ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದ ಆರೋಪಿಗಳಿಂದ ಮಹತ್ವದ ಮಾಹಿತಿ, ಹೆಚ್ಚಿನ ತನಿಖೆಗೆ ಐದು ದಿನಗಳ ಪೊಲೀಸ್ ಕಸ್ಟಡಿ

Wednesday, October 28th, 2020
Surendra Bantwal

ಬಂಟ್ವಾಳ: ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಂದ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಪ್ರಕರಣದ ಹಿಂದಿರುವ ಮತ್ತೆ ಕೆಲವರ ಮಾಹಿತಿ ಲಭ್ಯವಾಗಿದೆ.  ಬಂಧಿತ ಆರೋಪಿಗಳಿಗೆ  ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ದ.ಕ. ಎಸ್ಪಿ ಲಕ್ಷ್ಮೀ ಪ್ರಸಾದ್ ಅವರ ನಿರ್ದೇಶನದಲ್ಲಿ ಬಂಟ್ವಾಳ ಇನ್ಸ್ಪೆಕ್ಟರ್ ನಾಗರಾಜ್ ಪ್ರಕರಣದ ತನಿಖೆ ನಡೆಸುತ್ತಿದ್ದು,  ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾದ ತಲವಾರನ್ನು ವಶಪಡಿಸಿಕೊಂಡಿ ದ್ದಾರೆ. ತಾಲೂಕಿನ ಭಂಡಾರಿ ಬೆಟ್ಟುವಿನ ವಸ್ತಿ ಅಪಾರ್ಟ್ಮೆಂಟ್ನಲ್ಲಿ ಅ.20ರಂದು ಸುರೇಂದ್ರ ಬಂಟ್ವಾಳ್ ಹೆಣವಾಗಿ ಮಲಗಿದ್ದ.  ಆತನ ಮೊಬೈಲಿಗೆ ಕರೆ ಮಾಡಿದರೆ […]

ಸಿಯಾಳ ವ್ಯಾಪಾರಿ ಉಳ್ಳಾಲ ಸೇತುವೆಯಿಂದ ಹಾರಿದ್ದು ಯಾಕೆ ?

Monday, August 5th, 2019
Girish

ಮಂಗಳೂರು: ಸಿಯಾಳ ವ್ಯಾಪಾರಿಯೊಬ್ಬ ಉಳ್ಳಾಲ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ. ಕಡೂರು ಮೂಲದ ಗಿರೀಶ್ (32) ಆತ್ಮಹತ್ಯೆಗೆ ಯತ್ನಸಿದ ವ್ಯಕ್ತಿ. ಈತ ಆತ್ಮಹತ್ಯೆ ಮಾಡಿಕೊಳ್ಳಲೆಂದು ಉಳ್ಳಾಲ ಸೇತುವೆಯ ಮೇಲಿನಿಂದ ನೇತ್ರಾವತಿ ನದಿಗೆ ಹಾರಿದ್ದ. ಆದರೆ ಕೊನೆಯ ಕ್ಷಣದಲ್ಲಿ ತನ್ನ ನಿರ್ಧಾರ ಬದಲಿಸಿ ಈಜಿ ದಡ ಸೇರಲು ಯತ್ನಿಸಿದ್ದ. ಈ ವೇಳೆ ಅಲ್ಲಿಯೇ ಇದ್ದ ಮೀನುಗಾರರು ಆತನನ್ನು ರಕ್ಷಿಸಿದ್ದಾರೆ‌. ಆದರೆ ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ಗಿರೀಶ್ ನನ್ನ  ಖಾಸಗಿ […]

ಅಕ್ರಮ ಜೂಜು ಅಡ್ಡೆ ಮೇಲೆ ಸಿಸಿಬಿ ದಾಳಿ: ಬೆಂಗಳೂರಲ್ಲಿ 33 ಜನರ ಬಂಧನ

Friday, December 14th, 2018
bengaluru

ಬೆಂಗಳೂರು: ಅಕ್ರಮ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 33 ಜನರನ್ನು ಬಂಧಿಸಿ, 62,549 ರೂ.ನಗದು ಹಣ ವಶಪಡಿಸಿಕೊಂಡಿದ್ದಾರೆ. ವಿದ್ಯಾರಣ್ಯಪುರದ ತಿಂಡ್ಲು ಮುಖ್ಯರಸ್ತೆಯಲ್ಲಿರುವ ಸುಜಿತ್ ಸ್ಪೋರ್ಟ್ ಆ್ಯಂಡ್ ರಿಕ್ರಿಯೇಷನ್ ಅಸೋಸಿಯೇಷನ್ ಮೇಲೆ ಗುರುವಾರ ದಾಳಿ ಮಾಡಿ ಜೂಜಾಟ ಆಡುತ್ತಿದ್ದವರನ್ನು ಬಂಧಿಸಿರುವುದಾಗಿ ಸಿಸಿಬಿ ಡಿಸಿಪಿ ಗಿರೀಶ್ ತಿಳಿಸಿದ್ದಾರೆ. ನಗರದ ಸುಜಿತ್ ಸ್ಪೋರ್ಟ್ಸ್‌ನಲ್ಲಿ ಜೂಜು ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿ ಬಂಧಿಸಿದ್ದಾರೆ. ದಾಳಿ ವೇಳೆ ಒಟ್ಟು 62,540 ರೂ. ಹಣ ವಶಕ್ಕೆ ಪಡೆಯಲಾಗಿದೆ […]

ತಾಯಿಯನ್ನು ಕೆಟ್ಟದ್ದಾಗಿ ನಿಂದಿಸಿದಕ್ಕೆ ವ್ಯಕ್ತಿಯ ತಲೆ ಕಡಿದ ಮಗ

Saturday, September 29th, 2018
mandya

ಮಂಡ್ಯ: ತನ್ನ ತಾಯಿಗೆ ಬೈದನೆಂದು ಮಗನೋರ್ವ ವ್ಯಕ್ತಿಯ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ತಂದು ಶರಣಾಗತನಾಗಿರುವ ಘಟನೆ ಮಳವಳ್ಳಿ ತಾಲೂಕಿನ ಚಿಕ್ಕಬಾಗಿಲು ಗ್ರಾಮದಲ್ಲಿ ನಡೆದಿದೆ. ಚಿಕ್ಕಬಾಗಿಲು ಗ್ರಾಮದ ಪಶುಪತಿ (24) ತಲೆ ಕಡಿದುಕೊಂಡು ಮಳವಳ್ಳಿ ಪೊಲೀಸ್ ಠಾಣೆಗೆ ಬಂದ ಯುವಕ‌. ಅದೇ ಗ್ರಾಮದ ಗಿರೀಶ್(35)ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಆರೋಪಿ ಪಶುಪತಿಯು ತನ್ನ ತಾಯಿಗೆ ಗಿರೀಶ್ ಬೈದನೆಂದು ಆತನ ರುಂಡ ಕತ್ತರಿಸಿದ್ದಾನೆ ಎನ್ನಲಾಗಿದೆ. ಆರೋಪಿ ಕಡಿದು ತಂದ ರುಂಡ ಕಂಡು ಪೊಲೀಸ್ ಸಿಬ್ಬಂದಿ ಹೌಹಾರಿದ್ದಾರೆ. ಈ ಬಗ್ಗೆ […]

ಕನ್ಯಾಕುಮಾರಿ ಟು ಕಾಶ್ಮೀರ… ಸ್ಕೂಟರ್​ನಲ್ಲೇ ದೇಶ ಸುತ್ತಿದ ಗೆಳೆಯರು!

Friday, July 20th, 2018
border

ಮಂಗಳೂರು: ಬೈಕ್ನಲ್ಲಿ ಟ್ರೆಕ್ಕಿಂಗ್ ಮಾಡಲು ಗಡುಸಾದ ವಾಹನಗಳನ್ನೇ ಬಯಸುತ್ತಾರೆ. ಗಾಡಿಯ ಸಿಸಿ ಸಾಮರ್ಥ್ಯವನ್ನು ಪರೀಕ್ಷಿಸಿ ಟ್ರೆಕ್ಕಿಂಗ್ ಹೊರಡುತ್ತಾರೆ. ಆದ್ರೆ ಮಂಗಳೂರು ನಿವಾಸಿಗಳಿಬ್ಬರು ಸ್ಕೂಟರ್ ಮೂಲಕ ಕಾಶ್ಮೀರ ತಲುಪಿ ಗಮನ ಸೆಳೆದಿದ್ದಾರೆ. ಹೌದು.., ಮಂಗಳೂರಿನ ಯುವಕರಿಬ್ಬರು ಹಳೇ ಲ್ಯಾಂಬಿ, ಲ್ಯಾಂಬ್ರೆಟ್ಟಾ ಸ್ಕೂಟರ್ ನಲ್ಲಿ ಕನ್ಯಾಕುಮಾರಿಯಿಂದ ಹೊರಟು ಕಾಶ್ಮೀರದ ಶಿಖರವನ್ನು ಯಶಸ್ವಿಯಾಗಿ ಏರಿದ್ದಾರೆ. ಅಷ್ಟೆ ಅಲ್ಲ, ಹಳೆಯ ಲ್ಯಾಂಬ್ರೆಟ್ಟಾ ಮೋಡೆಲ್ನ ವಾಹನವೂ ಪರ್ವತವನ್ನು ಏರಬಲ್ಲುದು ಎಂಬುದನ್ನು ಇದೇ ಮೊದಲ ಬಾರಿಗೆ ತೋರಿಸಿದ್ದಾರೆ. ಗಿರೀಶ್ ಪಿ ವಿ ಮತ್ತು ಸೂರಜ್ ಹೆನ್ರಿ […]