ದಿನಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರ ಭಟ್ ಅವರಿಂದ ಪರಿಹಾರ ಮತ್ತು ಮಾರ್ಗದರ್ಶನ

Saturday, April 10th, 2021
Hanuman

ಶ್ರೀ ಹನುಮಾನ್ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಗೃಹ ಅಲಂಕಾರಕ್ಕೆ ವಿಶೇಷ ಗಮನ ಹರಿಸುತ್ತೀರಿ. ಪತ್ನಿಯ ಜೊತೆಗೆ ವಸ್ತುಗಳ ಖರೀದಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೀರಿ. ಬಂದು ವರ್ಗದೊಡನೆ ಆಸ್ತಿ ಹಣಕಾಸಿಗಾಗಿ ವ್ಯಾಜ್ಯಗಳು ಸೃಷ್ಟಿಯಾಗಬಹುದು. ವೈಯಕ್ತಿಕ ಸಮಸ್ಯೆಗಳನ್ನು ಕೆಲಸ ಕಾರ್ಯದಲ್ಲಿ ತರಬೇಡಿ. ಸಕಾರಾತ್ಮಕವಾಗಿ ಚಿಂತಿಸುವುದರಿಂದ ಎಲ್ಲವೂ ಸರಿ ಹೋಗುತ್ತದೆ. ಗಿರಿಧರ ಭಟ್ 9945410150 […]

ದಿನಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರ ಭಟ್ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ

Friday, April 9th, 2021
Kalika

ಶ್ರೀ ಕಾಳಿಕಾ ದೇವಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಬೆಳವಣಿಗೆ ಸಾಧಿಸಲು ಪ್ರಯತ್ನಪಡಿ, ಇನ್ನೊಬ್ಬರ ಒತ್ತಾಯದ ಮೇರೆಗೆ ಬಾಳುವುದು ಒಳ್ಳೆಯದಲ್ಲ. ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ. ಹೆಚ್ಚಿನ ಅವಕಾಶಗಳು ನಿಮ್ಮ ಕೆಲಸದಲ್ಲಿ ಕಾಣಬಹುದು. ಮಕ್ಕಳ ಬೆಳವಣಿಗೆಗಾಗಿ ವಿಶೇಷ ಚಟುವಟಿಕೆಗಳನ್ನು ಸಿದ್ಧಪಡಿಸುತ್ತಿರಿ. ಅನಿರೀಕ್ಷಿತ ಪ್ರಯಾಣಗಳು ಈದಿನ […]

ಕೆಟ್ಟ ದೃಷ್ಟಿಯಿಂದ ಪಾರಾಗುವ ಮಾರ್ಗ

Thursday, April 8th, 2021
Bad Sight

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಕಣ್ಣು ದೃಷ್ಟಿಯು ಅಥವಾ ಕೆಟ್ಟ ಕಣ್ಣಿನ ದೃಷ್ಟಿಯು ಅತ್ಯಂತ ಶಕ್ತಿಯುತ ವಾಗಿರುತ್ತದೆ. ಕೆಲವು ಜನರ ನೋಟವು ಪ್ರತ್ಯಕ್ಷ ಅಥವಾ ಅಪ್ರತ್ಯಕ್ಷವಾಗಿ ಆಘಾತ, ಗಾಯ, ದುರಾದೃಷ್ಟವನ್ನು ಉಂಟು ಮಾಡುವ ಸಾಮರ್ಥ್ಯ ಹೊಂದಿರುತ್ತದೆ. ಯಾವ ವ್ಯಕ್ತಿಯ ಮೇಲೆ ಇಂತಹ ದೃಷ್ಟಿಯು ಬಿದ್ದಿರುತ್ತದೆ ಅವನಿಗೆ ಸಮಸ್ಯೆ ತಪ್ಪಿದ್ದಲ್ಲ. ಇದು ಮನುಷ್ಯನ ವ್ಯಕ್ತಿತ್ವವು ಕಳೆಗುಂದಲು ಕಾರಣವಾಗಬಹುದು ಅಥವಾ ಆತನನ್ನು ನಿರುತ್ಸಾಹ ಗೊಳಿಸಲುಬಹುದು. ಇಂತಹ ದೃಷ್ಟಿ ಪೀಡಿತ ವ್ಯಕ್ತಿಯ ಮೇಲೆ ಉಪ್ಪುನೀರನ್ನು ಚಿಮುಕಿಸುವುದು […]

ದಿನಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರ ಭಟ್ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ

Thursday, April 8th, 2021
Karyasidhi Anjaneya

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು. ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150. ಮೇಷ ರಾಶಿ ಕೊಟ್ಟಿರುವ ಸಾಲವನ್ನು […]

ವಿಚ್ಛೇದನ ಸಮಸ್ಯೆಯಿಂದ ಪಾರಾಗಲು ಇಲ್ಲಿದೆ ಸರಳ ತಂತ್ರ

Tuesday, February 16th, 2021
Tambula

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ದಾಂಪತ್ಯದಲ್ಲಿ ಉದ್ಭವಿಸುವಂತಹ ಸಣ್ಣ ಪುಟ್ಟ ಜಗಳಗಳು ದೊಡ್ಡದಾಗುತ್ತದೆ. ಇಲ್ಲಿ ಅನಗತ್ಯ ಮಾತುಗಳು ಆಗದೇ ಇರುವಂತಹ ಜನಗಳ ದುಷ್ಟ ಬುದ್ಧಿಯಿಂದ ವಿಚ್ಛೇದನ ಹಂತಕ್ಕೆ ಈ ಸಮಸ್ಯೆ ತಲುಪಬಹುದು. ಪತಿ ಅಥವಾ ಪತ್ನಿ ಪರಸ್ಪರ ಒಪ್ಪಿಗೆ ಮೇರೆಗೆ ಆದರೆ ಅದು ವಿಚ್ಛೇದನ ಪರವಾಗಿಲ್ಲ. ಆದರೆ ಒಬ್ಬರಿಗೆ ಬಾಳುವ ಇಷ್ಟ ಇದ್ದರೂ ಸಹ ಅದನ್ನು ಅರಿಯದೆ ಮತ್ತೊಬ್ಬರು ಹಟ ಸಾಧನೆ ಮಾಡುತ್ತಾರೆ. ಇಂತಹ ಸಮಸ್ಯೆಯಿಂದ ನೀವು ನೊಂದಿದ್ದರೆ ಈ ಸರಳ […]

ದಿನ ಭವಿಷ್ಯ : ಇಂದು ಯಾವರಾಶಿಗೆ ಶುಭಫಲಗಳು ಸಿಗುವುದು ತಿಳಿದುಕೊಳ್ಳಿ !

Tuesday, February 16th, 2021
lakshmi Narashimha

ಶ್ರೀ ಮೂಕಾಂಬಿಕ ದೇವಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಿಗುವ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯಿರಿ. ದೊಡ್ಡಮಟ್ಟದ ಯೋಜನೆಗಳು ಕಂಡುಬರುತ್ತದೆ. ಸದುಪಯೋಗಪಡಿಸಿಕೊಳ್ಳುವುದು ಒಳ್ಳೆಯದು. ಹೂಡಿಕೆಗಳ ವಿಷಯದಲ್ಲಿ ಲಾಭದಾಯಕ ದಿನವಾಗಿ ಪರಿವರ್ತನೆಗೊಳ್ಳುವುದು. ಮಕ್ಕಳೊಂದಿಗೆ ನೀವು ಬೆರೆಯುವ ಶೈಲಿ ಉತ್ತಮವಾಗಿರುತ್ತದೆ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಕಷ್ಟದ ಕೆಲಸಗಳನ್ನು […]

ದಿನ ಭವಿಷ್ಯ : ವಾಹನ ಖರೀದಿಯ ಬಯಕೆ ಈಡೇರುವ ಸಾಧ್ಯತೆ

Sunday, February 14th, 2021
Bhagavathi

ಶ್ರೀ ಭಗವತಿ ದೇವಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ದೈಹಿಕ ಪರಿಶ್ರಮದ ಕೆಲಸಗಳಿಂದ ಆಯಾಸ ಹೆಚ್ಚಾಗಲಿದೆ. ನಿಮ್ಮ ಹೊಸ ಕಾರ್ಯಗಳಿಗೆ ಸ್ನೇಹಿತರಿಂದ ಹಾಗೂ ಸಹೋದ್ಯೋಗಿಗಳಿಂದ ಸಹಾಯ ನಿರೀಕ್ಷಿಸಬಹುದಾಗಿದೆ. ನಿಮ್ಮಲ್ಲಿರುವ ಪ್ರತಿಭೆ ಹಾಗೂ ಕೌಶಲ್ಯವನ್ನು ಸರಿಯಾದ ಪ್ರಮಾಣದಲ್ಲಿ ಕೆಲಸದಲ್ಲಿ ಬಳಸಿಕೊಂಡು ಲಾಭ ತೆಗೆಯಲು ಮುಂದಾಗಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ […]

ಪ್ರೀತಿಯಲ್ಲಿ ವಿಶ್ವಾಸದಲ್ಲಿ ಮನಸ್ತಾವೇ? ಹೀಗೆ ಮಾಡಿ

Thursday, February 11th, 2021
yellow

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ಪ್ರೀತಿ-ವಿಶ್ವಾಸ ಇವುಗಳು ಒಂದೇ ರೀತಿಯಾಗಿ ನಡೆದು ಬರುವಂತಹ ದಾರಿಯಾಗಿದೆ. ವ್ಯಕ್ತಿಯ ಮೇಲೆ ನೀವು ಇಡುವ ನಂಬಿಕೆ ಮತ್ತು ವಿಶ್ವಾಸದ ಆಧಾರದ ಮೇಲೆ ಪ್ರೀತಿ ಮೂಡಬಹುದು. ನಿಮ್ಮ ಪ್ರೀತಿಯ ವ್ಯಕ್ತಿಗಳು ನಿಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ, ಕಷ್ಟ-ನಷ್ಟ, ಸುಖದುಃಖಗಳಲ್ಲಿ ಪಾಲ್ಗೊಳ್ಳುತ್ತಾರೆ. ಆದರೆ ಅನಿರೀಕ್ಷಿತವಾಗಿ ನಡೆಯುವ ಕೆಲವು ಪ್ರಮಾದಗಳು ಬಹುದೊಡ್ಡ ಕಂದಕ ಅಥವಾ ಮನಸ್ತಾಪ ಸೃಷ್ಟಿಸುತ್ತದೆ. ನಂಬಿಕೆ ಇಟ್ಟಂತಹವರು ಇದ್ದಕ್ಕಿದ್ದಂತೆ ದೂರವಾದರೆ ಆಗುವ ಆಘಾತ ದೊಡ್ಡದು. ಅವರ ಬಳಿ ಮಾತನಾಡಬೇಕು, […]

ಸಾಲದ ಸುಳಿವಿನಿಂದ ಪಾರಾಗುವ ದಿವ್ಯ ತಂತ್ರ

Tuesday, February 9th, 2021
ganapathy

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ನಾವು ತಿಳಿದೋ ಅಥವಾ ತಿಳಿಯದೆ ಸಾಲ ಮಾಡುತ್ತೇವೆ. ಇದು ವ್ಯಕ್ತಿಯ ಪರಿಸ್ಥಿತಿ ಸಂದರ್ಭಕ್ಕನುಸಾರವಾಗಿ ನಡೆಯಬಹುದು. ಅನಿವಾರ್ಯ ಖರ್ಚುಗಳು, ದೊಡ್ಡಸ್ತಿಕೆಯ ತೋರ್ಪಡಿಸಲು ಅಥವಾ ಆಕಸ್ಮಿಕ ಘಟನೆಗಳಿಂದ ಸಾಲ ತೆಗೆದುಕೊಳ್ಳುವ ಪ್ರಮೇಯ ಬರುತ್ತದೆ. ತೆಗೆದುಕೊಂಡಿರುವ ಸಾಲವನ್ನು ಸಕಾಲದಲ್ಲಿ ತೀರಿಸಿದರೆ ಮಾತ್ರ ನಮ್ಮ ವ್ಯಕ್ತಿತ್ವ ಹಾಗೂ ವರ್ಚಸ್ಸು ಉಳಿಯಲು ಸಾಧ್ಯ. ಅದನ್ನು ತೀರಿಸಲಾಗದ ಸಂದರ್ಭ ಎದುರಾದರೆ ದೊಡ್ಡ ಸಂಕಷ್ಟದಲ್ಲಿ ಬೀಳುವ ಸಾಧ್ಯತೆ ಇರುತ್ತದೆ. ಮುಖ ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಬರಬಹುದು. […]

ದಿನ ಭವಿಷ್ಯ : ಹಣಕಾಸಿನ ವ್ಯವಹಾರ ಉತ್ತಮ ರೀತಿಯಲ್ಲಿ ನಡೆಯಲಿದೆ

Tuesday, February 9th, 2021
Mahaganapaty

ಶ್ರೀ ಮಹಾಗಣಪತಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಹಣಕಾಸಿನ ವ್ಯವಹಾರ ಉತ್ತಮ ರೀತಿಯಲ್ಲಿ ನಡೆಯಲಿದೆ. ಅಗತ್ಯ ಆರ್ಥಿಕ ಅಭಿವೃದ್ಧಿ ಕಾಣಬಹುದು. ಉದ್ಯಮ ವಲಯದಲ್ಲಿ ಬೆಳವಣಿಗೆ ಆಗಲಿದೆ. ಖರೀದಿ ಮತ್ತು ಮಾರಾಟ ಪ್ರಕ್ರಿಯೆಗಳು ಸರಾಗವಾಗಿ ನಡೆಯುವುದು. ಶೈಕ್ಷಣಿಕ ವಿಷಯ ಪ್ರಗತಿಯಲ್ಲಿದೆ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ […]