ಪ್ರೇಮಿಗಳ ದಿನ ವಿರೋಧಿಸಿ ಗುಲಾಬಿ ಅಂಗಡಿಗೆ ದಾಳಿ ಇಟ್ಟ ಬಜರಂಗದಳದ ಕಾರ್ಯಕರ್ತರ 

Friday, February 15th, 2019
ಪ್ರೇಮಿಗಳ ದಿನ ವಿರೋಧಿಸಿ ಗುಲಾಬಿ ಅಂಗಡಿಗೆ ದಾಳಿ ಇಟ್ಟ ಬಜರಂಗದಳದ ಕಾರ್ಯಕರ್ತರ 

ಮಂಗಳೂರು : ಪ್ರೇಮಿಗಳ ದಿನವನ್ನು ವಿರೋಧಿಸಿ ಬಜರಂಗದಳದ ಕಾರ್ಯಕರ್ತರು ಅಂಗಡಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ಬೈಕಿನಲ್ಲಿ ಬಂದ ಬಜರಂಗದಳದ ಕಾರ್ಯಕರ್ತರು ಎಂದು ಹೇಳಲಾಗುವ ಯುವಕರ ಗುಂಪೊಂದು ಹೂ ಗುಚ್ಛ ಮಾರಾಟ ಮಾಡುವ ಅಂಗಡಿಯೊಂದರ ಮೇಲೆ ದಾಳಿ ನಡೆಸಿದೆ. ನಗರದ ಕರಂಗಲಪಾಡಿ ಬಳಿ ಈ ಘಟನೆ ನಡೆದಿದೆ. ಕರಂಗಲಪಾಡಿ ವೃತ್ತದ ಬಳಿಯೇ ಇರುವ ಐರೀಶ್ ಹೂ ಗುಚ್ಛ ತಯಾರಿಸಿ ಕೊಡುವ ಅಂಗಡಿ ಮೇಲೆ ದಾಳಿ ನಡೆಸಲಾಗಿದೆ. ವ್ಯಾಲೆಂಟೈನ್ ಡೇ ವಿರೋಧಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿದ್ದು, ಗುಲಾಬಿ […]