ನಾಮಪತ್ರ ಹಿಂಪಡೆಯಲು ಲಂಚ ನೀಡಿದ ಆರೋಪ ರಾಜಕೀಯ ಪ್ರೇರಿತ ಪ್ರಕರಣ : ಕೆ.ಸುರೇಂದ್ರನ್

Friday, September 17th, 2021
Surendran

ಕಾಸರಗೋಡು : ನಾಮಪತ್ರ ಹಿಂಪಡೆಯಲು ಬಿಎಸ್ಪಿ ಅಭ್ಯರ್ಥಿಗೆ ಲಂಚ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಅವರನ್ನು ಕ್ರೈಂ ಬ್ರಾಂಚ್ ಗುರುವಾರ ವಿಚಾರಣೆ ಗೊಳಪಡಿಸಿದೆ. ಬಿಎಸ್ಪಿ ಅಭ್ಯರ್ಥಿಯಾಗಿದ್ದ ಕೆ.ಸುಂದರ ಯಾರೆಂದು ತನಗೆ ಗೊತ್ತಿಲ್ಲ. ತನ್ನ ಮೇಲೆ ರಾಜಕೀಯ ಪ್ರೇರಿತ ಪ್ರಕರಣವನ್ನು ಹೂಡಲಾಗಿದೆ. ನಾಮಪತ್ರ ಹಿಂತೆಗೆಯಲು ಅರ್ಜಿಗೆ ಸಹಿ ಹಾಕಲಾಗಿದೆ ಎಂಬ ಸುಂದರ ತಿಳಿಸಿರುವ ತಾಲಿಪಡ್ಪುವಿನ ಹೋಟೆಲ್ ನಲ್ಲಿ ತಾನು ವಾಸ್ತವ್ಯ ಹೂಡಿಲ್ಲ ಎಂದು ತನಿಖಾಧಿಕಾರಿಗಳ ಮುಂದೆ ಸುರೇಂದ್ರನ್ ಹೇಳಿಕೆ ನೀಡಿದ್ದಾರೆ. ಗುರುವಾರ ಬೆಳಿಗ್ಗೆ ಕ್ರೈಂ […]