ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಮಹಾಸ್ವಾಮಿ ದೈವೈಕ್ಯ

Monday, July 19th, 2021
Vidyadiraja-Swamiji

ಉಡುಪಿ  : ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಮಹಾಸ್ವಾಮಿಗಳು ದೈವೈಕ್ಯರಾಗಿದ್ದಾರೆ. ಗೋವಾದಲ್ಲಿರಯವ ಶ್ರೀ ಮಠದಲ್ಲಿ ಅವರು ಹರಿಪಾದ ಸೇರಿದ ಬಗ್ಗೆ ಮಠದ ಮೂಲಗಳು ತಿಳಿಸಿವೆ. ಗೌಡಸಾರಸ್ವತ ಬ್ರಾಹ್ಮಣ ಸಮಾಜದ ಗೋಕರ್ಣ ಪರ್ತಗಾಳಿ ಮಠದ ಶ್ರೀವಿದ್ಯಾಧಿರಾಜತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಸೋಮವಾರ ಹರಿಪಾದ ಸೇರಿದರು. ಸೋಮವಾರ ಮಧ್ಯಾಹ್ನ ಅವರು ಇಹಲೋಕ ತ್ಯಜಿಸಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಗಂಗೊಳ್ಳಿಯ ಸೇನಾಪುರ ಆಚಾರ್ಯ ಮನೆತನದವರಾದ ಅವರು ಗಂಗೊಳ್ಳಿಯ ಶ್ರೀ ವೇಂಕಟರಮಣ […]