ಕರ್ನಾಟಕ ಯಕ್ಷಗಾನ ಅಕಾಡಮಿಯ 2020ನೇ ಸಾಲಿನ ಗೌರವ ಪ್ರಶಸ್ತಿ ಘೋಷಣೆ

Tuesday, December 22nd, 2020
timmappa Gujaran

ಮಂಗಳೂರು : ಕರ್ನಾಟಕ ಯಕ್ಷಗಾನ ಅಕಾಡಮಿಯ 2020ನೆ ಸಾಲಿನ ಗೌರವ ಪ್ರಶಸ್ತಿ  ಪ್ರಶಸ್ತಿ ಘೋಷಣೆಯಾಗಿದ್ದು, ಪ್ರದಾನ ಕಾರ್ಯಕ್ರಮವು 2021ರ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ. ಅಕಾಡಮಿಯ ಅಧ್ಯಕ್ಷ ಎಂ.ಎ.ಹೆಗಡೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆಗೊಳಿಸಿದರು. ಗೌರವ ಪ್ರಶಸ್ತಿಗೆ ಕೆ.ತಿಮ್ಮಪ್ಪಗುಜರನ್, ಬಿ.ಸಂಜೀವ ಸುವರ್ಣ,  ಡಾ. ವಿಜಯ ನಳಿನಿ ರಮೇಶ್, ಡಾ. ಚಕ್ಕೆರೆ ಶಿವಶಂಕರ್, ಬಿ.ಪರಶುರಾಮ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ 50,000 ರೂ.ನಗದು, ಪ್ರಶಸ್ತಿ ಫಲಕ, ಪ್ರಮಾಣಪತ್ರವನ್ನು ಒಳಗೊಂಡಿದೆ. ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಹಿರಿಯ ಯಕ್ಷಗಾನ […]

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2016ನೇ ಸಾಲಿನ ಗೌರವ ಪ್ರಶಸ್ತಿ ಘೋಷಣೆ

Thursday, January 19th, 2017
Konakani-Sahitya-Academy

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2016ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪುರಸ್ಕೃತರನ್ನು ಘೋಷಿಸಲಾಗಿದೆ. ಗೌರವ ಪ್ರಶಸ್ತಿಗೆ ಮಂಗಳೂರಿನ ಸಿರಿಲ್ ಜಿ. ಸಿಕ್ವೇರಾ (ಸಾಹಿತ್ಯ), ಶಿರಸಿಯ ವಾಸುದೇವ ಬಾಲಕೃಷ್ಣ ಶಾನಭಾಗ್ (ಕಲೆ), ಯಲ್ಲಾಪುರದ ಕ್ಲಾರಾ ಅಂತೋನ್ ಸಿದ್ದಿ (ಜಾನಪದ) ಆಯ್ಕೆಯಾಗಿದ್ದಾರೆ ಎಂದು ಅಕಾಡೆಮಿ ಅಧ್ಯಕ್ಷ ರಾಯ್ ಕ್ಯಾಸ್ಟಲಿನೊ ಸುದ್ದಿಗಾರರಿಗೆ ತಿಳಿಸಿದರು. ಪುಸ್ತಕ ಬಹುಮಾನಕ್ಕೆ ಕಾಸರಗೋಡು ಚಿನ್ನಾ (ಭಾಷಾಂತರ ವಿಭಾಗ- ತೀಸ್ ಕಾಣಿಯೊ), ಉಮೇಶ್ ನಾಯಕ್ ಕೆ. (ಕವನ ವಿಭಾಗ- ಶ್ರೀನಿವಾಸ ಕಲ್ಯಾಣ), ಆಗ್ನೇಸಿಯಾ […]

ಸಾಧಕರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2015ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ

Monday, September 26th, 2016
tulu academy award

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ 2015ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನವನ್ನು ಶನಿವಾರ  ತುಳು ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಬೆಂಗಳೂರಿನ ಡಾ.ಇಂದಿರಾ ಹೆಗ್ಡೆ (ತುಳು ಸಾಹಿತ್ಯ ಮತ್ತು ಸಂಶೋಧನೆ), ಕೋಟಿ ಪರವ (ತುಳು ಜಾನಪದ) ಹಾಗೂ ಬೇತ ಕುಂಞ ಕುಲಾಲ್ (ತುಳು ಯಕ್ಷಗಾನ) ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ 2015ನೇ ಸಾಲಿನ ಗೌರವ ಪ್ರಶಸ್ತಿ ಸ್ವೀಕರಿಸಿದರು. 2015ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಯಡಿ ತುಳು ಕಥಾ ವಿಭಾಗದಲ್ಲಿ `ಗುತ್ತುದಿಲ್ಲದ […]