ಗೋ ಹಂತಕರ ಮತ್ತು ದನಗಳ ಡಕಾಯಿತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಿ : ಮೋನಪ್ಪ ಭಂಡಾರಿ

Tuesday, August 6th, 2013
Monappa Bhandary

ಮಂಗಳೂರು :  ಗೋ ಹತ್ಯೆ ಮತ್ತು ದನಗಳ ಡಕಾಯಿತು ಸಂಖ್ಯೆ ಜಾಸ್ತಿಯಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದಮೇಲೆ ಗೋ ಹತ್ಯೆ ನಿಲ್ಲಿಸುವಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯು ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಸಭೆ ಸದಸ್ಯ ಮೋನಪ್ಪ ಭಂಡಾರಿ ಹೇಳಿದರು. ಅವರು ಇಂದು ನಗರದ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಈ ಮಾತನ್ನು ಹೇಳಿದರು, ಸಂವಿದಾನದ ಪರಿಚ್ಚೇದ 44 ರ ಆಶಯದಂತೆ 64 ರ  ಗೋ ಹತ್ಯೆ ನಿಷೇಧ ಮಸೂದೆಗೆ ತಿದ್ದುಪಡಿ ತಂದು […]