ಆಪತ್ಕಾಲದಲ್ಲಿ ಜೀವಂತವಾಗಿರಲಿಕ್ಕಾದರೂ ಸಾಧನೆ ಮಾಡಿ ! – ಪೂ. ರಮಾನಂದ ಗೌಡ

Sunday, July 25th, 2021
Guru Poornima

ಮಂಗಳೂರು : ಅಡಚಣೆಯ ಸಮಯದಲ್ಲಿ ನಮಗೆ ಸಹಾಯವಾಗಬೇಕು; ಅದಕ್ಕಾಗಿ ನಾವು ಬ್ಯಾಂಕಿನಲ್ಲಿ ಹಣ ಇಡುತ್ತೇವೆ. ಅದರಂತೆ ಆಪತ್ಕಾಲದ ಸಮಯದಲ್ಲಿ ಸಹಾಯವಾಗಬೇಕೆಂದು ಸಾಧನೆಯ ಸಂಗ್ರಹವು ನಮ್ಮ ಸಂಗ್ರಹದಲ್ಲಿರುವುದು ಅಗತ್ಯವಿದೆ. ಇದರಿಂದಲೇ ಆಪತ್ಕಾಲದ ಸಮಯದಲ್ಲಿ ನಮಗೆ ಸಹಾಯವಾಗುತ್ತದೆ. ಭಗವಾನ ಶ್ರೀಕೃಷ್ಣನು ‘ನ ಮೆ ಭಕ್ತಃ ಪ್ರಣಶ್ಯತಿ’, ಅಂದರೆ ‘ನನ್ನ ಭಕ್ತರ ನಾಶ ಎಂದಿಗೂ ಆಗುವುದಿಲ್ಲ’, ಎಂಬ ವಚನವನ್ನು ಭಕ್ತರಿಗೆ ನೀಡಿದ್ದಾರೆ. ಆದ್ದರಿಂದ ನಾವು ಸಾಧನೆಯನ್ನು ಹೆಚ್ಚಿಸಿ ದೇವರ ಭಕ್ತರಾಗಬೇಕು. ಈ ಹಿಂದೆ ಆನಂದಪ್ರಾಪ್ತಿಗಾಗಿ ಸಾಧನೆಯನ್ನು ಮಾಡಿ, ಎಂದು ನಾವು ಹೇಳುತ್ತಿದ್ದೆವು; ಆದರೆ […]

ಮುಂಬರುವ ಭೀಕರ ಆಪತ್ಕಾಲವನ್ನು ಎದುರಿಸಲು ಪ್ರತಿಯೊಬ್ಬರು ಸಕ್ಷಮರಾಗುವುದು ಆವಶ್ಯಕವಾಗಿದೆ ! – ಪೂ. ರಮಾನಂದ ಗೌಡ

Sunday, July 5th, 2020
Guru poornima

ಮಂಗಳೂರು :  ‘ಕೊರೋನಾ ಮಹಾಮಾರಿಯ ಹಾವಳಿ ಮುಗಿದ ನಂತರ ಜೀವನ ಕೂಡಲೇ ಮುಂಚಿ ನಂತಾಗುವುದು’, ಎಂಬ ಭ್ರಮೆಯಲ್ಲಿರದೇ ಜನರು ವಾಸ್ತವಿಕತೆಯನ್ನು ಎದುರಿಸಬೇಕು. ಇಂದು ಪ್ರಗತಿ ಹೊಂದಿದ ಅಮೇರಿಕಾ ಸಹಿತ ಅನೇಕ ರಾಷ್ಟ್ರಗಳು ಆರ್ಥಿಕ ಮುಗ್ಗಟ್ಟನ್ನು ಅನುಭವಿಸುತ್ತಿದೆ. ಅನೇಕ ತಜ್ಞರು ಮುಂದೆ ಆರ್ಥಿಕ ಮುಗ್ಗಟ್ಟು, ನಿರುದ್ಯೋಗ ಇವುಗಳು ಎದುರಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಚೀನಾದ ವಿಸ್ತಾರವಾದ ಮತ್ತು ಪಾಕಿಸ್ತಾನದ ಜಿಹಾದಿ ಭಯೋತ್ಪಾದನೆಯು ಭಾರತದ ಮೇಲೆ ಯುದ್ಧ ಸಾರಲು ಪ್ರಯತ್ನಿಸುತ್ತಿದೆ. ಅನೇಕ ಮುಸಲ್ಮಾನ ರಾಷ್ಟ್ರಗಳಲ್ಲಿ ಗೃಹಯುದ್ಧಗಳು ನಡೆಯುತ್ತಿವೆ. ರಾಜಧಾನಿ ದೆಹಲಿಯಲ್ಲಿ ನಿರಂತರ […]

ಭಾವಪೂರ್ಣ ‘ಗುರುಪೂರ್ಣಿಮಾ’ ಮಹೋತ್ಸವ

Wednesday, July 17th, 2019
sanathana

ಮಂಗಳೂರು : ಗುರುಗಳ ಸ್ಥೂಲ ದೇಹ ಅಂದರೆ ವ್ಯಷ್ಟಿ ರೂಪ ಹಾಗೂ ಸಂಪೂರ್ಣ ರಾಷ್ಟ್ರವೆಂದರೆ ಗುರುಗಳ ಸಮಷ್ಟಿ ರೂಪವಾಗಿದೆ. ಗುರುಕಾರ್ಯದ ಕಕ್ಷೆಯು ವ್ಯಕ್ತಿಯ ಆಧ್ಯಾತ್ಮಿಕ ಉದ್ಧಾರದಿಂದ ಸಮಾಜ, ರಾಷ್ಟ್ರ ಹಾಗೂ ಧರ್ಮದ ಉತ್ಥಾನದ ತನಕ ವ್ಯಾಪಿಸಿರುತ್ತದೆ.  ವೈಯಕ್ತಿಕ ಉದ್ಧಾರಕ್ಕಿಂತ ಸಮಷ್ಟಿ ಉತ್ಕರ್ಷಕ್ಕಾಗಿ ಕಾರ್ಯವನ್ನು ಮಾಡುವವರ ಮೇಲೆ ಗುರುಕೃಪೆ ಹೆಚ್ಚಾಗುತ್ತದೆ. ಧರ್ಮಸಂಸ್ಥಾಪನೆಯ ಅಂದರೆ ಹಿಂದೂ ರಾಷ್ಟ್ರ-ಸ್ಥಾಪನೆಯ ಕಾರ್ಯವು ವ್ಯಕ್ತಿ, ಸಮಾಜ, ರಾಷ್ಟ್ರ ಹಾಗೂ ಧರ್ಮ ಇವೆಲ್ಲದರ ಉತ್ಕರ್ಷವನ್ನು ಸಾಧಿಸುವ ಹಾಗೂ ಕಾಲಾನುಸಾರ ಆವಶ್ಯಕ ಗುರುಕಾರ್ಯವೇ ಆಗಿದೆ. ಈ ಕಾರ್ಯಕ್ಕಾಗಿ ಸ್ವಕ್ಷಮತೆಯಂತೆ […]