ಗಂಜಿ ಕೇಂದ್ರ ತೆರೆದು ಕಾರ್ಮಿಕರು, ಜನಸಾಮಾನ್ಯರಿಗೆ ಊಟ ಕೊಡಬೇಕಿತ್ತು : ರಮಾನಾಥ ರೈ

Saturday, May 16th, 2020
Ramanatha Rai

ಮಂಗಳೂರು : ದಕ್ಷಿಣ ಕನ್ನಡಕ್ಕೆ ಬಂದ ಕೊರೋನಾ ವೈರಸ್ ನ ಮೂಲ ಹುಡುಕಲಿಕ್ಕೆ ಇನ್ನು ನಮ್ಮ ಜಿಲ್ಲಾಡಳಿತಕ್ಕೆ ಸಾಧ್ಯವಾಗಿಲ್ಲ. ಜನಪ್ರತಿನಿಧಿಗಳೇ ಕೊರೋನಾ ಮೂಲ  ಹುಡುಕುತ್ತಿರುವುದು ವಿಪರ್ಯಾಸ, ಅವರೇ ಅಧಿಕಾರಿಗಳನ್ನು ತಡೆಯುತ್ತಿದ್ದಾರೆ ಎಂದು  ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಕಾರ್ಮಿಕರು, ವಲಸೆ ಕಾರ್ಮಿಕರು, ಅನಿವಾಸಿ ಕನ್ನಡಿಗರ ಕೊಡುಗೆ ಬೆಲೆಕಟ್ಟಲಾಗದ್ದು. ಆದರೆ ಸಂಕಷ್ಟದ ಸಂದರ್ಭದಲ್ಲಿ ಅವರೆಲ್ಲರನ್ನೂ ತೀರಾ ನಿರ್ಲಕ್ಷ್ಯದಿಂದ ಕಾಣಲಾಗುತ್ತಿದೆ. ಸಂಕಷ್ಟದಲ್ಲಿದ್ದ ವಲಸೆಕಾರ್ಮಿಕರಿಗೆ ಸಾಂತ್ವನ ಹೇಳಲು ಕಾಂಗ್ರೆಸ್‌ ನಾಯಕರು ಹೋದರೆ “ಸೋಂಕು ಹರಡಲು ಕಾಂಗ್ರೆಸ್ಸೇ ಕಾರಣ’ಎನ್ನುವ ಮೂಲಕ ಕ್ಷುಲ್ಲಕ […]