ವೇದಿಕೆಯ ಮೇಲೆಯೇ ಕುಸಿದು ಕುಸಿದು ಬಿದ್ದ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ

Monday, February 15th, 2021
Roopani

ಅಹಮದಾಬಾದ್:   ಭಾನುವಾರ ಸಂಜೆ ವಡೋದರಾದ ನಿಜಾಂಪುರ ಪ್ರದೇಶದ ಮೆಹ್ಸಾನನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ವೇದಿಕೆಯ ಮೇಲೆಯೇ ಕುಸಿದು ಬಿದ್ದಿದ್ದಾರೆ. ಫೆಬ್ರವರಿ 21 ರಂದು ನಡೆಯಲಿರುವ ನಾಗರಿಕ ಸಮಿತಿಗಳ ಚುನಾವಣೆಗೆ ಮುನ್ನ ಮೂರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲು ರೂಪಾನಿ ವಡೋದರಾಗೆ ಆಗಮಿಸಿದ್ದರು. ನಗರದ ನಿಜಾಂಪುರ ಪ್ರದೇಶದಲ್ಲಿ ನಡೆದ ಮೂರನೇ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು ಭಾಷಣ ಮಾಡುವಾಗ ರೂಪಾನಿ ಕುಸಿದು ಬಿದ್ದಾಗ ಹಿಂದೆ ನಿಂತಿದ್ದ ಬಾಡಿ ಗಾರ್ಡ್ ಮತ್ತು  ಬಿಜೆಪಿ ನಾಯಕರು ಧಾವಿಸಿದರೂ ಅಷ್ಟರಲ್ಲೇ […]

ಕ್ರಿಕೆಟ್​ ಬದುಕಿಗೆ ವಿದಾಯ ಹೇಳಿದ ವೇಗದ ಬೌಲರ್​ ಮುನಾಫ್​ ಪಟೇಲ್..!

Saturday, November 10th, 2018
munaf-patel

ನವದೆಹಲಿ: ಭಾರತದ ವೇಗದ ಬೌಲರ್ ಮುನಾಫ್ ಪಟೇಲ್ ಶನಿವಾರ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸಿದ್ದಾರೆ. ವಯಸ್ಸು ಹಾಗೂ ಸದೃಢತೆ ಕಾಪಾಡಿಕೊಳ್ಳುವುದು ಅಸಾಧ್ಯ ಎಂಬ ಕಾರಣ ನೀಡಿ ಮುನಾಫ್ ಪಟೇಲ್ ಕ್ರಿಕೆಟ್ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಇದ್ದಕ್ಕಿದ್ದಂತೆ ಕ್ರಿಕೆಟ್ಗೆ ವಿದಾಯ ಹೇಳಲು ಯಾವುದೇ ಇನ್ನಿತರ ಕಾರಣಗಳು ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಗುಜರಾತ್ ಮೂಲದ ಮುನಾಫ್ ಪಟೇಲ್ ಭಾರತದ ಪರ 13 ಟೆಸ್ಟ್, 70 ಏಕದಿನ ಹಾಗೂ 3 ಟಿ-20 ಪಂದ್ಯಗಳಲ್ಲಿ ಆಟವಾಡಿದ್ದಾರೆ. ನಿವೃತ್ತಿ ಘೋಷಿಸಿ ಮಾತನಾಡಿರುವ ಅವರು, […]

ಸೈನಿಕರೊಂದಿಗೆ ಆಯುಧ ಪೂಜೆ ಆಚರಿಸಿದ ರಾಜನಾಥ್​ ಸಿಂಗ್​​!

Friday, October 19th, 2018
rajnath-singh

ಗುಜರಾತ್: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗುಜರಾತ್ನ ಬಿಕಾನೆರ್ನ ಭಾರತ-ಪಾಕ್ ಗಡಿಯಲ್ಲಿರುವ ಸೈನಿಕರೊಂದಿಗೆ ದಸರಾ ಹಬ್ಬ ಆಚರಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗುರುವಾರ ಆಯುಧ ಪೂಜೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಡಿ ಭದ್ರತಾ ಪಡೆಗಳ ಕುಟುಂಬಗಳ ಜೊತೆ ಹಬ್ಬ ಆಚರಿಸುವುದು ತುಂಬಾ ಖುಷಿ ತಂದಿದೆ. ನಮ್ಮ ಗಡಿ ಭದ್ರತಾ ಪಡೆಗಳ ಸೈನಿಕರಿಗೆ ಅವರ ಕುಟುಂಬಗಳೇ ಬೆನ್ನೆಲುಬು ಎಂದು ಸೈನಿಕರನ್ನು ಹೊಗಳಿದರು. ಸೈನಿಕರ ಕುಟುಂಬಗಳು ನೀಡುವ ಪ್ರೋತ್ಸಾಹವೇ ಸೈನಿಕರು ಗಡಿಯಲ್ಲಿ ನಿಂತು ದೇಶ […]

ಸದ್ಯದಲ್ಲೇ 100 ರೂ. ಮುಖಬೆಲೆಯ ಹೊಸ ನೋಟ ಜಾರಿಗೆ..!

Thursday, July 19th, 2018
currency

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಸದ್ಯದಲ್ಲೇ 100 ರೂ. ಮುಖಬೆಲೆಯ ಹೊಸ ನೋಟನ್ನು ಜಾರಿಗೆ ತರಲಿದೆ. ಈಗಿರುವ 100 ರೂ. ನೋಟಿಗಿಂತಲೂ ಚಿಕ್ಕದ್ದಾಗಿ, 10 ರೂ. ನೋಟಿಗಿಂತ ಕೊಂಚ ದೊಡ್ಡದಾಗಿರುವ ನೋಟನ್ನು ಆರ್ಬಿಐ ಪರಿಚಯಿಸಿದೆ. ಹೊಸ ನೋಟನ್ನು ಜಾರಿಗೆ ತರುತ್ತಿರುವ ಆರ್ಬಿಐ ಹಳೆಯ ನೂರರ ನೋಟನ್ನು ಹಿಂಪಡೆಯುವ ಯೋಚನೆ ಇಲ್ಲ ಎಂದು ತಿಳಿಸಿದೆ. ಈಗಾಗಲೇ ಹೊಸ ನೋಟಿನ ವಿನ್ಯಾಸ ಅಂತಿಮವಾಗಿದ್ದು, ಮುದ್ರಣ ಕಾರ್ಯ ಸದ್ದಿಲ್ಲದೇ ನಡೆಯುತ್ತಿದೆ. ಮುಂದಿನ ತಿಂಗಳು ಇಲ್ಲವೇ ಸೆಪ್ಟೆಂಬರ್ ನಲ್ಲಿ ಹೊಸ ನೋಟು ಜನಸಾಮಾನ್ಯರ […]

ಥೇಟ್ ಮೋದಿಯಂತೆಯೇ ಕಾಣುವ ಉಡುಪಿಯ ಸದಾನಂದ್ ನಾಯಕ್

Friday, January 12th, 2018
Udupi-modi

ಉಡುಪಿ: ದೇಶದಲ್ಲಿ ಎಲ್ಲಿ ನೋಡಿದರೂ ಮೋದಿ ಹವಾ. ಚುನಾವಣೆ ಬಂದರೆ ಪ್ರಧಾನಿ ಮೋದಿನೇ ಸ್ಟಾರ್ ಪ್ರಚಾರಕರು. ಹಾಗಂತ ಎಲ್ಲ ಕಡೆಯೂ ಅವರೇ ಹೋಗೋಕಾಗುತ್ತಾ? ಹಾಗಾಗಿ ಈಗ ಮೋದಿ ಅವರಂತೆ ಕಾಣುವವರಿಗೆ ಭಾರೀ ಬೇಡಿಕೆ ಇದೆ. ಉಡುಪಿಯ ಸದಾನಂದ ನಾಯಕ್ ಎಂಬ ಮೋದಿ ತದ್ರೂಪಿನಂತೆ ಇರುವವರಿಗೆ ಭಾರೀ ಬೇಡಿಕೆ. ಗುಜರಾತ್ ಚುನಾವಣೆಯಲ್ಲಿ ಭಾಗವಹಿಸಿ ಬಂದ ಸದಾನಂದ ನಾಯಕ್ ಈಗ ಕರ್ನಾಟಕ ಚುನಾವಣೆಯತ್ತ ಮುಖ ಮಾಡಿದ್ದಾರೆ. ಬಿಜೆಪಿಯ ಅಭಿಮಾನಿ ಆಗಿರುವ ಅವರನ್ನು ನೋಡಿದರೆ, ಎಂಥವರೂ ಅರೆಕ್ಷಣ ಅವಾಕ್ ಆಗುತ್ತಾರೆ. ಕೆಲವರಂತೂ […]

ಡಿಸೆಂಬರ್ 25ರಂದು ಮತ್ತೆ ಸಿಎಂ ಆಗಿ ವಿಜಯ್ ರೂಪಾನಿ ಪ್ರಮಾಣ ವಚನ ಸ್ವೀಕಾರ

Wednesday, December 20th, 2017
vijay-rupani

ಅಹ್ಮದಾಬಾದ್: ಇದೇ ಡಿಸೆಂಬರ್ 25ರಂದು ಗುಜರಾತ್ ನಲ್ಲಿ ಮತ್ತೆ ಬಿಜೆಪಿ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಹಾಲಿ ಸಿಎಂ ವಿಜಯ್ ರೂಪಾನಿ ಅವರೇ ಮತ್ತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಸಿಎಂ ವಿಜಯ್ ರೂಪಾನಿ ಅವರ ಚುನಾವಣಾ ಪ್ರಯಾಸದ ಜಯಕ್ಕೆ ಸಂಬಂಧಿದಂತೆ ರೂಪಾನಿ ಅವರನ್ನು ಮುಂದಿನ ಸಿಎಂ ಆಗಿ ಮುಂದುವರೆಸಬಾರದು ಎಂದು ಕೆಲ ಬಿಜೆಪಿ ನಾಯಕರ ಬಣ ವಾದಿಸಿತ್ತು. ಆದರೆ ಮತ್ತೊಂದು ಬಣ ರೂಪಾನಿ ಅವರ ನೇತೃತ್ವದಲ್ಲೇ ಬಿಜೆಪಿ […]

ಅಭಿವೃದ್ಧಿಗೆ ಜನರು ನೀಡಿದ ಉಡುಗೊರೆ… ಕರ್ನಾಟಕ ಚುನಾವಣೆ ಗೆಲ್ಲುವುದೇ ನಮ್ಮ ಗುರಿ: ಶಾ

Monday, December 18th, 2017
amit-shah

ನವದೆಹಲಿ: ಬಹು ನಿರೀಕ್ಷಿತ ಗುಜರಾತ್‌‌-ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವು ದಾಖಲಿಸಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌‌ ಶಾ ಎರಡೂ ರಾಜ್ಯದ ಜನರಿಗೆ ಧನ್ಯವಾದ ಹೇಳಿದ್ದಾರೆ. ನವದೆಹಲಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ಇದು ವಂಶವಾದ, ಜಾತೀವಾದದ ವಿರುದ್ಧದ ಗೆಲುವು. ದೇಶದ ಜನರು ಅಭಿವೃದ್ಧಿಗೆ ಮಣೆ ಹಾಕಿದ್ದಾರೆ. ಬಿಜೆಪಿ ಗೆಲುವು ಪ್ರಜಾಸತ್ತಾತ್ಮಕ ಗೆಲುವು. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಜಯಭೇರಿ: ಮಾಜಿ ಪ್ರಧಾನಿ ದೇವೇಗೌಡ ಪ್ರತಿಕ್ರಿಯೆ

Monday, December 18th, 2017
devegouda

ಬೆಂಗಳೂರು: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದಕ್ಕೆ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಬಿಜೆಪಿಯನ್ನು ಅಭಿನಂದಿಸಿದ್ದಾರೆ. ಮಾಧ್ಯಮದರೊಂದಿಗೆ ಮಾತನಾಡುತ್ತಿದ್ದ ದೇವೇಗೌಡ್ರು, ನನ್ನ ರಾಜಕೀಯ ಜೀವನದಲ್ಲಿ ಇದುವರೆಗೆ ಹದಿನಾಲ್ಕು ಚುನಾವಣೆಯನ್ನು ನೋಡಿದ್ದೇನೆ. ಆದರೆ ಗುಜರಾತ್ ಚುನಾವಣೆಯಷ್ಟು ಕೀಳು ಮಟ್ಟದ ಪ್ರಚಾರವನ್ನು ಇದುವರೆಗೂ ನೋಡಿರಲಿಲ್ಲ ಎಂದು ಗೌಡ್ರು ವಿಷಾದ ವ್ಯಕ್ತ ಪಡಿಸಿದ್ದಾರೆ. ಕರ್ನಾಟಕದ ಸ್ಥಿತಿಯೇ ಬೇರೆ, ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯೇ ಬೇರೆ, ಈ ಎರಡು ರಾಜ್ಯಗಳ ಚುನಾವಣಾ ಫಲಿತಾಂಶ […]

ಗುಜರಾತ್, ಹಿಮಾಚಲದಲ್ಲಿ ಅರಳಿದ ಕಮಲ, ಕರ್ನಾಟಕದಲ್ಲಿ ಸಂಭ್ರಮಾಚರಣೆ

Monday, December 18th, 2017
BJP-karnataka

ಮೈಸೂರು: ಇಡೀ ದೇಶವೇ ಎದುರು ನೋಡುತ್ತಿದ್ದ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಯ ಫಲಿತಾಂಶ ಅರ್ಧ ಚಿತ್ರಣ ತಿಳಿದಿದ್ದು, ಬಿಜೆಪಿ ಸ್ಪಷ್ಟಬಹುಮತದತ್ತ ಮುನ್ನುಗ್ಗುತ್ತಿದೆ. ಈಗಾಗಲೇ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಯ ಫಲಿತಾಂಶದ ಅರ್ಧ ಚಿತ್ರಣ ಹೊರ ಬಿದ್ದಿದ್ದು, ಈ ಎರಡೂ ರಾಜ್ಯಗಳಲ್ಲಿ ಕಮಲ ಅರಳುವ ಎಲ್ಲಾ ಸಾಧ್ಯತೆಗಳಿವೆ. ಈ ಹಿನ್ನೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಕಲಬುರಗಿಯ ಪಟೇಲ್ ವೃತ್ತದಲ್ಲಿ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾ […]

ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು: ಮನಮೋಹನ್ ಸಿಂಗ್ ವಿರುದ್ಧ ಆರೋಪಕ್ಕೆ ಶರದ್ ಪವಾರ್ ಕಿಡಿ

Wednesday, December 13th, 2017
shard-power

ನಾಗ್ಪುರ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುಜರಾತ್ ನಲ್ಲಿ ಬಿಜೆಪಿಯನ್ನು ಸೋಲಿಸಲು ಪಾಕಿಸ್ತಾನದ ಜತೆಗೆ ಪಿತೂರಿ ನಡೆಸಿದ್ದಾರೆ ಎಂದು ಆರೋಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗಬೇಕು ಎಂದು ಎನ್ಸಿಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಹೇಳಿದ್ದಾರೆ. ಮನಮೋಹನ್ ಸಿಂಗ್ ಬೆಂಬಲಕ್ಕೆ ನಿಂತಿರುವ ಪವಾರ್, ವಿಶ್ವದಲ್ಲಿ ಯಾರು ಕೂಡಾ ಮನಮೋಹನ್ ಸಿಂಗ್ ಅವರ ಕಡೆ ಬೊಟ್ಟು ಮಾಡಲಾಗದಂತ ವ್ಯಕ್ತಿತ್ವ ಅವರದ್ದು ಅಂತಹವರ ವಿರುದ್ಧ ನರೇಂದ್ರ ಮೋದಿ ಅವರು ಕೀಳುಮಟ್ಟದ ಆರೋಪ […]