ಲಕ್ಷದ್ವೀಪದಿಂದ 19 ಮಂದಿ ಮಂಗಳೂರಿಗೆ ವಾಪಾಸ್ , 7 ದಿನಗಳ ಗೃಹ ಬಂಧನದಲ್ಲಿ ನಿಗಾ

Friday, May 29th, 2020
lakshadeep

ಮಂಗಳೂರು:  ಲಾಕ್‌ಡೌನ್‌ ಪರಿಣಾಮ ಎರಡು ತಿಂಗಳಿಂದ ಲಕ್ಷದ್ವೀಪಕ್ಕೆ ತೆರಳಿ ಬಾಕಿಯಾಗಿದ್ದ ಮಂಗಳೂರಿನ 19 ಮಂದಿ ನಗರಕ್ಕೆ ಮರಳಿದ್ದಾರೆ. ಲಾಕ್‌ಡೌನ್‌ ಘೋಷಣೆ ಬಳಿಕ ಮಂಗಳೂರು- ಲಕ್ಷದ್ವೀಪ ನಡುವಿನ ಪ್ರಯಾಣಿಕರ ಹಡಗು ಸಂಚಾರ ಸ್ಥಗಿತವಾಗಿತ್ತು. ಮೂವರು ಮಹಿಳೆಯರೂ ಸೇರಿದಂತೆ 19 ಮಂದಿ ಲಕ್ಷದ್ವೀಪದ ಕವರತ್ತಿ, ಅಗಟ್ಟಿ ಮತ್ತು ಕಿಲ್ತಾನ್‌ ದ್ವೀಪಗಳಲ್ಲಿ ಬಾಕಿಯಾಗಿದ್ದರು. ವ್ಯಾಪಾರ ಹಾಗೂ ನಿರ್ಮಾಣ ಕೆಲಸಕ್ಕೆಂದು ತೆರಳಿ ದವರು ಅಲ್ಲಿಗೆ ಕರೆಸಿಕೊಂಡವರ ವಾಸ್ತವ್ಯದಲ್ಲಿ ಹಾಗೂ ಸಂಬಂಧಿಕರ ಮನೆಗೆಂದು ತೆರಳಿದವರು ಅಲ್ಲಿಯೇ ಉಳಿದುಕೊಂಡಿದ್ದರು. ಲಕ್ಷದ್ವೀಪದಲ್ಲಿ ಕೋವಿಡ್ ಪಾಸಿಟಿವ್‌ ಪ್ರಕರಣಗಳಿಲ್ಲ. ಮಂಗಳೂರಿನಲ್ಲಿ […]

ಸೌದಿಯಲ್ಲಿ ಗೃಹ ಬಂಧನದಲ್ಲಿದ್ದ ಮಹಿಳೆಯ ರಕ್ಷಣೆ

Tuesday, November 21st, 2017
Vijaya

ಮಂಗಳೂರು: ಅನಾರೋಗ್ಯ ಪೀಡಿತ ಪತಿ ಮತ್ತು ಮಗನ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ಹೊತ್ತು ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದ ಮಂಗಳೂರಿನ ವಾಮಂಜೂರಿನ ಮಹಿಳೆಯೋರ್ವರು ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲಾ ಎಸ್‌ಡಿಪಿಐ ಸಂಘಟನೆಯು ಸೌದಿಯಲ್ಲಿರುವ ತನ್ನ ಯುವಕರ ಸಂಘಟನೆಯ ಮೂಲಕ ಈ ಮಹಿಳೆಯನ್ನು ಪತ್ತೆಹಚ್ಚಿ ರಕ್ಷಿಸುವಲ್ಲಿ ನೆರವಾಗಿದೆ. ವಾಮಂಜೂರಿನ ಕೆಲರಾಯ್‌ಕೋಡಿ 2ನೇ ಬ್ಲಾಕ್‌ನ ಬಾಲಪ್ಪ ಬಾಲಕೃಷ್ಣ (55) ಅವರ ಪತ್ನಿ ವಿಜಯಾ (43) ಸೌದಿ ಅರೇಬಿಯಾದಲ್ಲಿ ಸಂಕಷ್ಟಕ್ಕೆ ಸಿಲುಕಿದ ಮಹಿಳೆ.ಹಲವು ತಿಂಗಳುಗಳಿಂದ ಸರಿಯಾಗಿ ಫೋನ್‌ ಸಂಪರ್ಕಕ್ಕೆ […]

ನಾಲ್ಕು ವರ್ಷ ಯುವತಿಯನ್ನು ಬಂಧನದಲ್ಲಿದ್ದಲ್ಲಿಟ್ಟು ಪೋಷಕರಿಂದ ಚಿತ್ರಹಿಂಸೆ

Tuesday, June 4th, 2013
Hemavathi

ಬೆಂಗಳೂರು : ಯುವತಿಯೊಬ್ಬಳನ್ನು ಆಕೆಯ ಪೋಷಕರೇ ಗೃಹ ಬಂಧನದಲ್ಲಿದ್ದಲ್ಲಿಟ್ಟು ಚಿತ್ರಹಿಂಸೆನೀಡಿದ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ. ಮಗಳು ಪ್ರೀತಿ ಮಾಡಿದ ತಪ್ಪಿಗಾಗಿ ಆಕೆಯನ್ನು ಬಂಧನದಲ್ಲಿಡಲಾಗಿತ್ತು. ಮಂಗಳವಾರ ಆರೋಗ್ಯ ಸಚಿವ ಯು.ಟಿ. ಖಾದರ್ ಜೊತೆ ಪೊಲೀಸರು ಮತ್ತು ವೈದ್ಯರ ಸಹಾಯದಿಂದ ಗೃಹ ಬಂಧನದಲ್ಲಿದ್ದ ಯುವತಿಯನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೇಮಾವತಿ (35) ಮಲ್ಲೇಶ್ವರಂ ನಿವಾಸಿಗಳಾದ ರೇಣುಕಪ್ಪ ಮತ್ತು ಗೌರಮ್ಮ ನ ಮಗಳು.  ನಾಲ್ಕು ವರ್ಷಗಳಿಂದ ಅರೆನಗ್ನ ಸ್ಥಿತಿಯಲ್ಲಿ ಮನೆಯಲ್ಲಿ ಆಕೆಯನ್ನು ಕೂಡಿ ಹಾಕಿದ್ದರು.  ಯುವತಿ ಕೊಠಡಿ ಬಿಟ್ಟು ಹೊರಗೆ […]