ನೆರೆಮನೆಗೆ ಕಲ್ಲೆಸೆದು ಅದೇ ಮನೆ ಮುಂದೆ ನಿಲ್ಲಿಸಿದ್ದ ಆಟೋಗೆ ಬೆಂಕಿ ಹಚ್ಚಿದ ಗಾಂಜಾ ವ್ಯಸನಿ

Tuesday, September 26th, 2023
Auto-fire

ಉಡುಪಿ : ನೆರೆಮನೆಗೆ ಕಲ್ಲೆಸೆದು ಅದೇ ಮನೆ ಮುಂದೆ ನಿಲ್ಲಿಸಿದ್ದ ಆಟೋಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಘಟನೆ ಉಡುಪಿಯ ನಿಟ್ಟೂರು ಹನುಮಂತ ನಗರದಲ್ಲಿ ನಡೆದಿದೆ. ಕೃತ್ಯವೆಸಗಿದೆ ವ್ಯಕ್ತಿಯನ್ನು ಖಲೀಮ್ ಎಂದು ಗುರುತಿಸಲಾಗಿದೆ. ದಿವಾಕರ ಬೆಲ್ಚಡ ಎಂಬವರಿಗೆ ಸೇರಿದ ಪ್ಯಾಸೆಂಜರ್ ರಿಕ್ಷಕ್ಕೆ ಖಲೀಮ್ ಬೆಂಕಿ ಹಚ್ಚಿದ್ದು, ಅವರ ಮನೆಯ ಮೇಲೆ ಕಲ್ಲು ಎಸೆದು ದಾಂಧಲೆ ಮಾಡಿದ್ದಾನೆಂದು ಆರೋಪಿಸಲಾಗಿದೆ. ಕಲ್ಲೆಸೆದ ಘಟನೆ ನಡೆದಾಗ ಸ್ಥಳಕ್ಕೆ ಉಡುಪಿ ಪೊಲೀಸ್ ರ ಬಂದು ವಾರ್ನಿಂಗ್ ನೀಡಿ ತೆರಳಿದ್ದರು. ಪೊಲೀಸರು ವಾಪಾಸ್ ತೆರಳಿದ ಬಳಿಕ […]

ಎಂಟು ಜನ ಗಾಂಜಾ ವ್ಯಸನಿಗಳ ತಂಡದಿಂದ ಯುವಕರ ಮೇಲೆ ತಲವಾರು ಹಲ್ಲೆ

Tuesday, July 14th, 2020
Bajilakeri Gangwar

ಮಂಗಳೂರು : ನಗರದ ಬಜಿಲಕೇರಿಯಲ್ಲಿ ಜುಲೈ 13 ರ ಸೋಮವಾರ ತಡರಾತ್ರಿ  ಸುಮಾರು ಎಂಟು ಜನರ ತಂಡವೊಂದು ಯುವಕನ ಮೇಲೆ ದಾಳಿ ಮಾಡಿದೆ, ಮಾರಕ ಆಯುಧ ಹೊಂದಿದ್ದ ಗ್ಯಾಂಗ್ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದೆ. ಕ್ಷುಲ್ಲಕ ಕಾರಣಗಳಿಂದ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಗಾಯಗೊಂಡ ಮೂವರು ಇಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಅಪರಾಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಗ್ಯಾಂಗ್ ಕೃತ್ಯ ನಡೆಸಿದ್ದ ಸ್ಥಳದಲ್ಲಿನ ಮನೆ ಮುಂದಿನ ವಸ್ತುಗಳನ್ನು ಹಾನಿಗೊಳಿಸಿದೆ. ಯುವಕರು ಗಾಂಜಾ […]