ಎಸ್.ಪಿ.ಬಿ. ಯವರಿಗೆ ಮಂಗಳೂರಿನಲ್ಲಿ “ಗಾನ ನಮನ” ಶ್ರದ್ಧಾಂಜಲಿ

Saturday, September 26th, 2020
SPB gnannamana

ಮಂಗಳೂರು : ಚಿತ್ರರಂಗದ ಸಾಹಿತ್ಯಗಳಿಗೆ ಭಾವನಾತ್ಮಕವಾಗಿ ಸಾತ್ವಿಕ ಶಕ್ತಿಯನ್ನು ತುಂಬಿದ ಮಹಾನ್ ಗಾಯಕ ಡಾ. ಎಸ್.ಪಿ.ಬಾಲಸುಬ್ರಹ್ಮಣ್ಯಂ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಎಸ್. ಪ್ರದೀಪ ಕುಮಾರ ಕಲ್ಕೂರ ನುಡಿದರು. ನಗರದ ಕೊಡಿಯಾಲ್ ಬೈಲ್ ನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ಇಂದು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಏರ್ಪಡಿಸಲಾಗಿದ್ದ ” ಎಸ್.ಪಿ.ಬಿ. ಯವರಿಗೆ ಸಾರ್ವಜನಿಕ ಶ್ರದ್ಧಾಂಜಲಿ” ಕಾರ್ಯಕ್ರಮದಲ್ಲಿ ಅವರು ನುಡಿನಮನ ಸಲ್ಲಿಸಿದರು. ಭಾರತೀಯ ಭಾಷೆಗಳೆಲ್ಲವನ್ನು ಸಮಾನ ಗೌರವದಿಂದ ಕಂಡಿರುವ ಎಸ್.ಪಿ.ವಿಶೇಷವಾಗಿ ನಮ್ಮೀ ಪ್ರದೇಶದ […]

ಹೆಸರಾಂತ ಗಾಯಕ ದೇವದಾಸ್ ಬಿ.ಬಿಲ್ಲವ ನಿಧನ

Saturday, March 7th, 2015
Devadas

ಮುಂಬಯಿ : ಬಿಲ್ಲವ ಸೇವಾ ಸಂಘ ಕುಂದಾಪುರ (ರಿ.) ಮುಂಬಯಿ ಇದರ ಸಕ್ರಿಯ ಸದಸ್ಯ, ಮುಂಬಯಿ ಉಪನಗರದ ಭಾಂಡೂಪ್ ನಿವಾಸಿ ಆಗಿದ್ದು ಮೂಲತಃ ಕುಂದಾಪುರ ತಾಲೂಕು ಹಳೆ ಅಳಿವೆಯ ಟಿ.ಎಸ್ ಹೌಸ್ ನಿವಾಸಿ, ಹೆಸರಾಂತ ಗಾಯಕ ದೇವದಾಸ್ ಬಿ.ಬಿಲ್ಲವ (44) ಅವರು ಇತ್ತೀಚೆಗೆ ಹೃದಯಾಘಾತ ವಿಧಿವಶರಾದರು. ಮೃತರು ಡಾ| ರಾಜ್‌ಕುಮಾರ್ ಅವರ ಬಹುತೇಕ ಗಾನ-ಗೀತೆಗಳನ್ನು ಹಾಡುತ್ತಾ ಸಂಗೀತಾಭಿಮಾ ನಿಗಳ ಪ್ರೀತಿ ಪಾತ್ರರಾಗಿದ್ದು, ಅಪ್ಪಟ ಕಲಾಪ್ರೇಮಿ ಆಗಿದ್ದ ಇವರು ಉದಯೋನ್ಮುಖ ಗಾಯಕರಾಗಿ ಹಲವಾರು ಸಭೆ-ಸಮಾರಂಭಗಳಲ್ಲಿ ತಮ್ಮ ಸೊಗಸಾದ ಕಂಠದಿಂದ […]

ಪಾತರಗಿತ್ತಿ ಪಕ್ಕ ಖ್ಯಾತಿ ಗಾಯಕ ಯಶವಂತ ಹಳಿಬಂಡಿ ವಿಧಿವಶ

Thursday, January 23rd, 2014
Yashwath-Halibandi

ಬೆಂಗಳೂರು : ‘ವರಕವಿ ಬೇಂದ್ರೆಯವರ ‘ಪಾತರಗಿತ್ತಿ ಪಕ್ಕ ನೋಡಿದ್ದೇನ ಅಕ್ಕ..’ ಹಾಡಿನ ಮೂಲಕ ಖ್ಯಾತಿ ಪಡೆದಿದ್ದ ಸುಗುಮ ಸಂಗೀತ ಕ್ಷೇತ್ರದ ಗಾಯಕ ಯಶವಂತ ಹಳಿಬಂಡಿ ಅವರು ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಯಶವಂತ ಹಳಿಬಂಡಿ ಅವರ ಪಾರ್ಥೀವ ಶರೀರವನ್ನು ಬ್ಯಾಂಕ್ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ. ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ಧಾರಾವಾಡದಲ್ಲಿ 1950, ಮೇ 25ರಂದು ಜನಿಸಿದ ಯಶವಂತ ಹಳಿಬಂಡಿ ಅವರು ಸುಗಮ ಸಂಗೀತ ಕ್ಷೇತ್ರದಲ್ಲಿ […]