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಎಮ್. ಎಸ್. ಪುಟ್ಟರಾಜು ಹೇಳಿದರು. ಆಳ್ವಾಸ್ ಕಾಲೇಜಿನ ಕ್ರೀಡಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಯು ವೈಯಕ್ತಿಕ ಪರಿಶ್ರಮ ಕಲೆ. ಪ್ರತಿಯೊಂದು ಸೋಲಿನಲ್ಲಿಯೂ […]

ಹದಿ ಹರೆಯದ ವಿದ್ಯಾರ್ಥಿಗಳ ವಯೋಸಹಜ ಭಾವನೆಗಳಿಗೆ ಉತ್ತಮ ಹವ್ಯಾಸಗಳು ಪೂರಕವಾಗಿರಬೇಕು

Sunday, December 8th, 2019
shakthi

ಮಂಗಳೂರು : ಉತ್ತಮ ಹವ್ಯಾಸಗಳು, ಒಳ್ಳೆಯ ಸ್ನೇಹಿತರು ಹಾಗೂ ಪರಿಸರ ಹದಿ ಹರೆಯದ ವಿದ್ಯಾರ್ಥಿಗಳ ವಯೋಸಹಜ ಭಾವನೆ. ಭಾವಾದೇಶಗಳಿಗೆ ಸೂಕ್ತ ಪರಿಹಾರ ಎಂದು ಶಕ್ತಿ ನಗರದ ಶಕ್ತಿ ವಸತಿ ಶಾಲೆಯಲ್ಲಿ ವಯಸ್ಸಿನ ಬದಲಾವಣೆ ಮತ್ತು ಪರಿಣಾಮ ಎಂಬ ಕಾರ್ಯಗಾರದಲ್ಲಿ ಭಾಗವಹಿಸಿದ ಅಕ್ಷತಕಾಮತ್, ಆಪ್ತ ಸಮಾಲೋಚಕಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಹದಿಹರೆಯದ ವಯಸ್ಸಿನ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬದಲಾವಣೆಗಳು ಹಾರ್ಮೋನ್‌ಗಳ ಕಾರಣದಿಂದ ಉಂಟಾಗುವವು. ಉತ್ತಮ ಆಹಾರ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಸೇವನೆಯ ಮೂಲಕ ನಮ್ಮ ದೈಹಿಕ ಆರೋಗ್ಯವನ್ನು ಕಾಪಾಡಿಕೊಂಡು […]