ಗೌರಿ ಹತ್ಯೆ: ವಿಶೇಷ ತನಿಖಾ ತಂಡ 3 ಬಾರಿ ದಕ್ಷಿಣ ಕನ್ನಡ ಜಿಲ್ಲೆಗೆ

Saturday, October 7th, 2017
gauri

ಮಂಗಳೂರು: ಗೌರಿ ಲಂಕೇಶ್‌ ಕೊಲೆ ಪ್ರಕರಣ ಕುರಿ ತಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಎಸ್‌ಐಟಿ ಸನಾತನ ಸಂಸ್ಥೆಯ ಮೇಲೆ ಶಂಕೆ ವ್ಯಕ್ತಪಡಿಸಿದ್ದು, ಜಾಡು ಹಿಡಿದು ಪೊಲೀಸರು ಮೂರು ಬಾರಿ ದಕ್ಷಿಣ ಕನ್ನಡ ಜಿಲ್ಲೆಗೂ ಬಂದು ಹೋಗಿದ್ದಾರೆ. ಹೀಗಾಗಿ ಇಡೀ ರಾಜ್ಯವನ್ನು ಬೆಚ್ಚಿ ಬೀಳಿ ಸಿದ್ದ ಗೌರಿ ಲಂಕೇಶ್‌ ಹತ್ಯೆ ಪ್ರಕ ರಣದ ಹಿಂದೆ ದಕ್ಷಿಣ ಕನ್ನಡದ ನಂಟು ಇದೆಯೇ ಎನ್ನುವ ಅನುಮಾನ ವ್ಯಕ್ತವಾಗಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡದ ಪೊಲೀಸರು ಜಿಲ್ಲೆಯ ಪುತ್ತೂರು ತಾಲೂಕು ಕಡಬ […]

ಗೌರಿ ಹತ್ಯೆ, ಮೂವರು ಶಂಕಿತ ಆರೋಪಿಗಳ ಮೇಲೆ ಅನುಮಾನ

Friday, October 6th, 2017
Gowri Killers

ಬೆಂಗಳೂರು: ಮೂವರು ಶಂಕಿತ ಆರೋಪಿಗಳ ಮೇಲೆ ಗೌರಿ ಹತ್ಯೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳಿಗೆ ಅನುಮಾನ ವ್ಯಕ್ತವಾಗಿದೆ. ಎಸ್ಐಟಿ ಅಧಿಕಾರಿಗಳು, ಮೂವರು ಮಾಸ್ಟರ್ ಪ್ಲಾನ್ ನಡೆಸಿ ಹತ್ಯೆ ನಡೆಸಿರಬಹುದು ಎಂದು  ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಮೂವರು ಹಿಂದೂ ಸಂಘಟನೆಯ ಕಾರ್ಯಕರ್ತರಾಗಿದ್ದು, ಈ ಹತ್ಯೆ ನಡೆಸಿರಬಹುದು ಎಂಬುದು ಎಸ್‌ಐಟಿ ಶಂಕೆ ವ್ಯಕ್ತಪಡಿಸಿದೆ. ಮಾಲೆಗಾವ್ ಸ್ಫೋಟ ಪ್ರಕರಣದ ಆರೋಪಿ ಜಯಪ್ರಕಾಶ್, ದಾಬೋಲ್ಕರ್ ಮತ್ತು ಪನ್ಸಾರೆ ಹತ್ಯೆ ಪ್ರಕರಣದ ಶಂಕಿತ ಆರೋಪಿಗಳಾದ ಪ್ರವೀಣ್ ಲಿಮ್ಕರ್, ಸಾರಂಗ್ ಆಕೋಲ್ಕರ್ ಮೇಲೆ ಎಸ್ಐಟಿ ಅಧಿಕಾರಿಗಳು […]