ಸ್ವರ್ಗ ಚೆಕ್‌ಪೋಸ್ಟ್‌ಗೆ ಕರ್ತವ್ಯಕ್ಕೆ ತೆರಳುತಿದ್ದಾಗ ಪೊಲೀಸ್‌ ಸಿಬ್ಬಂದಿ ಸಾವು

Wednesday, March 9th, 2022
Ganesh Naika

ಮಂಗಳೂರು : ಪುತ್ತೂರು ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸ್‌ ಸಿಬ್ಬಂದಿ ಬುಧವಾರ ಸ್ವರ್ಗ ಚೆಕ್‌ಪೋಸ್ಟ್‌ಗೆ ಕರ್ತವ್ಯಕ್ಕೆ ತೆರಳುತಿದ್ದಾಗ ಹಠಾತ್ ಸಾವನ್ನಪ್ಪಿದ್ದಾರೆ. ಮೃತರನ್ನು ಎಣ್ಮಕಜೆ ಗ್ರಾಮದ ಸಾರಡ್ಕ ನಿವಾಸಿ ಗಣೇಶ್‌ ನಾಯ್ಕ (44) ಎಂದು ಗುರುತಿಸಲಾಗಿದೆ.  ಗಣೇಶ್ ನಾಯ್ಕ್ ಅವರು ಸುರತ್ಕಲ್, ಬೆಳ್ತಂಗಡಿ, ಹಾಗೂ ವಿಟ್ಲ ದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಸುಮಾರು ಎರಡು ವರ್ಷದ ಹಿಂದೆ ವಿಟ್ಲದಿಂದ ಪುತ್ತೂರು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಮೃತರು ತಾಯಿ, ಪತ್ನಿ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಮೃತಟ್ಟಿದ್ದು […]

ಲಾರಿ- ಬೈಕ್ ಮುಖಾಮುಖಿ ಢಿಕ್ಕಿ ಬ್ಯಾಂಕ್ ಉದ್ಯೋಗಿ ಮೃತ, ಲಾರಿ ನಿಲ್ಲಿಸದೆ ಪರಾರಿ

Wednesday, July 7th, 2021
Ganesh Naik

ಬಂಟ್ವಾಳ : ಲಾರಿ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಪಾಣೆಮಂಗಳೂರಿನಲ್ಲಿ ಬುಧವಾರ ನಡೆದಿದೆ. ಮಂಚಿ ಗ್ರಾಮದ ನಿವಾಸಿ, ಬ್ಯಾಂಕ್ ಉದ್ಯೋಗಿ ಗಣೇಶ್ ನಾಯ್ಕ್ ಕಂಚಿಲ (54) ಮೃತಪಟ್ಟ ಬೈಕ್ ಸವಾರ. ಗಣೇಶ್ ನಾಯ್ಕ್ ಅವರು ಕರ್ನಾಟಕ ಬ್ಯಾಂಕ್ ಮಂಗಳೂರು ಬ್ರಾಂಚ್ ನಲ್ಲಿ ಉದ್ಯೋಗಿಯಾಗಿದ್ದು, ಇಂದು ಬೆಳಗ್ಗೆ ಬ್ಯಾಂಕ್ ಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ವೇಳೆ ಪಾಣೆಮಂಗಳೂರು ಸಮೀಪ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ […]

ಕೊಂಕಣ ರೈಲ್ವೆ ಇಲಾಖೆಯ ನಕಲಿ ಟಿಸಿ ಬಂಧನ

Wednesday, November 11th, 2020
fake TC

ಉಡುಪಿ : ರೈಲ್ವೆ ಇಲಾಖೆಯಲ್ಲಿ ಟಿಸಿ ಆಗಿರುವುದಾಗಿ ಉಡುಪಿ ಮತ್ತು ಹೊರ ಜಿಲ್ಲೆಗಳಲ್ಲಿ ಸಾರ್ವಜನಿಕರನ್ನು ನಂಬಿಸಿ ಹಣ ವಂಚಿಸಿ ಮೋಸ ಮಾಡುತ್ತಿದ್ದ ಆರೋಪದಲ್ಲಿ ಓರ್ವ ನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಹೊನ್ನವರ ನಿವಾಸಿ ಗಣೇಶ್ ನಾಯ್ಕ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಅ. 25ರಂದು ತಾನು ಕೊಂಕಣ ರೈಲ್ವೆ ಇಲಾಖೆಯಲ್ಲಿ ಟಿಸಿ ಆಗಿರುವುದಾಗಿ ಹೇಳಿಕೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಆಗಿರುವ ಮಥಾಯಿಸ್ ಎಂಬವರ ಬಳಿ ಬಂದಿದ್ದು, ರೈಲ್ವೆ ಯಲ್ಲಿ ಉದ್ಯೋಗ ಕೊಡುವುದಾಗಿ ಮಥಾಯಿಸ್ ಅವರನ್ನು ನಂಬಿಸಿ 20,000 ರೂ. […]