ಮಂಗಳೂರು ವಿವಿ ಗಣೇಶೋತ್ಸದಲ್ಲಿ ವಿವಾದ, ಕಾಂಗ್ರೆಸ್ ನಾಯಕರು ಉತ್ತರಿಸಬೇಕು : ವೇದವ್ಯಾಸ ಕಾಮತ್

Sunday, September 10th, 2023
ವೇದವ್ಯಾಸ ಕಾಮತ್

ಮಂಗಳೂರು : ಮಂಗಳೂರು ವಿವಿ ಯಲ್ಲಿ ಸುಮಾರು 40 ವರ್ಷಗಳಿಂದ ಶ್ರದ್ಧೆ ಮತ್ತು ಭಕ್ತಿಯಿಂದ ಗಣೇಶೋತ್ಸವ ನಡೆಯುತ್ತಾ ಬಂದಿದೆ. ಇಷ್ಟು ಸುದೀರ್ಘ ವರ್ಷಗಳ ಕಾಲ ನಿರ್ವಿಘ್ನವಾಗಿ ನಡೆದುಕೊಂಡು ಬರುತ್ತಿದ್ದ ಗಣೇಶೋತ್ಸವಕ್ಕೆ ಇಲ್ಲದಿದ್ದ ವಿರೋಧ ಇದ್ದಕ್ಕಿದ್ದ ಹಾಗೆ ಉಂಟಾಗಿದ್ದು ಹೇಗೆ ಎಂದು ಶಾಸಕ ವೇದವ್ಯಾಸ ಕಾಮತ್ ಪ್ರಶ್ನಿಸಿದ್ದಾರೆ. ಈ ಬಾರಿ ಗಣೇಶೋತ್ಸವ ನಿಲ್ಲಲಿದೆ ಎಂಬ ಮಾಹಿತಿ ಸಿಕ್ಕ ಕೂಡಲೇ ಶಾಸಕ ವೇದವ್ಯಾಸ ಕಾಮತ್ ಅವರು ವಿಶ್ವವಿದ್ಯಾನಿಲಯದ ಕುಲಪತಿಯವರ ಬಳಿ ಗಣೇಶೋತ್ಸವದ ಆಚರಣೆಗೆ ಯಾವುದೇ ಅಡ್ಡಿ ಆತಂಕ ಆಗದಂತೆ ಮನವಿ […]

ಸಂಘನಿಕೇತನದಲ್ಲಿ 74ನೇ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಚಾಲನೆ

Friday, September 10th, 2021
Sangha niketana

ಮಂಗಳೂರು : ನಗರದ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ 74ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಘನಿಕೇತನ ದಲ್ಲಿ ಈ ಬಾರಿ ಅತ್ಯಂತ ಸರಳ ರೀತಿಯಲ್ಲಿ ಜರಗ ಲಿರುವುದು . ಈ ಪ್ರಯುಕ್ತ ಶ್ರೀ ದೇವರ ಮ್ರಿತಿಕೆಯ ವಿಗ್ರಹವನ್ನು ಮೆರವಣಿಗೆಯಲ್ಲಿ ಗುರುವಾರ ದಂದು ತರಲಾಯಿತು . ಶುಕ್ರವಾರ ಬೆಳೆಗ್ಗೆ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನೆಯು ದೀಪ ಬೆಳಗಿಸುವುದರ ಮುಖೇನ ಚಾಲನೆ ನೀಡಲಾಯಿತು. ಬಳಿಕ ಶ್ರೀ ದೇವರ ವಿಗ್ರಹ ಪ್ರತಿಷ್ಠಾಪನೆ , ಗಣಹೋಮ ರಾತ್ರಿ ಮೂಡಗಣಪತಿ ಸೇವೆ , ರಂಗ […]

ಸಂಘನಿಕೇತನ ದಲ್ಲಿ 74ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ

Thursday, September 9th, 2021
Sanghaniketana Ganapathi

ಮಂಗಳೂರು : ನಗರದ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ 74 ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಘನಿಕೇತನ ದಲ್ಲಿ ಈ ಬಾರಿ ಅತ್ಯಂತ ಸರಳ ರೀತಿಯಲ್ಲಿ ಜರಗ ಲಿರುವುದು. ಈ ಪ್ರಯುಕ್ತ ಶ್ರೀ ದೇವರ ಮ್ರಿತಿಕೆಯ ವಿಗ್ರಹವನ್ನು ಮೆರವಣಿಗೆಯಲ್ಲಿ ಗುರುವಾರದಂದು ತರಲಾಯಿತು. ಶುಕ್ರವಾರ ಬೆಳೆಗ್ಗೆ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನೆಯು ದೀಪ ಬೆಳಗಿಸುವುದರ ಮುಖೇನ ಚಾಲನೆ ನೀಡಲಾಗುವುದು ಬಳಿಕ ಶ್ರೀ ದೇವರ ವಿಗ್ರಹ ಪ್ರತಿಷ್ಠಾಪನೆ , ಗಣಹೋಮ ರಾತ್ರಿ ಮೂಡಗಣಪತಿ ಸೇವೆ , ರಂಗ ಪೂಜೆ ಬಳಿಕ […]

ಷರತ್ತುಬದ್ಧ ಗಣೇಶೋತ್ಸವಕ್ಕೆ ಅನುಮತಿ: ಸಚಿವ ಆರ್ ಅಶೋಕ

Monday, September 6th, 2021
R Ashoka

ಬೆಂಗಳೂರು :  ಗಣೇಶ ವಿಸರ್ಜನೆಗೆ ಈ ಬಾರಿ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ. ವಿಸರ್ಜನೆಯ ಜಾಗದಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿರುತ್ತದೆ. ವಿಸರ್ಜನೆ ಮಾಡುವವರು ವಿಗ್ರಹವನ್ನ ನಿರ್ದಿಷ್ಟ ಸ್ಥಳದಲ್ಲಿ ಇರಿಸಬೇಕು. ಸಂಘಟಕರಿಗೆ ವಿಸರ್ಜನೆಗೆ ಅವಕಾಶ ಇರುವದಿಲ್ಲ. ನುರಿತ ಈಜುಗಾರರನ್ನ ಪಾಲಿಕೆ ವತಿಯಿಂದ ನೇಮಿಸಲಾಗಿದ್ದು, ಅವರೇ ಈ ಕಾರ್ಯವನ್ನು ಕೈಗೊಳ್ಳುತ್ತಾರೆ. ವಿಸರ್ಜನೆಯ ತಂಡದಲ್ಲಿ 20ಕ್ಕಿಂತ ಹೆಚ್ಚು ಜನ ಪಾಲ್ಗೊಳ್ಳ ಕೂಡದು. ಅದನ್ನ ಎಸಿಪಿ ದರ್ಜೆಯ ಅಧಿಕಾರಿ ಇದರ ನಿಗಾ ವಹಿಸಲಿದ್ದಾರೆ ಎಂದು  ಕಂದಾಯ ಸಚಿವ ಆರ್ ಅಶೋಕ ತಿಳಿಸಿದರು. “ಗಣೇಶನನ್ನ ಪ್ರತಿಷ್ಠಾಪಿಸಿರುವ […]

ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಅನುಮತಿ

Sunday, September 5th, 2021
Ganapathy

ಬೆಂಗಳೂರು: ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪೊಲೀಸ್‌ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮೆರವಣಿಗೆ ಮತ್ತು ಸಾಂಸ್ಕೃತಿಕ […]

ಗಣೇಶೋತ್ಸವಕ್ಕೆ ಹೆಚ್ಚಿನ ವಿನಾಯಿತಿ ನೀಡಲು ಮುಖ್ಯಮಂತ್ರಿಗಳಿಗೆ ಮನವಿ: ಸಚಿವ ಆರ್ ಅಶೋಕ

Sunday, September 5th, 2021
R Ashoka

ಬೆಂಗಳೂರು  : ಈ ವರ್ಷ ಗಣೇಶೋತ್ಸವ ಆಚರಣೆಗೆ ಸಾಕಷ್ಟು ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,”ಮುಖ್ಯಮಂತ್ರಿಗಳೊಂದಿಗೆ ಗಣೇಶೋತ್ಸವ ಆಚರಣೆ ಕುರಿತಂತೆ ಚರ್ಚೆ ನಡೆಸಲಾಗಿದೆ. ಈ ಬಾರಿ ಹೆಚ್ಚಿನ ಸಡಿಲಿಕೆ ಮಾಡಲು ಕೋರಿಕೊಳ್ಳಲಾಗಿದೆ. ಭಾನುವಾರ ಮುಖ್ಯಮಂತ್ರಿಗಳು ಈ ಕುರಿತು ನಿರ್ಧಾರ ಕೈಗೊಳ್ಳಲಿದ್ದು, ಕೋವಿಡ್ ನಿಯಮಗಳನ್ನ ಪಾಲಿಸುವುದರ ಜೊತೆಗೆ ಕಳೆದ ವರ್ಷಕ್ಕಿಂತ ಹೆಚ್ಚಿನ ವಿನಾಯಿತಿ ನೀಡಲಾಗುವುದು ಎಂಬ ನಂಬಿಕೆ ನನಗೆಯಿದೆ”, ಎಂದು ತಿಳಿಸಿದರು. […]

ಶ್ರೀ ಮಂಗಳಾದೇವಿ ಸೇವಾ ಸಮಿತಿ, ಬೋಳಾರ ಮಂಗಳೂರು 50ನೇ ವರ್ಷದ ಗಣೇಶೋತ್ಸವ ಸೆಪ್ಟೆಂಬರ್ 3

Tuesday, September 3rd, 2019

ಪೊಲೀಸ್​ ಭದ್ರತೆಯಲ್ಲಿ ಹಬ್ಬಗಳ ಆಚರಣೆ ಮಾಡುವ ಪರಿಸ್ಥಿತಿ ಬದಲಾಗಲಿ: ಡಾ. ಟಿ.ಆರ್.ಸುರೇಶ್

Friday, September 14th, 2018
t-r-suresh

ಮಂಗಳೂರು: ಇಂದು ಎಲ್ಲಾ ಧರ್ಮಗಳ ಹಬ್ಬಗಳನ್ನು ಪೊಲೀಸ್ ಭದ್ರತೆಯಲ್ಲಿ ಮಾಡುವ ಪರಿಸ್ಥಿತಿ ಇದ್ದು, ಇದನ್ನು ಹೋಗಲಾಡಿಸಬೇಕು ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ. ಟಿ.ಆರ್.ಸುರೇಶ್ ಕುಮಾರ್ ಹೇಳಿದ್ದಾರೆ. ಮಂಗಳೂರಿನ ನೆಹರು ಮೈದಾನದಲ್ಲಿ ಹಿಂದು ಯುವ ಸೇನೆಯಿಂದ ನಡೆಯುತ್ತಿರುವ 26ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಹಬ್ಬಗಳ ಸಂದರ್ಭದಲ್ಲಿ ಎಲ್ಲರೂ ಹಬ್ಬಗಳ ಆಚರಣೆಯಲ್ಲಿ ತೊಡಗಿದ್ದರೆ, ಪೊಲೀಸರು ಭದ್ರತಾ ಕೆಲಸದಲ್ಲಿರುತ್ತಾರೆ. ಇಂದು ಎಲ್ಲಾ ಧರ್ಮಗಳ ಹಬ್ಬಗಳ ಆಚರಣೆಗಳು ಪೊಲೀಸ್ ಬಂದೋಬಸ್ತಿನಲ್ಲಿ ನಡೆಯುತ್ತಿವೆ. ಕಿಡಿಗೇಡಿಗಳು ತಮ್ಮ ವೈಯಕ್ತಿಕ ದ್ವೇಷವನ್ನು […]

ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ 14ನೇ ಶ್ರೀ ಗಣೇಶೋತ್ಸವದ ಅದ್ದೂರಿ ವಿಸರ್ಜನಾ ಮೆರವಣಿಗೆ

Tuesday, August 29th, 2017
Buntshostel ganeshotsava

ಮಂಗಳೂರು : ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ನಡೆದ   14ನೇ ವರ್ಷದ ಶ್ರೀ ಗಣೇಶೋತ್ಸವ ಆಗಸ್ಟ್  27ರ  ಬಾನುವಾರ ಶ್ರೀ ಗಣೇಶನ ವಿಸರ್ಜನ ಮೆರವಣಿಗೆಯೊಂದಿಗೆ ಸಂಪನ್ನಗೊಂಡಿತು. ಆ. 27 ರಂದು ಬೆಳಿಗ್ಗೆ 8.30 ರಿಂದ ಅಷ್ಟೋತ್ತರ ಸಹಸ್ರ ನಾರಿಕೇಲ ಮಹಾಗಣಯಾಗ ನಡೆದು ಬಳಿಕ 12. 30ಕ್ಕೆ ಅನ್ನ ಸಂತರ್ಪಣೆ ನಡೆಯಿತು., 1 ಗಂಟೆಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಮಹಿಳಾ ಭಜನಾ ಮಂಡಳಿಯ […]

ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ ಗಣೇಶೋತ್ಸವಕ್ಕೆ ಸಿದ್ದಿವಿನಾಯಕ ವಿಗ್ರಹ ಪ್ರತಿಷ್ಠಾಪನೆ

Friday, August 25th, 2017
Bunts Ganesha

ಮಂಗಳೂರು : ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ವತಿಯಿಂದ ಮೂರು ದಿನಗಳ ಕಾಲ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಶ್ರೀ ಸಿದ್ಧಿ ವಿನಾಯಕ ವಿಗ್ರಹವನ್ನು  ಶರವು ದೇವಸ್ಥಾನದ ಬಳಿಯಿರುವ ಶ್ರೀ ರಾಧಾಕೃಷ್ಣ ದೇವಾಸ್ಥಾನದಿಂದ  ಭವ್ಯ ಮೆರವಣಿಗೆಯೊಂದಿಗೆ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರಕ್ಕೆ ತರಲಾಯಿತು . ಬಂಟರ ಯಾನೆ ನಾಡವರ ಸಂಘ ಹಾಗೂ ಅದರ ಮಂಗಳೂರು ತಾಲೂಕು ಸಮಿತಿ, ತಾಲೂಕು ಬಂಟರ ಸಂಘ ಮಂಗಳೂರು, ಉಡುಪಿ, ದ.ಕ, ಕಾಸರಗೋಡು ಜಿಲ್ಲೆಯ ಬಂಟರ ಸಂಘಗಳ, ಇತರ ಸಂಘ-ಸಂಸ್ಥೆಗಳ, ಎಲ್ಲಾ ಜಾತಿ ಮತ ಬಾಂಧವರ, ಸಹಕಾರ, ಸಹಬಾಗಿತ್ವದಿಂದ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ […]