ಧರ್ಮಸ್ಥಳದಲ್ಲಿ ಗಾಂಧಿ ಸ್ಮೃತಿ ಮತ್ತು ವ್ಯಸನ ಮುಕ್ತ ಸಾಧಕರ ಸಮಾವೇಶ

Saturday, October 2nd, 2021
Dharmasthala

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಮನ ಪರಿವರ್ತನೆ ಮೂಲಕ ಮದ್ಯ ವ್ಯಸನ ಮುಕ್ತ ಸಮಾಜ ರೂಪಿಸುವಲ್ಲಿ ಮಾಡಿದ ಸೇವೆ, ಸಾಧನೆ ಶ್ಲಾಘನೀಯವಾಗಿದೆ. ದೃಢ ಸಂಕಲ್ಪದಿಂದ ಮಾತ್ರ ವ್ಯವಸನ ಮುಕ್ತವಾದ ಆರೋಗ್ಯಪೂರ್ಣ ಸಮಾಜ ರೂಪಿಸಲು ಸಾಧ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಗಾಂಧಿ ಸ್ಮೃತಿ ಹಾಗೂ ವ್ಯಸನ ಮುಕ್ತ ಸಾಧಕರನ್ನು ಅಭಿನಂದಿಸಿ […]