ಉಳ್ಳಾಲದಲ್ಲಿ 15 ಕ್ಕೂ ಅಧಿಕ ಮನೆಗಳ ಗೇಟುಗಳಲ್ಲಿ ಕ್ರೈಸ್ತ ಧರ್ಮ ಪ್ರಚೋದಿಸುವ ಭಿತ್ತಿ ಪತ್ರ ಹಾಗೂ ಪುಸ್ತಕಗಳು ಪತ್ತೆ

Friday, September 24th, 2021
Christian

ಮಂಗಳೂರು  : ಉಳ್ಳಾಲ ರೈಲ್ವೇ ನಿಲ್ದಾಣದ ಹಿಂಭಾಗದ  15 ಕ್ಕೂ ಅಧಿಕ ಮನೆಗಳ ಗೇಟುಗಳಲ್ಲಿ  ಕ್ರೈಸ್ತ ಧರ್ಮ ಪ್ರಚೋದಿಸುವ ಭಿತ್ತಿ ಪತ್ರ ಹಾಗೂ ಪುಸ್ತಕಗಳು ಪತ್ತೆಯಾಗಿದ್ದು ಸೋಮೇಶ್ವರ ಪರಿಸರದಲ್ಲಿ  ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಅಪರಿಚಿತ ವ್ಯಕ್ತಿಯೋರ್ವ ಸೆ.21ರ ಶುಕ್ರವಾರ ಸೋಮೇಶ್ವರ ಪರಿಸರದಲ್ಲಿ ಇದನ್ನು ಮನೆಯ ಗೇಟುಗಳಲ್ಲಿ  ಸಿಕ್ಕಿಸಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಬಜರಂಗದಳ ಘಟಕ ಭೇಟಿ ನೀಡಿ ಭಿತ್ತಿ ಪತ್ರಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಅದರಲ್ಲಿರುವ ಮೊಬೈಲ್ ನಂಬರಿರುವ ವ್ಯಕ್ತಿಯನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ‌. ಬೆಳಿಗ್ಗೆ ಲುಂಗಿ ಧರಿಸಿದ್ದ ಅಪರಿಚಿತ ವ್ಯಕ್ತಿ 15 ರಷ್ಟು […]

ಹಿಂದೂಗಳ ಮನೆಗಳಿಗೆ ತೆರಳಿ ಮತಾಂತರಕ್ಕೆ ಯತ್ನಿಸುತ್ತಿದ್ದ ಇಬ್ಬರು ಕ್ರಿಶ್ಚಿಯನ್ ಯುವತಿಯರ ಬಂಧನ

Wednesday, September 6th, 2017
Christians

ಮಂಗಳೂರು : ಇಬ್ಬರು ಯುವತಿಯರು ಹಿಂದೂಗಳ ಮನೆಗಳಿಗೆ ತೆರಳಿ  ಕ್ರೈಸ್ತ ಧರ್ಮಕ್ಕೆ ಸಂಬಂಧಪಟ್ಟ ಪುಸ್ತಕವನ್ನು ನೀಡಿ  ಮತಾಂತರಕ್ಕೆ ಯತ್ನಿಸುತ್ತಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ  ಬಂಟ್ವಾಳ ಗ್ರಾಮಾಂತರ ಪೊಲೀಸರು ಅವರನ್ನು ವಶಕ್ಕೆ ಪಡೆದು ಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡ್ನೂರು ಗ್ರಾಮದ ಉಗ್ಗಬೆಟ್ಟು ಎಂಬಲ್ಲಿ ಇರುವ ಮನೆಗಳಿಗೆ ಇಬ್ಬರು ಯುವತಿಯರು ಕ್ರೈಸ್ತ ಧರ್ಮಕ್ಕೆ ಸಂಬಂಧಪಟ್ಟ ಪುಸ್ತಕವನ್ನು ನೀಡುತ್ತಿದ್ದರು ಎಂದು ಆರೋಪಿಸಲಾಗಿತ್ತು. ಮನೆ ಮಂದಿಯನ್ನು ಮತಾಂತರಕ್ಕೆ ಯತ್ನಿಸುತ್ತಿದ್ದಾರೆ ಎನ್ನುವ ಆರೋಪದಡಿ ಸ್ಥಳೀಯ ಗ್ರಾಮಸ್ಥರು ಇಬ್ಬರು ಯುವತಿಯರನ್ನು ಸುತ್ತುವರಿದು, ವಿಚಾರಿಸಿದ್ದರು. ಅಲ್ಲದೆ, ಹೆಚ್ಚಿನ ತನಿಖೆಗಾಗಿ […]