ಗದಗ ಜಿಲ್ಲೆಗೆ ಆಗಮಿಸಿದವರು ತಪ್ಪದೆ ಈ ಮಾಹಿತಿ ಗಮನಿಸಿ

Tuesday, May 26th, 2020
Gadag DC

ಗದಗ : ಕೊವಿಡ್-19ರ ಸೋಂಕಿನ ನಿಯಂತ್ರಣ ಜಿಲ್ಲೆಯಲ್ಲಿ ಯಶಸ್ವಿಯಾಗಿ ಜಿಲ್ಲಾಡಳಿತಕ್ಕೆ ಸಹಕಾರ ಸಿಗುತ್ತಿದೆ. ಆದರೆ ರಾಜ್ಯ ಸರಕಾರದ ನಿಯಮದಂತೆ ಹೊರ ರಾಷ್ಟ್ರ, ರಾಜ್ಯಗಳಿಂದ ರೈಲು ಮತ್ತು ರಸ್ತೆ ಮೂಲಕ ಆಗಮಿಸಿರುವ ಕೆಲ ಪ್ರಯಾಣಿಕರು ಕಡ್ಡಾಯವಾದ ಕೆಲವೊಂದು ನಿಯಮಗಳನ್ನು ಪಾಲಿಸುತ್ತಿಲ್ಲದಿರುವುದು ಜಿಲ್ಲೆಯಲ್ಲಿ ಕೊರೋನಾ ಆತಂಕದ ಭಯ ಮೂಡಿಸುತ್ತಿದೆ. ಈ ಕುರಿತು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಪ್ರಯಾಣಿಕರಿಗೆ ಕಡ್ಡಾಯವಾಗಿ ಸಾಂಸ್ಥಿಕ ಪ್ರತಿಬಂಧಿತ ವಾಸದ ಷರತ್ತು ಮತ್ತು ನಿರ್ಬಂಧಗಳನ್ವಯ ಅನುಮತಿ ನೀಡಲಾಗಿದೆ ಎಂದಿದ್ದಾರೆ. ಆದರೆ, ಅನೇಕರು ಅಂತಾರಾಜ್ಯ ಗಡಿಯಲ್ಲಿ ವೈದ್ಯಕೀಯ […]

ಗದಗ ಜಿಲ್ಲೆ ನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧಿಕಾರ ಸ್ವೀಕಾರ

Tuesday, August 7th, 2018
Gadag Dc

ಗದಗ : ಹುಬ್ಬಳ್ಳಿ ಧಾರವಾಡ ಬಿ.ಆರ್.ಟಿ.ಎಸ್. ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಆಯ.ಎ.ಎಸ್ ಅಧಿಕಾರಿ ಎಂ.ಜಿ.ಹಿರೇಮಠ ಅವರು ಮಂಗಳವಾರದಂದು ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಮನೋಜ್ ಜೈನ್, ಗದಗ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಛ ನೀಡಿ ಶುಭ ಕೋರಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ ಚವ್ಹಾಣ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ರುದ್ರೇಶ ಎಸ್.ಎನ್. ಹಾಗೂ ಗದಗ-ಬೆಟಗೇರಿ ನಗರಸಭೆ […]