ಗೋಮಾತೆಯನ್ನು‌ ನಿಂದಿಸಿದ ಪಕ್ಷಗಳು ನೆಲಕಚ್ಚಿ ಹೋಗಿವೆ : ಕೆಎಸ್ ಈಶ್ವರಪ್ಪ

Tuesday, January 12th, 2021
ks Eshwarappa

ಬಂಟ್ವಾಳ :  ಜಿಲ್ಲಾ ಬಿಜೆಪಿ ವತಿಯಿಂದ ಜನಸೇವಕ ಸಮಾವೇಶ ಬಂಟ್ವಾಳದ ಬಂಟರ ಭವನದಲ್ಲಿಸೋಮವಾರ  ನಡೆಯಿತು. ಸಮಾವೇಶವನ್ನು ರಾಜ್ಯ ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆಎಸ್ ಈಶ್ವರಪ್ಪ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟನೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, ಗೋಮಾತೆಯ ಶಾಪದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಪದವಿಯನ್ನು ಕಳೆದುಕೊಂಡಿದ್ದಾರೆ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದಾರೆ. ಪಾಕಿಸ್ಥಾನ ಝಿಂದಾಬಾದ್ ಘೋಷಣೆ ಕೂಗಿರುವುದನ್ನು ಖಂಡಿಸುವ ಯೋಗ್ಯತೆ ಇಲ್ಲದ ಸಿದ್ದರಾಮಯ್ಯ ಗೋಮಾಂಸ ತಿನ್ನುತ್ತೇನೆ ಎಂದು ಹೇಳುತ್ತಾರೆ. ಅವರು ಗೋ ಮಾಂಸ ತಿಂದು ಸಾಯಲಿ […]

ಸರ್ಕಿಟ್‌ ಹೌಸ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Monday, August 22nd, 2016
Amit-against-protest

ಮಂಗಳೂರು: ಗೋರಕ್ಷಣೆಯ ಹೆಸರಿನಲ್ಲಿ ಅಮಾಯಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಇಂದು ನಗರಕ್ಕೆ ಆಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ತಂಗಿದ್ದ ಸರ್ಕಿಟ್‌ ಹೌಸ್ ಮುಂದೆ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗೋ ಮಾತೆಯ ಹೆಸರಿನಲ್ಲಿ ನಕಲಿ ಗೋರಕ್ಷಕರು ಅಮಾಯಕರನ್ನು ಹತ್ಯೆ ಮಾಡುತ್ತಿದ್ದಾರೆ. ಶಾಂತಿ, ನೆಮ್ಮದಿಯಿಂದ ಇದ್ದ ಅವಿಭಜಿತ ದಕ್ಷಿಣ ಕನ್ನಡ […]

ಕೊಂಡೆವೂರಿನಲ್ಲಿ ವಿಶಿಷ್ಟ ಗೋ ತುಲಾಭಾರ

Friday, March 27th, 2015
Go puja

ಮಂಜೇಶ್ವರ : ಕೊಂಡೆವೂರಿನಲ್ಲಿ, ಮಹಾಯಾಗದ ಸಂದರ್ಭದಲ್ಲಿ ಪ್ರತಿನಿತ್ಯ ಪೂಜಿಸಲ್ಪಡುವ ಗೋಮಾತೆಯ ತುಲಾಭಾರ ನಡೆಯಿತು. ಕೊಂಡೆವೂರು ಶ್ರೀಗಳ, ಕಟೀಲಿನ ಅನಂತ ಪದ್ಮನಾಭ ಅಸ್ರಣ್ಣರ ದಿವ್ಯ ಉಪಸ್ಥಿತಿಯಲ್ಲಿ, ಯಾಗ ಪ್ರಧಾನ ಸಮಿತಿಯ ಶ್ರೀ ನಾರಾಯಣ ಬೆಂಗಳೂರು, ಶ್ರೀ ಗೋಪಾಲ್ ಬಂದ್ಯೋಡ್, ಶ್ರೀ ದಿವಾಕರ ಸಾಮಾನಿ ಮತ್ತು ಶ್ರೀಮತಿ ಆಶಾಜ್ಯೋತಿ ರೈಗಳ ಸಮ್ಮುಖದಲ್ಲಿ ಬೆಂಗಳೂರಿನ ಶ್ರೀ ಇ.ಎಸ್. ರಾಮ್ ಭಟ್, ಶ್ರೀ ಕಿರಣ್ ಭಟ್ ಹಾಗೂ ಭಕ್ತಾದಿಗಳು ಬೆಲ್ಲ ದಮೂಲಕ ಗೋತುಲಾಭಾರ ಸೇವೆ ನಡೆಸಿದರು. ಮಧ್ಯಾಹ್ನ 2.೦೦ ರಿಂದ ಶಂ.ನಾಡಿಗ ಕುಂಬಳೆ […]

ಗೋವಂಶ ರಕ್ಷಣೆಗೆ ಬಿಜೆಪಿ ಕಾರ್ಯಕರ್ತರ ಒಕ್ಕೊರಳ ಧ್ವನಿ

Saturday, September 4th, 2010
ಗೋವಂಶ ರಕ್ಷಣೆಗೆ ಬಿಜೆಪಿ ಕಾರ್ಯಕರ್ತರ ಒಕ್ಕೊರಳ ಧ್ವನಿ

ಮಂಗಳೂರು : ಗೋ ಹತ್ಯೆ ನಿಷೇಧ ಕಾಯ್ದೆಗೆ ಅಂಕಿತ ಹಾಗೂ ಕಾಶ್ಮೀರಕ್ಕೆ ಸ್ವಾಯತ್ತತೆ ವಿರೋಧಿಸಿ, ಭಾರತೀಯ ಜನತಾಪಾರ್ಟಿ ವತಿಯಿಂದ ಪ್ರತಿಭಟನೆಯು ಇಂದು ಬೆಳಿಗ್ಗೆ ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದಲ್ಲಿ ಜರಗಿತು.