ಹಿಂದೂ ದೇವರುಗಳನ್ನು ಅಶ್ಲೀಲವಾಗಿ ನಿಂದಿಸುತ್ತಿದ್ದ ಮಾಂತ್ರಿಕ ಬಾಬಾನಿಗೆ ಹಿಗ್ಗಾಮುಗ್ಗಾ ಗೂಸಾ !

Friday, July 16th, 2021
Ashif Baba

ಗದಗ:  ಗಂಗಿಮಡಿ ಆಶ್ರಯ ಕಾಲೋನಿಯಲ್ಲಿ ಮಾಂತ್ರಿಕ ಬಾಬಾ ಅಲಿಯಾಸ್ ಆಸೀಫ್ ಜಾಗಿರದಾರ್ ಎಂಬವನಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಾಬಾ ಆಸೀಫ್, ಎಸ್ ಎಂ.ಕೃಷ್ಣಾ ನಗರದಲ್ಲಿ ತನ್ನ ಪತ್ನಿ ಮನೆಯಲ್ಲಿಯೇ ಇದ್ದು ಕಷ್ಟಪಟ್ಟು ದುಡಿಯದೇ ಆರಾಮಾಗಿ ಹಣ ಸಂಪಾದನೆ ಮಾಡಬೇಕೆಂದು ಪ್ಲಾನ್ ಹಾಕಿದ್ದ ಆಸೀಫ್, ದೇವರ ಹೆಸರಲ್ಲಿ ಮಾಟ, ಮಂತ್ರ, ತಂತ್ರಗಳನ್ನು ಮಾಡಿಕೊಡುತ್ತಿದ್ದನು. ವಿಜಯಪುರ ಜಿಲ್ಲೆಯವನಾಗಿದ್ದ ಬಾಬಾ ಎಸ್ ಎಂ.ಕೃಷ್ಣಾ ನಗರದಲ್ಲಿ ದೇವರ ಹೆಸರಲ್ಲಿ ಪವಾಡ ಮಾಡುತ್ತಿದ್ದ , ಕುದಿಯೋ ಎಣ್ಣೆ ಹಾಗೂ ಸುಡುವ ತುಪ್ಪದಲ್ಲಿ ಕೈ ಹಾಕುವುದು, ಅದರಿಂದ ಬೊಂಡಾ ಬಜ್ಜಿ ತೆಗೆಯುವುದು, ಹೀಗೆ […]

ಜಿಲ್ಲೆಯಾದ್ಯಂತ ಎಲ್ಲ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ

Wednesday, May 26th, 2021
Sundaresh

ಗದಗ : ಜಿಲ್ಲೆಯಲ್ಲಿ ಕೋರೊನಾ ಸೋಂಕು ತಡೆಯಲು ಮೇ 27 ರ ಬೆಳಿಗ್ಗೆ 10 ಗಂಟೆಯಿAದ ಜೂನ 1 ರ ಬೆಳಿಗ್ಗೆ 6 ಗಂಟೆಯವರೆಗೆ ನಿರ್ದಿಷ್ಟ ಚಟುವಟಿಕೆ ಹಾಗೂ ಸೇವೆಗಳಿಗೆ ಅವಕಾಶ ನೀಡಿ, ಇನ್ನುಳಿದ ಎಲ್ಲ ಚಟುವಟಿಕೆ ಹಾಗೂ ಜನರ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿ ಎಂ. ಸುಂದರೇಶ್ ಬಾಬು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾಧ್ಯಂತ ಕೋರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕೋವಿಡ್-19 ಸಾಂಕ್ರಾಮಿಕ ರೋಗ […]

ಪ್ರತಿಬಂಧಕಾಜ್ಞೆ ಜಾರಿ ಮುಂದುವರಿಕೆ : ಮುಖಗವಸು ಧರಿಸದಿದ್ದರೆ ರೂ.250 ದಂಡ

Monday, May 24th, 2021
Gadag mask

ಗದಗ : ಜಿಲ್ಲೆಯಾದ್ಯಂತ ಕೋವಿಡ್-19 ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ 1973 , ಸಾಂಕ್ರಾಮಿಕ ರೋಗ ಕಾಯ್ದೆ 1897 ದಿ ಕರ್ನಾಟಕ ಎಪಿಡಮಿಕ್ ಡಿಸೀಸ್ ಕೋವಿಡ್-19 ರೆಗ್ಯುಲೇಷನ್ 2020 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುಖಗವಸುಗಳನ್ನು ಧರಿಸುವಿಕೆ, ಕೈಗಳನ್ನು ಶುಚಿಯಾಗಿಡುವಿಕೆ, ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಕೋವಿಡ್-19 ಸರಪಳಿಯನ್ನು ತುಂಡಿರಿಸಲು ಆದೇಶದಲ್ಲಿ ಅವಕಾಶ ನೀಡಿದ ಚಟುವಟಿಕೆಗಳಿಗೆ […]

ಬೆಳ್ತಂಗಡಿಯಲ್ಲಿ ಮಧ್ಯರಾತ್ರಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

Thursday, November 22nd, 2018
attacked

ಬೆಳ್ತಂಗಡಿ: ಮಧ್ಯರಾತ್ರಿ ಯುವಕನೊಬ್ಬನ ಮೇಲೆ ಅಪರಿಚಿತರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಗುಳಿಗಕಟ್ಟೆ ಮುಂದೆ ನಡೆದಿದೆ. ಗದಗ ಜಿಲ್ಲೆಯ ಸುರೇಶ್ (27) ಹಲ್ಲೆಗೊಳಗಾದ ವ್ಯಕ್ತಿ. ಇವರು ಉಜಿರೆಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದರು. ಇವರ ಕೈ ಕಾಲಿಗೆ ಗಂಭೀರ ಹಲ್ಲೆ ಮಾಡಲಾಗಿದ್ದು, ಗಾಯಗೊಂಡ ಇವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೆ ಕಾರಣ ಏನು ಮತ್ತು ಹಲ್ಲೆ ಮಾಡಿದವರು ಯಾರು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಬೆಳ್ತಂಗಡಿ ಪೊಲೀಸ್ […]

ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಸಂಸದ ಶಿವಕುಮಾರ ಉದಾಸಿ ತೀವೃ ಸಂತಾಪ

Friday, August 17th, 2018
shivkumar

ಗದಗ: 1924ರಲ್ಲಿ ಕೃಷ್ಣದೇವಿ ಹಾಗೂ ಕೃಷ್ಣ ಬಿಹಾರಿ ವಾಜಪೇಯಿ ರವರ ಮಗನಾಗಿ ಮದ್ಯಪ್ರದೇಶದ ಗ್ವಾಲಿಯಾರ ಹತ್ತಿರದ ಶಿಂದೇಕೀ ಚವ್ಹಾಣ ಎಂಬ ಗ್ರಾಮದಲ್ಲಿ ಜನಿಸಿದರು. 1939ರಲ್ಲಿರಾಷ್ಟ್ರೀಯ ಸ್ವಯಂ ಸಂಘಕ್ಕೆ ಸೇರ್ಪಡೆಯಾದರು. 1942 ರಲ್ಲಿ ಕ್ವಿಟ್ ಇಂಡಿಯಾ ಚಳುವಳಿ(ಬ್ರಿಟಿಷರೇ ಭಾರತ ಬಿಟ್ಟು ತೊಲಗಿ)ಯಲ್ಲಿ ಭಾಗಿಯಾದರು. ಸುಮಾರು 50 ವರ್ಷಗಳ ಸ್ವಚ್ಛ ರಾಜಕೀಯ ಕನಸು ಕಂಡ ಅಜಾತ ಶತೃ ಅದ್ಭುತ ವಾಗ್ಮೀ ಶ್ರೀ ಅಟಲ್ ಬಿಹಾರಿ ವಾಜಪೇಯಿ ರವರು ಬಹುದಿನದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಇಂದು ನಿಧನರಾಗಿದ್ದು. ಅತೀವ ದು:ಖದ ವಿಷಯವೆಂದು ಹಾವೇರಿ […]

ಜನ ಪ್ರತಿನಿಧಿಗಳಿಗೆ ವಿದ್ಯಾರ್ಥಿನಿ ಹಿಗ್ಗಾಮುಗ್ಗಾ ತರಾಟೆ..!

Saturday, July 21st, 2018
student

ಗದಗ: ಜನ ಪ್ರತಿನಿಧಿಗಳಿಗೆ ವಿದ್ಯಾರ್ಥಿನಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. 38 ನೇ ನರಗುಂದ ಬಂಡಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿನಿ ಸುಮಾ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಕಿಡಿಕಾರಿದ್ದಾಳೆ. ಗದಗ ಜಿಲ್ಲೆಯ ನರಗುಂದ ಪಟ್ಟಣದ ರೈತರ ಸಾವಿನ ಬಗ್ಗೆ ಸರ್ಕಾರ ಜನಪ್ರತಿನಿಧಿಗಳು ಕೇವಲವಾಗಿ ಕಾಣ್ತಾರೆ. ಚುನಾವಣೆಯಲ್ಲಿ ಕೈಮುಗಿದು ಅಕ್ಕಾ-ಅಣ್ಣಾ ಅಂತ ಬರ್ತಾರೆ. ಚುನಾವಣೆಯಲ್ಲಿ ಹಣ, ಮದ್ಯ ಹಂಚುತ್ತಾರೆ. ಮದ್ಯ ಕುಡಿದು ಮನೆಯಲ್ಲಿ ಹೆಂಡತಿಯನ್ನೇ ಹೊಡಿತಾರೆ. ಇಂಥವರಿಗೆ ಮತ ಹಾಕಿ […]