ಎಡಪಂಥೀಯ ವಿಚಾರಧಾರೆಗಳಿಂದ ಮಾತ್ರವೇ ದೇಶ ಉಳಿಸಲು ಸಾಧ್ಯ – ಸುನಿಲ್ ಕುಮಾರ್ ಬಜಾಲ್

Sunday, October 31st, 2021
cpim

ಮಂಗಳೂರು  : ಒಂದು ಕಡೆ ಜಾತಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುವ ಕಾರ್ಯ ನಡೆದರೆ ಮತ್ತೊಂದು ಕಡೆ ಜಾಗತೀಕರಣ ಉದಾರೀಕರಣ ಖಾಸಗೀಕರಣ ನೀತಿಗಳ ಫಲವಾಗಿ ದೇಶದ ಆರ್ಥಿಕತೆಯನ್ನೇ ನಾಶ ಮಾಡಲಾಗುತ್ತಿದೆ.ಇದರಿಂದಾಗಿ ಹಿಂದುತ್ವ ಸರ್ವಾದಿಕಾರಶಾಹಿ ಹಾಗೂ ಕಾರ್ಪೊರೇಟ್ ನವ ಉದಾರವಾದದ ಒಂದು ವಿಷಕಾರಿ ಮಿಶ್ರಣದಿಂದ ದೇಶ ಗಂಬೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭಗಳಲ್ಲಿ ಎಡಪಂಥೀಯ ವಿಚಾರಧಾರೆಗಳಿಂದ ಮಾತ್ರವೇ ದೇಶವನ್ನು ಹಾಗೂ ಜನತೆಯ ಬದುಕನ್ನು ಉಳಿಸಲು ಸಾಧ್ಯ ಎಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ […]

ಸಾರ್ವಜನಿಕ ರಂಗದ 2 ಬ್ಯಾಂಕ್, ವಿಮಾ ಕಂಪೆನಿ ಖಾಸಗೀಕರಣ- ಬ್ಯಾಂಕ್ ನೌಕರರ ಮುಷ್ಕರ

Monday, March 15th, 2021
Bank Employees

ಮಂಗಳೂರು : 2021ರ ಕೇಂದ್ರ ಬಜೆಟ್‌ನಲ್ಲಿ ಸಾರ್ವಜನಿಕ ರಂಗದ 2 ಬ್ಯಾಂಕ್ ಮತ್ತು ಒಂದು ವಿಮಾ ಕಂಪೆನಿಯನ್ನು ಖಾಸಗೀಕರಣಗೊಳಿಸಲು ಘೋಷಿಸಿರುವುದನ್ನು ಖಂಡಿಸಿ ಸಂಯುಕ್ತ ಬ್ಯಾಂಕ್ ಒಕ್ಕೂಟಗಳ ವೇದಿಕೆ ನೀಡಿರುವ ಕರೆಯಂತೆ ದ.ಕ. ಜಿಲ್ಲೆಯಲ್ಲಿ ಬ್ಯಾಂಕ್ ನೌಕರರು ಸೋಮವಾರ ಬೆಳಗ್ಗೆಯಿಂದಲೇ ಮುಷ್ಕರ ಆರಂಭಿಸಿದ್ದಾರೆ. ಮಂಗಳೂರು ನಗರದ ಸಹಿತ ಜಿಲ್ಲೆಯ ವಿವಿಧೆಡೆ ಸುಮಾರು 2 ಸಾವಿರಕ್ಕೂ ಅಧಿಕ ಬ್ಯಾಂಕ್ ನೌಕರರು ಇಂದಿನ ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಮಂಗಳವಾರವೂ ಮುಷ್ಕರ ನಡೆಸಲಿದ್ದಾರೆ. ಸೋಮವಾರ ಕೆನರಾ ಬ್ಯಾಂಕ್‌ನ ನಗರದ ಬಲ್ಮಠ ವೃತ್ತದ ಬಳಿ ಪ್ರತಿಭಟನೆ […]

ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

Saturday, October 31st, 2020
adani airport

ಮಂಗಳೂರು :  ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯ ಜವಾಬ್ದಾರಿಯನ್ನು ಭಾರತೀಯ ವಿಮಾನ‌ ನಿಲ್ದಾಣ ಪ್ರಾಧಿಕಾರ ದಿಂದ  ಅದಾನಿ ಗ್ರೂಪ್ ಇಂದಿನಿಂದ ಕಾರ್ಯಾರಂಭಿಸಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಪ್ರಕಾರ, ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಮೂಹದ ಕಂಪನಿಯು ವಹಿಸಿಕೊಂಡಿದೆ. ಅದಾನಿ ಸಂಸ್ಥೆ ಅಕ್ಟೋಬರ್ 30 ರಂದು ಮಧ್ಯರಾತ್ರಿಯಿಂದ ವಿಮಾನ ನಿಲ್ದಾಣದ ನಿರ್ವಹಣೆಯನ್ನು ವಹಿಸಿಕೊಂಡಿದ್ದು, ಅಧಿಕೃತ ಹಸ್ತಾಂತರ ಪ್ರಕ್ರಿಯೆಯು ಇಂದು ನಡೆಯಿತು. ಅದಾನಿ ಸಂಸ್ಥೆಯ ಉನ್ನತ ಮಟ್ಟದ ಅಧಿಕಾರಿಗಳು ಶನಿವಾರ ಬೆಳಿಗ್ಗೆ ಮಂಗಳೂರು […]

ದ.ಕ ಮತ್ತು ಉಡುಪಿ ಜಿಲ್ಲೆಗಳ ವತಿಯಿಂದ ಬಿಎಸ್ಎನ್ಎಲ್ ಗುತ್ತಿಗೆ ನೌಕರರ ಪ್ರತಿಭಟನೆ

Friday, September 9th, 2016
bsnl-protest

ಮಂಗಳೂರು: ಸ್ವಾತಂತ್ರ್ಯ ನಂತರದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿಗೆ ಮಣೆ ಹಾಕಿದ್ದವು. ಅಂದಿನಿಂದ ಇಂದಿನ ತನಕ ಸರಕಾರಗಳ ಉದಾರೀಕರಣ ನೀತಿಗೆ ಭಾರಿ ಉತ್ಸಾಹ ತೋರುತ್ತಿರುವುದು ಖೇದಕರ ಎಂದು ಕರ್ನಾಟಕ ರಾಜ್ಯ ಬಿಎಸ್ಎನ್ಎಲ್ ವರ್ಕರ್ಸ್ ಫೆಡರೇಶನ್ ದ.ಕ ಜಿಲ್ಲಾ ಸಮಿತಿ ಅಧ್ಯಕ್ಷ ವಸಂತ ಆಚಾರಿ ಹೇಳಿದರು. ಕರ್ನಾಟಕ ರಾಜ್ಯ ಬಿಎಸ್ಎನ್ಎಲ್ ನಾನ್ ಪರ್ಮನೆಂಟ್ ವರ್ಕರ್ಸ್ ಫೆಡರೇಶನ್ ದ.ಕ ಮತ್ತು ಉಡುಪಿ ಜಿಲ್ಲೆಗಳ ವತಿಯಿಂದ ಬೇಡಿಕೆಗಳಿಗೆ ಆಗ್ರಹಿಸಿ ಮಂಗಳೂರು ಬಿಎಸ್ಎನ್ಎಲ್ ಪ್ರಧಾನ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ […]