ಸಚಿವರ ಉಪಸ್ಥಿತಿಯಲ್ಲಿಕೊರೋನಾ ನಿರ್ಮೂಲನೆಗಾಗಿ ಧನ್ವಂತರಿ ಹೋಮ

Thursday, June 3rd, 2021
Danwantari Homa

ಬೆಂಗಳೂರು  :  ಬೆಂಗಳೂರಿ‌ನ ಕೆಂಗೇರಿ ಉಪನಗರ ದಲ್ಲಿರುವ ಗಾಯತ್ರಿ ಮಂದಿರದಲ್ಲಿ ಕೆಂಗೇರಿ ಬ್ರಾಹ್ಮಣರ ಸಂಘದ ವತಿಯಿಂದ ಲೋಕ ಕಲ್ಯಾಣ ಹಾಗೂ ಕೊರೋನಾ ನಿರ್ಮೂಲನೆಗಾಗಿ ಧನ್ವಂತರಿ ಹೋಮ ಮಾಡಲಾಗಿದೆ. ಸಚಿವ ಎಸ್‌ ಟಿ ಸೋಮಶೇಖರ್ ಉಪಸ್ಥಿತಿಯಲ್ಲಿ ಕೊರೋನಾ ನಿರ್ಮೂಲನೆಗಾಗಿ ಹೋಮ ನಡೆಸಲಾಗಿದೆ.  ಹೋಮದಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಭಾಗಿದ್ದರು,