ಕುಂದಾಪುರ ಗಾಂಧಿ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ..!

Thursday, November 1st, 2018
kundapura

ಕುಂದಾಪುರ: ಮಹನೀಯರ ಕೊಡುಗೆ ಪ್ರತಿಫಲ ಕರ್ನಾಟಕ ಏಕೀರಣಕ್ಕೆ ನಾಂದಿಯಾದರೂ, ಭಾಷಾವಾರು ಪ್ರಾಂತ ಉದಯವಾದರೂ ಸಮಗ್ರ ಕನ್ನಡಿಗರು ಒಂದಾಗಲು ಸಾಧ್ಯವಾಗಿಲ್ಲ. 1973ರಲ್ಲಿ ಅಂದಿನ ಮುಖ್ಯಮಂತ್ರಿ ದಿ.ದೇವರಾಜ ಅರಸು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣ ಮಾಡಿದ್ದು, ಕನ್ನಡ ರಾಜ್ಯೋತ್ಸವ ಕನ್ನಡಿಗರ ಭಾವಾಭಿಮಾನ ಮೆರೆಯುವ ದಿನವಾಗಿದೆ. ದೇಶದ ಸಮಗ್ರ ಅಭಿವೃದ್ಧಿಗೆ ರಾಜ್ಯದ ಕೊಡುಗೆ ಅಪಾರ ಎಂದು ಕುಂದಾಪುರ ಉಪವಿಭಾಗಧಿಕಾರಿ ಟಿ.ಭೂಬಾಲನ್ ಬಣ್ಣಿಸಿದ್ದಾರೆ. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಪಂಚಾಯಿತಿ ಹಾಗೂ ಪುರಸಭೆ ಆಶ್ರಯದಲ್ಲಿ ಕುಂದಾಪುರ ಗಾಂಧಿ […]