ಶಿವಭಾಗ್ ಬಳಿ ಬೀದಿನಾಯಿಗೆ ಗುಂಡು ಹೊಡೆದು ಕೊಂದ ದುಷ್ಕರ್ಮಿ

Friday, July 2nd, 2021
dog

ಮಂಗಳೂರು : ದುಷ್ಕರ್ಮಿಯೋರ್ವ ನಗರದ ಶಿವಭಾಗ್ ಸಮೀಪದ  ಆಭರಣ ಜ್ಯುವೆಲ್ಲರ್ಸ್ ಬಳಿ ಬೀದಿನಾಯಿಗೆ ಗುಂಡು ಹೊಡೆದು ಕೊಂದು ಹಾಕಿರುವ ಘಟನೆ  ಗುರುವಾರ ತಡರಾತ್ರಿ ನಡೆದಿದೆ. ಘಟನೆಯ ನಂತರ ಸ್ಥಳಕ್ಕೆ ತೆರಳಿದ್ದ ಅನಿಮಲ್ ಕೇರ್ ಟ್ರಸ್ಟ್ ಕಾರ್ಯಕರ್ತರು ನಾಯಿಯನ್ನು ಆ್ಯಂಬುಲೆನ್ಸ್ ಮೂಲಕ ನಗರದ ಜೈಲು ರಸ್ತೆಯ ಪಶು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ನಾಯಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ನಾಯಿಯ ದೇಹದಲ್ಲಿ ಬುಲೆಟ್ ಲಭಿಸಿದೆ ಎಂದು ಹೇಳಿದ್ದಾರೆ. ಘಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸುಮಾ ರಮೇಶ್, ಇದೊಂದು ಅಮಾನವೀಯ ಕೃತ್ಯ. ಈ ಘಟನೆ […]

ಬೆಂಗಳೂರಲ್ಲಿ ನಡೆದ ಸಾಮೂಹಿಕ ರೇಪ್, ಪ್ರಮುಖ ಆರೋಪಿಯನ್ನು ಗುಂಡುಹಾರಿಸಿ ಬಂದಿಸಿದ ಪೊಲೀಸರು

Wednesday, June 2nd, 2021
Saboob

ಬೆಂಗಳೂರು : ನಗರದಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಶೂಬೂಜ್ ಪೇಪರ್ ಆಯುವವರ ಶೆಡ್ ನಲ್ಲಿ ಇರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಪೊಲೀಸರು ಆತನನ್ನು ಅಲ್ಲಿಂದ ವಶಕ್ಕೆ ಪಡೆದಿದ್ದಾರೆ.  ಆದರೆ ಆತ ಪೊಲೀಸರಿಂದ ತಪ್ಪಿಸಲೆತ್ನಿಸಿದಾಗ ಆತನ ಮೇಲೆ ಗುಂಡು ಹಾರಿಸಿದ್ದಾರೆ. ಶೂಬೂಜ್ ಯುವತಿಯ ಗುಪ್ತಾಂಗಕ್ಕೆ ಕಾಲಲ್ಲಿ ಒದ್ದು, ವಿಕೃತಿ ಮೆರೆದಿದ್ದ.   ಆತನನ್ನು ಕರೆ ತರುವಾಗ ಮೂತ್ರ ಬರುತ್ತಿದೆ ಎಂದು ಹೇಳಿದ್ದ ಒಂದು ವೇಳೆ ನಿಲ್ಲಿಸದೇ ಇದ್ದರೆ ಜೀಪ್ ಒಳಗಡೆಯೇ ಮೂತ್ರ ಮಾಡುತ್ತೇನೆ ಎಂದು ಪೊಲೀಸರಿಗೆ ಧಮ್ಕಿ ಹಾಕಿದ್ದ. ಆರ್ […]

ಕೌಟುಂಬಿಕ ಕಲಹಕ್ಕೆ ಇನ್ಸ್ ಪೆಕ್ಟರ್ ಸುದರ್ಶನ್ ಪತ್ನಿ ಬಲಿ

Sunday, August 28th, 2011
Shobha/ಶುಭಾ

ಬೆಂಗಳೂರು : ಕಮರ್ಷಿಯಲ್ ಸ್ಟ್ರೀಟ್ ಠಾಣೆ ಇನ್ಸ್ ಪೆಕ್ಟರ್ ಸುದರ್ಶನ್ ಎಂಬುವರ ಪತ್ನಿ ಶುಭಾ ತನ್ನ ಪತಿಯ ಸರ್ವಿಸ್ ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡು ಶನಿವಾರ ಮಧ್ಯ ರಾತ್ರಿ ವೇಳೆ ಪ್ರಾಣ ಬಿಟ್ಟಿದ್ದಾರೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸರಿಯಾದ ನಿರ್ಣಯ ಕೈಗೊಳ್ಳಲಾಗದೆ ಪತಿಯೊಡನೆ ಸದಾ ಜಗಳವಾಡುತ್ತಿದ್ದ ಶುಭಾ ಅವರು ಸಾವಿನಲ್ಲಿ ಪರಿಹಾರ ಕಂಡುಕೊಂಡಿದ್ದಾರೆ. ಹಾಸನ ಮೂಲದ ಶುಭಾ ಅವರು 12 ವರ್ಷದ ಹಿಂದೆ ಸುದರ್ಶನ್ ಪಿಎಸ್ ಎಂಬ ಪೊಲೀಸ್ ಅಧಿಕಾರಿಯನ್ನು ಮದುವೆಯಾಗಿದ್ದರು. ಬನಶಂಕರಿ ಮೂರನೇ ಹಂತದ ಕತ್ರಿಗುಪ್ಪೆ […]