ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರ ದಿನಭವಿಷ್ಯ ಮತ್ತು ಮಾರ್ಗದರ್ಶನ

Wednesday, April 21st, 2021
Ganapathy

ಶ್ರೀ ಮಹಾಗಣಪತಿ ಸ್ಮರಣೆ ಮಾಡುತ್ತ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಖಂಡಿತವಾಗಿಯೂ ಆರೋಗ್ಯದ ಆರೈಕೆಯ ಅಗತ್ಯವಿದೆ. ಅನಿರೀಕ್ಷಿತ ಬಿಲ್‌ಗಳು ಹಣಕಾಸಿನ ಹೊರೆಯನ್ನು ಹೆಚ್ಚಿಸುತ್ತದೆ. ಮನೆಯ ಸಮಸ್ಯೆಗಳಿಗೆ ತಕ್ಷಣ ಗಮನ ನೀಡುವ ಅಗತ್ಯವಿರುತ್ತದೆ. ಸಂಜೆಗೆ ಏನಾದರೂ ವಿಶೇಷವಾದದ್ದನ್ನು ಯೋಜಿಸಿ ಮತ್ತು ಅದನ್ನು ಸಾಧ್ಯವಾದಷ್ಟು ಪ್ರೇಮಮಯವಾಗಿಸಲು ಪ್ರಯತ್ನಿಸಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ […]

ದಿನಭವಿಷ್ಯ : ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ

Tuesday, April 20th, 2021
Jyotishya

ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಆರ್ಥಿಕ ಸ್ಥಿತಿ ಸುಧಾರಣೆ ಕಂಡುಬರುವುದು ಕಾಣಬಹುದು. ಕುಟುಂಬದ ಅಗತ್ಯ ವಸ್ತುಗಳನ್ನು ಖರೀದಿ ಮಾಡುವ ಪ್ರಕ್ರಿಯೆ ಇಂದು ನಡೆಯಲಿದೆ. ಸಂಗಾತಿಯೊಡನೆ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ತಲೆದೋರಬಹುದು. ಕೆಲವು ಯೋಜನೆಗಳಲ್ಲಿ ಗೊಂದಲ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಮಾನಸಿಕ ಸ್ಥಿರತೆಯನ್ನು […]

ದಿನಭವಿಷ್ಯ : ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ

Monday, April 19th, 2021
Manjunatha Swamy

ಶ್ರೀ ಮಂಜುನಾಥ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಮಾನಸಿಕ ದೃಢತೆಯನ್ನು ಸಂಪಾದಿಸಿಕೊಳ್ಳಿ. ನಿಮ್ಮ ಎಲ್ಲಾ ಕಾರ್ಯಗಳು ಭಗವಂತನ ಅನುಗ್ರಹದಿಂದ ಸುಲಲಿತವಾಗುವವು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಮನೆ ಮಂದಿಯ ಪ್ರೀತಿ ಸೌಹಾರ್ದತೆ ನಿಮ್ಮನ್ನು ಬೆರಗುಗೊಳಿಸುತ್ತವೆ. ಗುರು ಹಿರಿಯರ ಆಶೀರ್ವಾದವಿದೆಯೆಂದು ನಿಮ್ಮ […]

ಸಂಕಷ್ಟದಿಂದ ಪಾರುಮಾಡುವ ಸರಳ ಪರಿಹಾರ ಮಾರ್ಗ

Sunday, April 18th, 2021
japa

ಲೇಖನ: ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಆಧುನಿಕ ಜೀವನದ ಜಂಜಾಟಗಳಲ್ಲಿ ಸದಾಕಾಲ ಮನಸ್ಥಿತಿಯನ್ನು ಹಾಳುಮಾಡಿಕೊಂಡು ದುಃಖದಿಂದ, ದಾರಿದ್ರ್ಯದಿಂದ ಹಾಗೂ ಒತ್ತಡದಿಂದ ಜೀವನ ನಡೆಸುತ್ತಿರುತ್ತವೆ. ಸಮಸ್ಯೆಗಳು ಹಲವಾರು ಇರುವುದು, ಕೆಲವರಿಗೆ ಆರ್ಥಿಕ ಇನ್ನೂ ಕೆಲವರಿಗೆ ಮಾನಸಿಕ, ಮತ್ತೊಬ್ಬರಿಗೆ ದೈಹಿಕ ಹೀಗೆ ಸರ್ವತಃ ಸಮಸ್ಯೆಗಳೇ ಜೀವನವಾದಗ ಬದುಕು ದುಸ್ತರವಾಗುತ್ತ ಸಾಗುತ್ತದೆ. ಇದರಿಂದಾಗಿ ನಾವಿನ್ಯತೆ, ಸಂತೋಷ, ವಿಸ್ತರಣೆ, ಆಹ್ಲಾದಕರ ವಾತಾವರಣವನ್ನು ಕಳೆದುಕೊಳ್ಳಬಹುದು. ಇಂತಹ ಒತ್ತಡ ಪರಿಸ್ಥಿತಿಯನ್ನು ಮತ್ತು ಜಂಜಾಟಗಳಿಂದ ಪಾರಾಗಲು ದಾರಿದ್ರ್ಯ ದೂರವಾಗುವುದು ಅವಶ್ಯಕವಾಗಿರುತ್ತದೆ. ಶಾಂತಿ ಕರ್ಮಣಿ ಸರ್ವತ್ರ […]

ದಿನಭವಿಷ್ಯ : ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ

Sunday, April 18th, 2021
Narasimha Swamy

ಶ್ರೀ ನರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ಇಂದು ನಿಮಗೆ ಸವಾಲಿನ ದಿನವಾಗಬಹುದು. ಕಾರ್ಯ ಕ್ಷೇತ್ರದಲ್ಲಿ ಶತ್ರುಗಳ ಕಾರಣದಿಂದಾಗಿ ಕೆಲವು ಹಸ್ತಕ್ಷೇಪ ಇರಬಹುದು. ವ್ಯಾಪಾರಿ ವರ್ಗಕ್ಕೆ ಸಮಯ ಅನುಕೂಲಕರವಾಗಿದೆ. ವ್ಯಾಪಾರ ವಿಸ್ತರಣೆಗಾಗಿ ಕುಟುಂಬದೊಂದಿಗೆ ಸಮಾಲೋಚಿಸುತ್ತೀರಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಇಂದು ಹೂಡಿಕೆ ಮಾಡುವುದು ನಿಮಗೆ […]

ದಿನಭವಿಷ್ಯ : ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ

Friday, April 16th, 2021
Annapoorneshwari

ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ವಿದೇಶಕ್ಕೆ ಹೋಗಲು ಬಯಸುವ ಜನರ ಆಸೆ ಈ ದಿನ ಪೂರೈಸಬಹುದು. ಈ ದಿನ ನಿಮ್ಮ ಉದ್ಯೋಗದಲ್ಲಿ ಸ್ಥಳಾಂತರದ ಯೋಗವಿದೆ, ಇದರ ಕಾರಣದಿಂದಾಗಿ ನಿಮ್ಮ ಪ್ರಸ್ತುತ ಸಮಯ ಹೆಮ್ಮೆಯಿಂದ ಬಲಾಗುತ್ತದೆ. ಈ ಸಮಯದಲ್ಲಿ ನಿಮ್ಮ ಹತ್ತಿರವಿರುವ ಜನರ ಬಗ್ಗೆ ಕಾಳಜಿ ವಹಿಸಿ. […]

ದಿನಭವಿಷ್ಯ : ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ

Thursday, April 15th, 2021
Raghavendra

ಶ್ರೀ ರಾಘವೇಂದ್ರ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೆಲಸಕಾರ್ಯಗಳಲ್ಲಿ ವೇಗ ಪಡೆಯಲಿದೆ ಹಾಗೂ ಸುಲಭವಾಗಿ ಯಾವುದೇ ಅಡ್ಡಿ ಆತಂಕವಿಲ್ಲದೆ ನೆರವೇರುವುದು ಈ ದಿನದ ವಿಶೇಷತೆ. ಕುಟುಂಬದ ಕೆಲವು ವೈಯುಕ್ತಿಕ ನಿಲುವುಗಳನ್ನು ಪಡೆಯುವ ಮೊದಲು ಹಿರಿಯರ ಮಾರ್ಗದರ್ಶನ ಅನುಸರಿಸುವುದು ಒಳ್ಳೆಯದು. ನಿಮ್ಮ ಕೆಲವು ವಿಷಯಗಳಲ್ಲಿ ಸಾಮರ್ಥ್ಯ ಹಾಗೂ ದೃಷ್ಟಿಕೋನ ರೂಪಿಸುವಂತಹ […]

ದಿನಭವಿಷ್ಯ : ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ

Wednesday, April 14th, 2021
Ganapathy

ಶ್ರೀ ಮಹಾಗಣಪತಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮಲ್ಲಿನ ಬುದ್ಧಿಶಕ್ತಿಯನ್ನು ಉಪಯೋಗಿಸಿಕೊಳ್ಳಿ. ಪರರ ಮಾತುಗಳನ್ನು ಕೇಳಿ ಹಳ್ಳಕ್ಕೆ ಬೀಳುವ ಮನಸ್ಥಿತಿಯನ್ನು ತೆಗೆದಿಡಿ. ತಾಳ್ಮೆಯಿಂದ ವಿಷಯದ ಸಂಪೂರ್ಣ ಜ್ಞಾನ ತಿಳಿದುಕೊಳ್ಳಲು ಮುಂದಾಗಿ. ನೀವು ಹಮ್ಮಿಕೊಂಡಿರುವ ಕಾರ್ಯಗಳು ನಿಮ್ಮ ಜೀವನದ ಗತಿಯನ್ನು ಬದಲಿಸುತ್ತದೆ, ಅವುಗಳಿಂದ ಧನಸಂಪತ್ತು ಆಗುವ ಎಲ್ಲಾ ಲಕ್ಷಣಗಳು ಕಂಡು ಬರಲಿದೆ. […]

ದಿನಭವಿಷ್ಯ : ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ

Monday, April 12th, 2021
Manjunatha Swamy

ಶ್ರೀ ಮಂಜುನಾಥ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿಫಲ ಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆಯಲು ಕರೆ ಮಾಡಿ. 9945410150 ಮೇಷ ರಾಶಿ ಆಪ್ತರೊಡನೆ ಮುಸುಕಿನ ಗುದ್ದಾಟವನ್ನು ಕಾಣಬಹುದು. ನಿಮ್ಮ ವಿಚಾರಗಳಿಗೆ ವಿರೋಧಿಗಳು ಹುಟ್ಟಿಕೊಳ್ಳುವ ಸಾಧ್ಯತೆ ಇದೆ. ಪತ್ನಿಯೊಡನೆ ಬಹಳಷ್ಟು ಸಮಯ ಕಳೆಯುವಂತಹ ದಿನವಿದು. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಕೆಲಸವನ್ನು ವೇಗದಿಂದ ಪೂರ್ಣಗೊಳಿಸುವ ಸಾಧ್ಯತೆ. ಹಣಕಾಸಿನ ವಿಷಯಗಳಲ್ಲಿ […]

ದಿನಭವಿಷ್ಯ : ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ

Sunday, April 11th, 2021
Narasimha Swamy

ಶ್ರೀ ನರಸಿಂಹ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸ್ನೇಹಪರ ಜೀವಿಯಾದ ನೀವು ಈ ದಿನ ನಿಮ್ಮ ಬಾಂಧವ್ಯವನ್ನು ಗಟ್ಟಿಯಾಗಿಸಲು ಪ್ರಯತ್ನಿಸುತ್ತೀರಿ. ವೈಯಕ್ತಿಕ ಸಮಸ್ಯೆಗಳನ್ನು ನಿಖರವಾಗಿ ಎದುರಿಸಿ ಪರಿಹಾರವನ್ನು ಹುಡುಕಲಿದ್ದೀರಿ. ಬದಲಾವಣೆಯಾದ ಸಮಯದಲ್ಲಿ ಒಡನಾಡಿಗಳೊಂದಿಗೆ ಕಟುವಾದ ಧೋರಣೆ ವ್ಯಕ್ತಪಡಿಸುವುದು ಸರಿಯಲ್ಲ. ಕುಟುಂಬದ ಸದಸ್ಯರ ಬೆಂಬಲದಿಂದ ಅನಿರೀಕ್ಷಿತ ಯೋಜನೆಗಳಲ್ಲಿ ಶುಭಫಲಗಳು ಕಂಡುಬರಲಿದೆ. ಗಿರಿಧರ […]