ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರುತ್ತಿದ್ದಾರೆ….!

Tuesday, December 19th, 2017
rahul-gandhi

ಹೊಸದಿಲ್ಲಿ: ಗುಜರಾತ್ ವಿಧಾನಸಭೆಯ  ಚುನಾವಣೆಯಲ್ಲಿ ಏಕಾಂಗಿ ಹೋರಾಟದ ಮೂಲಕ ಬಿಜೆಪಿಗೆ ನಡುಕವನ್ನುಂಟು ಮಾಡಿದ್ದ ಕಾಂಗ್ರೆಸ್ ನ ನೂತನ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮುಂದಿನ ಟಾರ್ಗೆಟ್ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ. ಗುಜರಾತ್ ಬಳಿಕ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಅಮಿತ್ ಶಾ ಅವರು ಕರ್ನಾಟದ ಮೇಲೆ ಕಣ್ಣಿಟ್ಟಿದ್ದಾರೆ. ಬಿಜೆಪಿಯನ್ನು ಕರ್ನಾಟದಲ್ಲಿ ಅಧಿಕಾರಕ್ಕೆ ತರುವುದು ಇವರ ಗುರಿ. ಆದರೆ ಯುವ ನಾಯಕ ರಾಹುಲ್ ಗಾಂಧಿ ಅವರು ಮೋದಿ-ಶಾ ಜೋಡಿಗೆ ಸವಾಲಾಗಿ ಚುನಾವಣಾ […]