ಆಧ್ಯತಾ ಗುಂಪುಗಳಿಗೆ ಮೊದಲು ಲಸಿಕೆ ನೀಡಿ – ಗದಗ ಡಿಸಿ

Friday, May 28th, 2021
Sundaresh

ಗದಗ : ಸರ್ಕಾರ ತಿಳಿಸಿದ ಆದ್ಯತಾ ಗುಂಪುಗಳ ಅರ್ಹ ಫಲಾನುಭವಿಗಳಿಗೆ ಆದ್ಯತೆಯ ನುಸಾರ ಮೊದಲು ಲಸಿಕೆ ನೀಡುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿ.ಪಂ. ವಿಡಿಯೋ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗಳೊಂದಿಗೆ ಶುಕ್ರವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ಮಾರ್ಗಸೂಚಿ ಅನುಸಾರ ಲಸಿಕೆ ನೀಡಲು ನಿಗದಿಪಡಿಸಲಾದ ಆದ್ಯತಾ ಗುಂಪುಗಳ ಅರ್ಹ ಫಲಾನುಭವಿಗಳಿಗೆ ಹಾಗೂ ಈಗಾಗಲೇ ಪ್ರಥಮ ಡೋಸ ಲಸಿಕೆ ಪಡೆದ ಫಲಾನುಭವಿಗಳಿಗೆ ಪ್ರಥಮಾದ್ಯತೆ ಮೇರೆಗೆ ಲಸಿಕೆ ನೀಡಬೇಕು. ಈ […]