ಒಡಿಯೂರಿನಲ್ಲಿ ‘ಮನೆಗೊಂದು ಶ್ರೀಗಂಧದ ಗಿಡ ಶ್ರೀಗಂಧ ಬೆಳೆಯೋಣ’ ಯೋಜನೆಯ ಆರಂಭೋತ್ಸವ

Thursday, July 8th, 2021
odiyuru

ವಿಟ್ಲ: ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮ – 2021ರ ಪ್ರಯುಕ್ತ ಒಡಿಯೂರು ಗುರುದೇವದತ್ತ ಸಂಸ್ಥಾನದಲ್ಲಿ‌ನಡೆದ ‘ಮನೆಗೊಂದು ಶ್ರೀಗಂಧದ ಗಿಡ ಶ್ರೀಗಂಧ ಬೆಳೆಯೋಣ’ ಯೋಜನೆಯ ಆರಂಭೋತ್ಸವವನ್ನು ದೀಪ ಬೆಳಗಿಸುವ ಮೂಲಕ ಜು.8 ರಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಚಾಲನೆ ನೀಡಿ ಆಶೀರ್ವಚನ ನೀಡಿದರು. ಬಳಿಕ ಮಾತನಾಡಿದ ಅವರು ಹಣ್ಣು ಹಂಪಲಿನ ಗಿಡಗಳನ್ನು‌ ನೆಟ್ಟು ಪ್ರಾಣಿ ಪಕ್ಷಿಗಳಿಗೆ ಆಹಾರ ಒದಗಿಸಲು ಸಹಕರಿಸುವುದರೊಂದಿಗೆ ಔಷದೀಯ ಗಿಡಗಳನ್ನು ಬೆಳೆಸುವ ಯೋಚನೆ ಇದೆ. ಪ್ರಕೃತಿಯನ್ನು ಗುರುವಾಗಿ ಕಂಡದ್ದು ಭಗವಾನ್ ದತ್ತಾತ್ರೇಯ. ನಿಮ್ಮ […]

ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಕಾವೂರು ಶಾಖೆಯ ಉದ್ಘಾಟನೆ

Friday, June 29th, 2018
odiyuru bank

ಮಂಗಳೂರು : ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 14ನೇ ನೂತನ ಕಾವೂರು ಶಾಖೆಯನ್ನು ಜೂನ್ 29, ಶುಕ್ರವಾರದಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ನ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನಗೈದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಉತ್ತರದ ಶಾಸಕರಾದ ಡಾ| ವೈ ಭರತ್ ಶೆಟ್ಟಿ, ಮೂಡಬಿದ್ರಿ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ದೀಪಕ್ ಪೂಜಾರಿ, ಮಾಜಿ ಮೇಯರ್ ಶ್ರೀಮತಿ ಹಿಲ್ಡಾ ಆಳ್ವ ಮತ್ತಿತರರು ಉಪಸ್ಥಿತರಿದ್ದರು. ಒಡಿಯೂರು ಶ್ರೀ […]

“ಬಣ್ಣ ಬಣ್ಣದ ಬದುಕು” ಕನ್ನಡ ಚಲನ ಚಿತ್ರದ ಧ್ವನಿಸುರುಳಿ ಬಿಡುಗಡೆ

Friday, October 7th, 2016
banna-bannada-baduku

ಮಂಗಳೂರು: ಕುಡಿಯುವ ನೀರು ಕೊಡುವುದಕ್ಕೆ ಯಾವುದೇ ಅಭ್ಯಂತರವಿಲ್ಲ. ಆದರೆ ಕೊಡುವಾಗ ನಮ್ಮಲ್ಲಿ ಇದೆಯಾ ಎಂಬುದು ಈಗಿನ ಪ್ರಶ್ನೆ. ಕಾವೇರಿ ವಿಷಯದಲ್ಲಿ ಕಾಡಿದ ಈ ಪ್ರಶ್ನೆ ನಮ್ಮ ನೆಲದ ನೇತ್ರಾವತಿಗೂ ಅನ್ವಯಿಸಬೇಕು. ನಮಗೇ ನೀರಿಲ್ಲದ ಪರಿಸ್ಥಿತಿ ಸೃಷ್ಟಿಸುವ ಎತ್ತಿನಹೊಳೆ ಯೋಜನೆ ಕುರಿತು ಕರಾವಳಿ ಜನತೆ ಎಚ್ಚೆತ್ತುಕೊಳ್ಳುವ ದಿನಗಳು ಎದುರಾಗಿವೆ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಮುತ್ತುರಾಮ್‌ ಕ್ರಿಯೇಷನ್ಸ್‌ ಕಾರ್ಕಳ ಲಾಂಛನದಲ್ಲಿ ತಯಾರಾದ ಕೃಷ್ಣ ನಾಯ್ಕ ಕಾರ್ಕಳ ನಿರ್ಮಾಣ ಹಾಗೂ ಇಸ್ಮಾಯಿಲ್‌ ಮೂಡುಶೆಡ್ಡೆ ನಿರ್ದೇಶನದ […]

ತುಳುನಾಡಿನ ಉದಯಕ್ಕೆ ಹೋರಾಟಕ್ಕೂ ಸಿದ್ಧ – ಒಡಿಯೂರು ಶ್ರೀ

Friday, August 9th, 2013
odiyooru Tulu Nadu

ವಿಟ್ಲ : ತುಳು ಭಾಷೆಯ ಬಗ್ಗೆ ಎಷ್ಟು ಜಾಗೃತರಾಗಿದ್ದೇವೆ ಎಂಬುದನ್ನು ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ತುಳುನಾಡು, ತುಳು ಭಾಷೆ ಉಳಿವಿಗಾಗಿ ನಾವು ಒಟ್ಟಾಗಿ ಹೋರಾಡಬೇಕು. ಪ್ರೀತಿ-ವಿಶ್ವಾಸಕ್ಕೆ ಇನ್ನೊಂದು ಹೆಸರು ತುಳುನಾಡು; ತುಳುವರು. ತುಳು ಮಾತನಾಡುವಾಗ ನಮ್ಮಲ್ಲಿ ಆತ್ಮೀಯತೆ ಉಕ್ಕಿ ಬರುವುದರೊಂದಿಗೆ ಪ್ರತಿಯೊಂದು ಶಬ್ದದ ಹಿಂದೆಯೂ ಪ್ರೀತಿಯ ಸೆಳೆ ಇದೆ. ಈ ನಿಟ್ಟಿನಲ್ಲಿ ತುಳು ಒರಿಪು ಕೇಂದ್ರ ಸ್ಥಾಪಿಸುವ ಇರಾದೆ ಇದೆ. ತುಳು ಸಂಸ್ಕೃತಿ ದರ್ಶನ ಕಾರ್ಯಕ್ರಮವನ್ನು ಆಯೋಜಿಸುವ ಸಂಕಲ್ಪ ಇದೆ. ತುಳುನಾಡಿನಲ್ಲಿ ಯಾರೆಲ್ಲ ಇದ್ದಾರೆಯೋ ಅವರೆಲ್ಲರೂ ತುಳುವರೇ. […]

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಸಂಬ್ರಮದ ರಜತಮಹೋತ್ಸವ

Thursday, February 21st, 2013
Odiyooru Rathotsava

ವಿಟ್ಲ : ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಬುಧವಾರ ರಥೋತ್ಸವದ ಅಂಗವಾಗಿ ಏರ್ಪಡಿಸಿದ ಧರ್ಮಸಭೆಯಲ್ಲಿ ಶ್ರೀ ಸಂಸ್ಥಾನದ ರಜತಮಹೋತ್ಸವಕ್ಕೆ ಶ್ರೀ ಗುರುದೇವಾನಂದ ಸ್ವಾಮೀಜಿ ಚಾಲನೆ ನೀಡಿದರು. ಬಳಿಕ ಆಶೀರ್ವಚನ ವಿತ್ತ ಶ್ರೀ ಗುರುದೇವಾನಂದ ಸ್ವಾಮೀಜಿ ಯವರು  ರಥ ಜೀವನಪಥವನ್ನು ತೋರುತ್ತದೆ. ದೇಹವನ್ನು ರಥವೆಂದು ಪರಿಗಣಿಸಿ, ಪಂಚೇಂದ್ರಿಯಗಳೆಂಬ ಅಶ್ವಗಳು, ಬುದ್ಧಿಯೆಂಬ ಸಾರಥಿ, ಮನಸ್ಸು ಎಂಬ ಹಗ್ಗದಲ್ಲಿ ಬೆಸೆದು ನಿಯಂತ್ರಿಸಿದಾಗ ರಥಿಕ ಅಂದರೆ ಅಂತರಂಗದಲ್ಲಿರುವ ಭಗವಂತ ಸ್ವರೂಪಿ ಆನಂದದಿಂದಿರುತ್ತಾನೆ ಎಂದು ನುಡಿದರು. ಕ್ಷೇತ್ರದ ವತಿಯಿಂದ ತುಳು ಅಕಾಡೆಮಿ ಸಹಕಾರದಲ್ಲಿ ಮುಂದಿನ ದಿನಗಳಲ್ಲಿ […]

ಒಡಿಯೂರು ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಬಂಧುಗಳ ಸಮಾವೇಶ

Friday, February 3rd, 2012
Odiyooru Swamiji

ವಿಟ್ಲ : ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಬಂಧುಗಳ ಸಮಾವೇಶವನ್ನು ಆರೆಸ್ಸೆಸ್‌ ದಕ್ಷಿಣ ಮಧ್ಯಕ್ಷೇತ್ರೀಯ ಸಂಪರ್ಕ ಪ್ರಮುಖ್‌ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಗುರುವಾರ ಉದ್ಘಾಟಿಸಿದರು. ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯರು ಆಶೀರ್ವಚನ ನೀಡಿದರು. ಸಂಸ್ಕಾರ ಮತ್ತು ಕರ್ಮಬಂಧಗಳಿಲ್ಲದ ಭಾವನೆಗಳು ಕೆಟ್ಟ ದಾರಿಯಲ್ಲಿ ಸಾಗುತ್ತದೆ. ಇವೆರಡನ್ನೂ ಬೆಸೆಯುವ ಮತ್ತು ಸಮಾಜದ ಋಣವನ್ನು ತೀರಿಸುವ ಉದ್ದೇಶದಿಂದ ಶ್ರೀ ಗುರುದೇವ ಬಂಧುಗಳ ಸಮಾವೇಶ ಸಂಘಟಿಸಲಾಗಿದೆ ಎಂದು ಅವರು ಹೇಳಿದರು. ದಾನ ಧರ್ಮ ಸತ್ಕರ್ಮಗಳಿಂದ ಮಾನವ […]