ಗುರುಪುರ ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Monday, March 4th, 2013
watery grave in Gurupur river

ಮಂಗಳೂರು : ಸ್ನೇಹಿತರ ಜೊತೆ ಗುರುಪುರ ಹೊಳೆಯ ಬಳಿಯ ಅದ್ಯಪಾಡಿ ಡ್ಯಾಂಗೆ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ  ಮೃತ ಪಟ್ಟ ಘಟನೆ ಶನಿವಾರ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ನಗರದ ಎಸ್.ಡಿ.ಎಂ ಉದ್ಯಮಾಡಳಿತ ಕಾಲೇಜಿನ ಪ್ರಥಮ ವರ್ಷದ ಬಿಬಿಎಂ ವಿದ್ಯಾರ್ಥಿ ನಿಹಾಲ್ ಬಂಗೇರ(18) ಎನ್ನಲಾಗಿದೆ. ಈತ ಬೊಕ್ಕಪಟ್ಣದ ಕರ್ನಲ್‌ ಗಾರ್ಡನ್‌ ಕೇಶವ ಬಂಗೇರ ಮತ್ತು ರತ್ನ ಬಂಗೇರ ರ ಇಬ್ಬರು ಮಕ್ಕಳಲ್ಲಿ ಈತ ಹಿರಿಯವನಾಗಿದ್ದಾನೆ. ಶನಿವಾರ ಬೆಳಗ್ಗೆ ಆಂತರಿಕ ಮೌಲ್ಯಮಾಪನ ಪರೀಕ್ಷೆ ಮುಗಿದ ಬಳಿಕ ಮಧ್ಯಾಹ […]