ಜನವರಿ 5ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ‘ತುಳುನಾಡ್ದ ಜಾತ್ರೆ’

Tuesday, December 31st, 2013
odiyoor Tulunadu Jatre

ಮಂಗಳೂರು : ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಫೆಬ್ರವರಿ 7ರಿಂದ ನಡೆಯಲಿರುವ ‘ತುಳುನಾಡ್ದ ಜಾತ್ರೆ’ ಬಲೇ ತೇರ್ ಒಯಿಪುಗ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜನವರಿ 5ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯಲಿದೆ. ಜನವರಿ 5ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರಿನ ಜ್ಯೋತಿ ಸರ್ಕಲ್‌ನಿಂದ ‘ತುಳುನಾಡ್ದ ಜಾತ್ರೆ’ ಮೆರವಣಿಗೆ ಆರಂಭಗೊಳ್ಳಲಿದೆ. ಮೆರವಣಿಗೆಯನ್ನು ಕಲ್ಲಡ್ಕ ಶ್ರೀ ರಾಮ ವಿದ್ಯಾಸಂಸ್ಥೆಯ ಸಂಚಾಲಕ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಉದ್ಘಾಟಿಸಲಿದ್ದಾರೆ. ನೆಹರೂ ಮೈದಾನದಲ್ಲಿ ಸಂಜೆ 3.30ಕ್ಕೆ ತುಳುನಾಡ ಜಾತ್ರೆ ಕಾರ್ಯಕ್ರಮವನ್ನು ಉಡುಪಿಯ ಪೇಜಾವರ […]

ಒಡಿಯೂರು ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಬಂಧುಗಳ ಸಮಾವೇಶ

Friday, February 3rd, 2012
Odiyooru Swamiji

ವಿಟ್ಲ : ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಬಂಧುಗಳ ಸಮಾವೇಶವನ್ನು ಆರೆಸ್ಸೆಸ್‌ ದಕ್ಷಿಣ ಮಧ್ಯಕ್ಷೇತ್ರೀಯ ಸಂಪರ್ಕ ಪ್ರಮುಖ್‌ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಗುರುವಾರ ಉದ್ಘಾಟಿಸಿದರು. ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯರು ಆಶೀರ್ವಚನ ನೀಡಿದರು. ಸಂಸ್ಕಾರ ಮತ್ತು ಕರ್ಮಬಂಧಗಳಿಲ್ಲದ ಭಾವನೆಗಳು ಕೆಟ್ಟ ದಾರಿಯಲ್ಲಿ ಸಾಗುತ್ತದೆ. ಇವೆರಡನ್ನೂ ಬೆಸೆಯುವ ಮತ್ತು ಸಮಾಜದ ಋಣವನ್ನು ತೀರಿಸುವ ಉದ್ದೇಶದಿಂದ ಶ್ರೀ ಗುರುದೇವ ಬಂಧುಗಳ ಸಮಾವೇಶ ಸಂಘಟಿಸಲಾಗಿದೆ ಎಂದು ಅವರು ಹೇಳಿದರು. ದಾನ ಧರ್ಮ ಸತ್ಕರ್ಮಗಳಿಂದ ಮಾನವ […]