ಬಕ್ರೀದ್​​ ಹಬ್ಬದಂದು ಗೋಹತ್ಯೆ ನಿಲ್ಲಿಸುವಂತೆ ಮುತಾಲಿಕ್​ ಮನವಿ

Friday, July 24th, 2020
pramodMuthalik

ಧಾರವಾಡ : ಬಕ್ರೀದ್ ಹಬ್ಬದಂದು ಗೋಹತ್ಯೆ ನಿಲ್ಲಿಸುವಂತೆ ಆಗ್ರಹಿಸಿ ಶ್ರೀರಾಮಸೇನಾ ವತಿಯಿಂದ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಅಕ್ರಮವಾಗಿ ಗೋವುಗಳ ಮಾರಾಟ, ಸಾಗಾಣಿಕೆ ಹಾಗೂ ಅವುಗಳ ಕಳ್ಳತನ ನಡೆಯುತ್ತಿದೆ. ಬಕ್ರೀದ್ ಹಬ್ಬದ ಸಮಯದಲ್ಲಿ ಗೋಹತ್ಯೆ ಯಥೇಚ್ಛವಾಗಿ ನಡೆಯುತ್ತಿದೆ. ಗೋವುಗಳ ರಕ್ಷಣೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಬೇಕಿದೆ, ಸರ್ಕಾರವೂ ಸಹ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳಿಗೆ ಮನವಿ […]

ಉತ್ತರಪ್ರದೇಶ : ಗೋಹತ್ಯೆಯನ್ನು ಮಾಡುವವರಿಗೆ 10 ವರ್ಷ ಶಿಕ್ಷೆ ಮತ್ತು5 ಲಕ್ಷ ರೂಪಾಯಿ ವರೆಗೆ ದಂಡ

Wednesday, June 10th, 2020
adityanath

ಮಂಗಳೂರು  : ಉತ್ತರಪ್ರದೇಶದ ‘ಯೋಗಿ ಸರ್ಕಾರ’ವು ಗೋಹತ್ಯೆಯನ್ನು ತಡೆಗಟ್ಟಲು ಹೊಸ ಸುಗ್ರೀವಾಜ್ಞೆಯನ್ನು ಹೊರಡಿಸಿದೆ. ಅದರಂತೆ ಗೋಹತ್ಯೆಯನ್ನು ಮಾಡುವವರಿಗೆ 10 ವರ್ಷ ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಲಾಗುವುದು. ‘ಯೋಗಿ ಸರ್ಕಾರ’ ತೆಗೆದುಕೊಂಡ ಈ ನಿರ್ಧಾರ ಅತ್ಯಂತ ಶ್ಲಾಘನೀಯವಾಗಿದ್ದು ಹಿಂದೂ ಜನಜಾಗೃತಿ ಸಮಿತಿ ಅದನ್ನು ಸ್ವಾಗತಿಸಿದೆ. ಇತ್ತೀಚೆಗೆ ಕೇರಳದಲ್ಲಿ ಗರ್ಭಿಣಿ ಆನೆಗೆ ಪಟಾಕಿ ಇರುವ ಅನಾನಸ್‌ಅನ್ನು ತಿನ್ನಲು ನೀಡಲಾಗಿತ್ತು, ಅದರಲ್ಲಿ ಗರ್ಭಿಣಿ ಆನೆ ಗಂಭೀರವಾಗಿ ಗಾಯಗೊಂಡು ದುರದೃಷ್ಟಕರವಾಗಿ ಸಾವನ್ನಪ್ಪಿತು; ಘಟನೆ ನಡೆದ ಎರಡು ದಿನಗಳು […]

ಕರ್ನಾಟಕದಲ್ಲಿ ಪುನಃ ಗೋಹತ್ಯೆ ನಿಷೇದ ಕಾನೂನು ಜಾರಿಗೊಳಿಸಿ ಮನವಿ

Tuesday, October 22nd, 2019
hindu-jana-jagrati

ಬೆಳ್ತಂಗಡಿ : 2010 ರಲ್ಲಿ ಆಗಿನ ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕಾನೂನು ಜಾರಿಗೊಳಿಸಿತ್ತು. 2014ರಲ್ಲಿ ಕಾಂಗ್ರೆಸ್ ಆಡಳಿತ ಸರಕಾರ ಅಧಿಕಾರಕ್ಕೆ ಬಂದ ಬಳಿಕ ತಕ್ಷಣವೇ ಆ ಕಾನೂನನ್ನು ರದ್ದುಗೊಳಿಸಿತ್ತು. ಈಗ ಪುನಃ ಸುದೈವದಿಂದ ಭಾರತೀಯ ಜನತಾಪಕ್ಷವು ಅಧಿಕಾರದಲ್ಲಿದೆ. ಆದುದರಿಂದ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪರವರು ರಾಜ್ಯದಲ್ಲಿ ಪುನಃ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಬೇಕು ಮತ್ತು ಗೋಮಾಂಸ ಮಾರಾಟ ಮತ್ತು ಸಾಗಾಣಿಕೆಯ ಮೇಲೆ ಕಠಿಣ ನಿರ್ಬಂಧವನ್ನು ವಿಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತ ಶ್ರೀ […]

ಬಕ್ರೀದ್ ನಿಮಿತ್ತ ಗೋಹತ್ಯೆ ತಡೆಯಲು ದಕ್ಷಿಣ ಕನ್ನಡ ಅಪರ ಆಯುಕ್ತರಿಗೆ ಮನವಿ

Tuesday, August 6th, 2019
bakrid cow

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಮತ್ತು ಗೋರಕ್ಷಕ ಸಂಘಟನೆಗಳಿಂದ ದಕ್ಷಿಣ ಕನ್ನಡ ಅಪರ ಆಯುಕ್ತರಾದ ಎಂ. ಜೆ. ರೂಪ ಇವರಿಗೆ ಬಕ್ರೀದ್ ನಿಮಿತ್ತ ಗೋಹತ್ಯೆ ತಡೆಯಲು ಅಗಷ್ಟ 6 , ಶುಕ್ರವಾರ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಂನವಯಕರಾದ ಶ್ರೀ ಚಂದ್ರ ಮೊಗೇರ್, ಶ್ರೀ ಯೋಗೀಶ್ ಅಶ್ವಥಪುರ, ಸೌ ಉಮಾ, ಶ್ರೀ ರಾಮ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್, ವಿಭಾಗ ಪ್ರಧಾನ ಕಾರ್ಯದರ್ಶಿ ಹರೀಶ್ ಅಮ್ಟಾಡಿ,ಜಿಲ್ಲಾ ಅದ್ಯಕ್ಷ […]