ದಸರಾ ರಜೆ ಕಡಿತಗೊಳಿಸಿರುವುದಕ್ಕೆ ಬಜರಂಗದಳ ವಿರೋಧ

Tuesday, September 25th, 2018
bajarangdal

ಮಂಗಳೂರು: ನಮ್ಮ ಜಿಲ್ಲೆಯಲ್ಲಿ ದಸರಾ ಸಮಯದಲ್ಲಿ ಮಕ್ಕಳಿಗೆ ರಜೆ ನೀಡುವುದು ಹಿಂದಿನ ಕಾಲದಿಂದ ನಡೆದುಬಂದ ಪದ್ದತಿಯಾಗಿದ್ದು, ಮಳೆಗಾಲದ ಪ್ರಕೃತಿ ವಿಕೋಪಕ್ಕೆ ನೀಡಿದ ರಜೆಯನ್ನು ಈ ರಜೆಯಲ್ಲಿ ಕಡಿತಗೊಳಿಸಲು ಸರಕಾರ ಹೊರಡಿಸಿರುವ ಸುತ್ತೋಲೆಯನ್ನು ನಾವು ಖಂಡಿಸುವ ಮೂಲಕ ಅಕ್ಟೋಬರ್ 7 ರಿಂದ 21 ರ ವರಗೆ ನಿಗದಿಗೊಳಿಸಿದ ರಜೆಯನ್ನು ನೀಡಬೇಕೆಂದು ವಿಶ್ವಹಿಂದೂ ಪರಿಷದ್ ಬಜರಂಗದಳ ಆಗ್ರಹಿಸಿದೆ ನವರಾತ್ರಿಗೆ ನೀಡುವ ರಜೆಯನ್ನು ಯಾವುದೇ ಕಾರಣಕ್ಕೂ ಕಡಿತಗೊಳಿಸಬಾರದೆಂದು ಮಾನ್ಯ ಜಿಲ್ಲಾಧಿಕಾರಿಯವರಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣಾಧಿಕಾರಿಯವರಿಗೆ ಮನವಿ ನೀಡಿತು ಮಕ್ಕಳ […]