ಕುಡಿತಕ್ಕೆ ಹಣ ನೀಡಲಿಲ್ಲವೆಂದು ಮಗನಿಂದ ತಂದೆಯ ಕೊಲೆ : ತಾಯಿ ಗಂಭೀರ

Tuesday, January 21st, 2020
lokesh

ಮಡಿಕೇರಿ : ಕುಡಿತದ ದಾಸನಾಗಿದ್ದ ವ್ಯಕ್ತಿಯೋರ್ವ ಕುಡಿಯಲು ಹಣ ನೀಡಲಿಲ್ಲವೆಂದು ತಂದೆ ಹಾಗೂ ತಾಯಿಯ ಮೇಲೆ ಮರದ ತುಂಡಿನಿಂದ ಹಲ್ಲೆ ಮಾಡಿ ತಂದೆಯನ್ನು ಕೊಲೆಗೈದಿರುವ ಘಟನೆ ವರದಿಯಾಗಿದೆ. ಸೋಮವಾರಪೇಟೆ ಸಮೀಪದ ಗೋಣಿಮರೂರು ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಜೇನುಕುರುಬರ ಕರಿಯಪ್ಪ (46) ಎಂಬುವವರೇ ಮಗ ಲೋಕೇಶ ಎಂಬಾತನಿಂದ ಹತ್ಯೆಗೀಡಾದ ದುರ್ದೈವಿಯಾಗಿದ್ದಾರೆ. ಮಗನ ಹಲ್ಲೆಯಿಂದ ತಾಯಿ ಲೀಲಾ ಎಂಬುವವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿ ಲೋಕೇಶ ನಿನ್ನೆ ರಾತ್ರಿ ಕಂಠಪೂರ್ತಿ ನಿಶೆಯೇರಿಸಿ ಮನೆಗೆ ಬಂದು ತಂದೆ […]