ಗೋ ರಕ್ಷಣೆಗೆ ಪೇಜಾವರ ಶ್ರೀಗಳ ಕೊಡುಗೆ ಅನನ್ಯ: ನರೇಂದ್ರ ಮೋದಿ

Monday, February 6th, 2017
video-conference

ಉಡುಪಿ: ಕರ್ನಾಟಕ ಮಧ್ವಾಚಾರ್ಯರಿಗೆ ಜನ್ಮಕೊಟ್ಟ ಪುಣ್ಯಭೂಮಿ. ದೇಶದ ನೈತಿಕ ಉದ್ಧಾರಕ್ಕಾಗಿ ಮಧ್ವರು ಜನ್ಮ ತಾಳಿದರು. ಮಧ್ವರ ಭಕ್ತಿ ಆಂದೋಲನ ನೆನೆದರೆ ಹೆಮ್ಮೆಯಾಗುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಜಗದ್ಗುರು ಮಧ್ವಾಚಾರ್ಯರ ಸಪ್ತ ಶತಮಾನೋತ್ಸವ ಅಂಗವಾಗಿ ಪ್ರಧಾನಿ ಮೋದಿ ಇಂದು ಭಾಷಣ ಮಾಡಿದರು. ದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಮಧ್ವಾಚಾರ್ಯರ ಸಪ್ತಾಹದಲ್ಲಿ ಪಾಲ್ಗೊಂಡು ಮಾತನಾಡಿದ ಮೋದಿ, ಮಧ್ವಾಚಾರ್ಯರ ಗುಣಗಾನ ಮಾಡಿದರು. ಅಲ್ಲದೇ ದೇಶದ ಧಾರ್ಮಿಕ ಪರಂಪರೆಯ ಬಗ್ಗೆಯೂ ಮೋದಿ […]

ಗೋ ರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವೇ ಕಾನೂನು ತಂದರೆ ಒಳಿತು: ಪರಮೇಶ್ವರ್

Saturday, August 27th, 2016
Parameshwar

ಮಂಗಳೂರು: ಗೋ ರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವೇ ಕಾನೂನು ತಂದರೆ ಒಳಿತು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಂದು ಮಂಗಳೂರು ಪೊಲೀಸ್ ಕಚೇರಿಯಲ್ಲಿ ಪೊಲೀಸ್ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋ ರಕ್ಷಣೆಯ ಹೆಸರಿನಲ್ಲಿ ದೇಶದೆಲ್ಲೆಡೆ ಹಲ್ಲೆ, ಕೊಲೆ ನಡೆಯುತ್ತಿವೆ. ಪ್ರಧಾನಿ ಮೋದಿಯವರು ಗೋ ರಕ್ಷಕರ ಹೆಸರಿನಲ್ಲಿ ದಾಂಧಲೆ ನಡೆಸುವವರ ದಾಖಲೆ ಸಂಗ್ರಹಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ ಬಳಿಕವೂ ಕರಾವಳಿಯಲ್ಲಿ ಗೋ ರಕ್ಷಣೆಯ ಹೆಸರಿನಲ್ಲಿ ಕೊಲೆ […]