ಪಾಂಡೇಶ್ವರ ಪೊಲೀಸ್ ಠಾಣೆ ವಠಾರ ದುರಸ್ತಿ ಮತ್ತು ಠಾಣಾ ಒಳರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ

Thursday, December 24th, 2020
Pandeshwara Station

ಮಂಗಳೂರು : ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆ ವಠಾರ ದುರಸ್ತಿ, ಹಾಗೂ ಠಾಣಾ ಒಳರಸ್ತೆ ಕಾಂಕ್ರೀಟೀಕರಣಕ್ಕೆ ಇಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್, ಎಸಿಪಿ ಜಗದೀಶ್, ನಟರಾಜ್, ಪಾಂಡೇಶ್ವರ ಇನ್ ಸ್ಪೆಕ್ಟರ್ ಎ. ಸಿ ಲೋಕೇಶ್, ಸಬ್ ಇನ್ ಸ್ಪೆಕ್ಟರ್ ಸುರೇಶ್, ಶೀತಲ್, ಹಿರಿಯ ಸಿಬ್ಬಂದಿ ಸುನಿಲ್ SB, ಸ್ಥಳೀಯ ಪ್ರಮುಖರಾದ ನಿತಿನ್ ಕಾಮತ್, ಅನಿಲ್ […]

ಉಳ್ಳಾಲ ನೇತ್ರಾವತಿ ಸೇತುವೆ ರಕ್ಷಣಾ ಬೇಲಿ ಅಳವಡಿಸುವ ಕಾಮಗಾರಿಗೆ ಗುದ್ದಲಿ ಪೂಜೆ

Sunday, July 5th, 2020
Netravathi Bridge

ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೇತುವೆಯ ಉದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನಡೆಯಿತು. ಕಾಮಗಾರಿಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್‌ ಚಾಲನೆ ನೀಡಿದರು. ಇದೇ ವೇಳೆ ಮೂಡಾ ಅಧ್ಯಕ್ಷ ರವಿಶಂಕರ ಮಿಜಾರ್‌, ಪಾಲಿಕೆ ಮೇಯರ್‌ ದಿವಾಕರ್‌ ಪಾಂಡೇಶ್ವರ್‌, ಕಾರ್ಪೊರೇಟರ್‌ ವೀಣಾ ಮಂಗಳಾ ಮತ್ತಿತರರು ಉಪಸ್ಥಿತರಿದ್ದರು. ಉಳ್ಳಾಲ ನೇತ್ರಾವತಿ ಸೇತುವೆಗೆ 55 […]

ಪಾಂಡೇಶ್ವರ ರಸ್ತೆ ಅಭಿವೃದ್ಧಿಗೆ 1 ಕೋಟಿ ರೂಪಾಯಿ: ಶಾಸಕ ಜೆ.ಆರ್.ಲೋಬೊ

Wednesday, February 8th, 2017
rosario road

ಮಂಗಳೂರು: ಮಂಗಳೂರು ನಗರದ ಹಳೆಯದಾದ ಪಾಂಡೇಶ್ವರದಿಂದ ರೊಜಾರಿಯೋ ಚರ್ಚ್ ರಸ್ತೆಯು ತೀರ ಹಗೆಟ್ಟಿರುವುದರಿಂದ ಇದರ ಅಭಿವೃದ್ಧಿ ಅಗತ್ಯವಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ರಾಜ್ಯ ಸರ್ಕಾರದ ಮೂರನೆ ನಗರೋತ್ತನ ಯೋಜನೆಯಲ್ಲಿ ಈ ರಸ್ತೆಗೆ 1 ಕೋಟಿ ಅನುದಾನ ಮಂಜೂರು ಮಾಡಿಸಿ ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. ಈ ರಸ್ತೆಯನ್ನು ಮುಂದಿನ ಒಂದು ತಿಂಗಳ ಒಳಗೆ ಅಭಿವೃದ್ಧಿಪಡಿಸಿ ಸಾರ್ವಜನಿಕರಿಗೆ ಅರ್ಪಿಸಲಾಗುವುದು. ನಗರದ ರಸ್ತೆಗಳ ಬದಿಗೆ ಫುಟ್ ಪಾತ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಮಂಗಳೂರು ನಗರವನ್ನು […]

ಕಾವು ಪಂಚಲಿಂಗೇಶ್ವರ ದೇವಸ್ಥಾನದ ಬಳಿ ಶಾಸಕ ಜೆ.ಆರ್.ಲೋಬೊ ಗುದ್ದಲಿ ಪೂಜೆ ಕಾರ್ಯಕ್ರಮ

Tuesday, October 8th, 2013
J.R.Lobo

ಮಂಗಳೂರು: ನಗರದ ಬಜಾಲ್ ಸಮೀಪದ ಕುಂಟಾಲ್ ಗುಡ್ಡೆಗೆ ತೆರಳುವ ರಸ್ತೆ ಕಾಮಗಾರಿಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಕಾವು ಪಂಚಲಿಂಗೇಶ್ವರ ದೇವಸ್ಥಾನದ ಬಳಿ ಮಂಗಳವಾರ ಗುದ್ದಲಿ ಪೂಜೆ ನೆರವೇರಿಸಿದರು. ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆಯಲಿರುವ ಈ ಕಾಮಗಾರಿಗೆ ಗುದ್ದಿ ಪೂಜೆ ನೆರವೇರಿಸಿದ ನಂತರ ಮಾತನಾಡಿದ ಶಾಸಕ ಜೆ.ಆರ್.ಲೋಬೊ, ಬಜಾಲ್ ಪ್ರದೆಶವು ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿದ್ದರೂ ಕೂಡ ಗ್ರಾಮೀಣ ಪ್ರದೇಶಗಳಂತೆಯೇ ಇದೆ. ಹಾಗಾಗಿ ಈ ಪ್ರದೇಶವು ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಕಾಣಬೇಕಾಗಿದೆ. ಮುಂದಿನ […]