ಗರ್ಭಿಣಿ ಪೊಲೀಸ್ ಸಿಬ್ಬಂದಿಗೆ ಸಹೋದ್ಯೋಗಿ ಪೊಲೀಸು ಸಿಬ್ಬಂದಿಗಳಿಂದ ಸೀಮಂತ

Thursday, October 17th, 2019
Gowramma

ಮಂಗಳೂರು: ಗರ್ಭಿಣಿ ಪೊಲೀಸ್ ಸಿಬ್ಬಂದಿಯೋರ್ವರಿಗೆ  ಪೊಲೀಸರು ಸೀಮಂತ ಮಾಡಿರುವ ಅಪರೂಪದ ಘಟನೆ ಮಂಗಳೂರು ಪೂರ್ವ (ಕದ್ರಿ) ಠಾಣೆಯಲ್ಲಿ  ನಡೆದಿದೆ. ನಗರದ ಬೆಂದೂರ್‌ನ ಸಂತ ಸೆಬಾಸ್ಟಿಯನ್ ಸಭಾಂಗಣದಲ್ಲಿ ಪೊಲೀಸ್ ನಿರೀಕ್ಷಕ ಶಾಂತಾರಾಮ್ ಮತ್ತು ಠಾಣಾ ಸಿಬ್ಬಂದಿಯಿಂದ ಕದ್ರಿ ಠಾಣಾ ಸಿಬ್ಬಂದಿ ಗೌರಮ್ಮ ಅವರಿಗೆ ಸಾಂಪ್ರದಾಯಿಕವಾಗಿ ಸೀಮಂತ ನಡೆಸಿಕೊಟ್ಟರು. ಪೊಲೀಸ್ ಸಿಬ್ಬಂದಿಕಾರ್ಯಕ್ರಮದಲ್ಲಿ ಗೌರಮ್ಮ ಅವರ ಪತಿ ಶಿವಾನಂದ ಹಾಗೂ ಕುಟುಂಬಸ್ಥರು ಭಾಗವಹಿಸಿದ್ದರು. ಪೊಲೀಸರು ತಮ್ಮ ಕೆಲಸದ ಒತ್ತಡದಲ್ಲಿಯೂ ಈ ರೀತಿಯ ಕಾರ್ಯದಲ್ಲಿ ತೊಡಗಿಸಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸ್ ಕಮಿಷನರ್ ಡಾ.ಪಿ.ಎಸ್. […]

ಸುಳ್ಯ: ಜೋಡುಪಾಲ ದುರಂತಕ್ಕೆ ಒಂದು ವರ್ಷ; ಮೂರು ಶಾಲೆಗಳಿಗಿಲ್ಲ ಸ್ವಾತಂತ್ರ್ಯ

Friday, August 16th, 2019
Jodupaala

ಸುಳ್ಯ :  ಒಂದು ವರ್ಷದ ಹಿಂದೆ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ಚೂರು ಚೂರಾಗಿದ್ದ ಜೋಡುಪಾಲ ಪರಿಸರವೀಗ ಶಾಂತವಾಗಿದ್ದರೂ ನಾಳೆ ಏನಾಗಬಹುದು ಎಂಬ ಆತಂಕ ಜನರಿಂದ ಇನ್ನೂ ದೂರವಾಗಿಲ್ಲ! ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಜೋಡುಪಾಲದಲ್ಲಿ ಕಳೆದ ವರ್ಷದ ಆ. 16ರಂದು ಬೀಭತ್ಸ ರೂಪ ಪಡೆದು ಅನಾಹುತ ಸೃಷ್ಟಿಸಿದ್ದ ತೊರೆ ಈ ವರ್ಷ ತನ್ನ ಪಾಡಿಗೆ ತಾನು ಶಾಂತವಾಗಿ ಹರಿಯುತ್ತಿದೆ. ತೊರೆ ಸೃಷ್ಟಿಸಿದ ಭೀಕರತೆ ಛಾಯೆ ಇನ್ನೂ ಉಳಿದುಕೊಂಡಿದೆ. ಸನಿಹದ ಎರಡನೇ ಮೊಣ್ಣಂಗೇರಿ, ಕಾಲೂರು, ಹೆಬ್ಬೆಟ್ಟಗೇರಿ ಸರಕಾರಿ ಶಾಲೆಗಳಲ್ಲಿ ಈ […]