ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ನೀಡಿದ ಕ್ರೆಡಾಯ್‌ ಮಂಗಳೂರು

Friday, May 14th, 2021
credai

ಮಂಗಳೂರು  : ಕ್ರೆಡಾಯ್ ಮಂಗಳೂರು ಘಟಕವು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಜನತೆಗೆ ಸೇವೆ ಸಲ್ಲಿಸುವ ಉದ್ದೇಶದಿಂದ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ಅನ್ನು ನೀಡಿದೆ. ಶಾಸಕ ಡಾ.ವೈ.ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲಾ ರಾವ್, ಆಯುಕ್ತ ಅಕ್ಷಯ್ ಶ್ರೀಧರ್ ಅವರ ಉಪಸ್ಥಿತಿಯಲ್ಲಿ ಕ್ರೆಡಾಯ್ ಅಧ್ಯಕ್ಷ ಪುಪ್ಪರಾಜ್ ಜೈನ್ ಅವರು ಆಂಬುಲೆನ್ಸ್ ವಾಹನವನ್ನು ಹಸ್ತಾಂತರಿಸಿದರು. ಕೋವಿಡ್ 19ರ ಸಂಕಷ್ಟದ ಅವಧಿಯಲ್ಲಿ ಸಾರ್ವಜನಿಕರಿಗೆ ಈ ಆಂಬುಲೆನ್ಸ್ ಉಚಿತವಾಗಿ ಸೇವೆ ನೀಡಲಿದೆ. ಈ ವಾಹನದ […]