ಕಮ್ಯುನಿಸ್ಟರ ಹಾಗೂ ನಕ್ಸಲ್ ಸಂಘಟನೆಗಳ ಕಾರ್ಯಕ್ರಮವನ್ನು ರದ್ದುಗೊಳಿಸಲು ಸಮಿತಿಯ ಮನವಿ

Friday, September 4th, 2020
hjjs

ಮಂಗಳೂರು :  ಗೌರಿ ಲಂಕೇಶ ಹತ್ಯೆಯ ಪ್ರಕರಣದ ಸಂಬಂಧ ಎಡಪಂಥೀಯ ವಿಚಾರಧಾರೆಯ ವಿಚಾರವಾದಿಗಳು “ನಾವು ಎದ್ದು ನಿಲ್ಲದಿದ್ದರೆ ?” ಹೆಸರಿನಡಿಯಲ್ಲಿ ದಿನಾಂಕ 5 ಸೆಪ್ಟೆಂಬರ್ ನಂದು  ಸುಮಾರು 400 ಸಮವಿಚಾರಿ ಸಂಘಟನೆಗಳು ಸೇರಿ ಆಂದೋಲನವನ್ನು ಹಮ್ಮಿಕೊಂಡಿದೆ. ಇಂತಹ ಕಾರ್ಯಕ್ರಮಗಳನ್ನು ನಡೆಸಲು ಬಿಡಬಾರದು ಎಂದು ಹಿಂದೂ ಜನಜಾಗೃತಿ ಸಮಿತಿ ಸರಕಾರವನ್ನು ಕೇಳಿಕೊಂಡಿದೆ. ಈ ಆಂದೋಲನವನ್ನು ಮೇಲ್ನೋಟಕ್ಕೆ ನೋಡಿದಾಗ ಗೌರಿ ಹತ್ಯೆಯ ಹೆಸರಿನಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುವುದಕ್ಕಿಂತ ಕೇಂದ್ರ ಸರಕಾರವನ್ನು ತೀವ್ರವಾಗಿ ಟೀಕಿಸುವ ಉದ್ದೇಶವೇ ಹೆಚ್ಚು ಇದೆ ಎಂಬ ಸಂಶಯ ಮೂಡುತ್ತದೆ. ಈಗಾಗಲೇ ದಿಲ್ಲಿ ಮತ್ತು ಬೆಂಗಳೂರಿನಲ್ಲಿ […]

ಶುದ್ಧ ಉದ್ದೇಶದಿಂದ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿ

Friday, August 17th, 2018
gouri-lankesh

ಮಂಗಳೂರು: ಗೌರಿ ಲಂಕೇಶ ಹತ್ಯೆಯ ಪ್ರಕರಣದಲ್ಲಿ ಇತ್ತೀಚೆಗೆ ಹಿಂದುತ್ವವಾದಿ ಸಂಘಟನೆಗಳ ಅನೇಕ ಯುವಕರನ್ನು ಬಂಧಿಸಲಾಯಿತು. ಪ್ರತಿನಿತ್ಯ ಎನ್ನುವಂತೆ ಒಬ್ಬೊಬ್ಬರ ಬಂಧನವಾಗುತ್ತಿರುವುದನ್ನು ವಾರ್ತೆಯಲ್ಲಿ ಓದುತ್ತಿದ್ದೇನೆ. ಎಸ್ಐಟಿ ಅಧಿಕಾರಿಗಳ ತನಿಖೆಯ ದಿಶೆಯನ್ನು ನೋಡುವಾಗ ಬಹಳ ಗಂಭೀರ ಮತ್ತು ಭಯ ಹುಟ್ಟಿಸುವಂತಹ ರೀತಿಯಲ್ಲಿದೆ ಎನಿಸಿತು. ಯಾರದೋ ಮನೆಯಲ್ಲಿ ಊಟ ಮಾಡಿದನೆಂದು ಅವರಿಗೆ, ಯಾರದೋ ಮನೆಯಲ್ಲಿ ವಾಸ್ತವ್ಯ ಮಾಡಿದನೆಂದು ಅವರಿಗೆ ಬಂಧಿಸಲಾಗುತ್ತಿದೆ ! ತನಿಖೆಯ ಈ ಪರಿಯನ್ನು ನೋಡುವಾಗ ಮುಂದೊಂದು ದಿನ ಅನಾರೋಗ್ಯಕ್ಕೆ ತಪಾಸಣೆ ಮಾಡಿದರೆಂದು ಆ ವೈದ್ಯರನ್ನು, ಬಸ್ಸಿನಲ್ಲಿ ಟಿಕೆಟ್ ಕೊಟ್ಟಿದ್ದರೆಂದು ನಿರ್ವಾಹಕರನ್ನು, […]

ಗೌರಿ ಲಂಕೇಶ ಹತ್ಯೆ ಪ್ರಕರಣ..ಹುಬ್ಬಳ್ಳಿಯಲ್ಲಿ ಆರೋಪಿಗಳ ಮನೆ ತಪಾಸಣೆ!

Monday, July 30th, 2018
gaouri-lankesh

ಹುಬ್ಬಳ್ಳಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಇತ್ತೀಚೆಗೆ ನಗರದಲ್ಲಿ ಬಂಧಿಸಿರುವ ಇಬ್ಬರು ಆರೋಪಿಗಳ ಮನೆಯಲ್ಲಿ ಭಾನುವಾರ ಎಸ್‌ಐಟಿ ಅಧಿಕಾರಿಗಳು ತಪಾಸಣೆ ನಡೆಸಿದರು. ಶನಿವಾರದಿಂದಲೇ ಆರೋಪಿಗಳಾದ ಗಣೇಶ ಮಿಸ್ಕಿನ್ ಹಾಗೂ ಅಮಿತ ಬದ್ದಿಯವರ ಮನೆಯಲ್ಲಿ ಎಸ್‌ಐಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಇದುವರೆಗೂ ಯಾವುದೇ ದಾಖಲೆಗಳು ಹಾಗೂ ಪುರಾವೆಗಳು ದೊರೆತಿಲ್ಲ. ಕೇಶ್ವಾಪುರ ಭಾಗದ ಚೈತನ್ಯ ನಗರದಲ್ಲಿರುವ ಗಣೇಶ ಮನೆ ಹಾಗೂ ದಾಜೀಬಾನ ಪೇಟೆಯ ತಾಡಪತ್ರಿ ಗಲ್ಲಿಯಲ್ಲಿರುವ ಅಮಿತ್ ಮನೆಯ ಸದಸ್ಯರನ್ನು ಹೊರಗೆ ಕಳುಹಿಸಿ ಆರೋಪಿಗಳೊಂದಿಗೆ ಎಸ್‌ಐಟಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. […]